ಬಸವಕಲ್ಯಾಣ-ಹುಲಸೂರ ಮೀಸಲಾತಿ ಪಟ್ಟಿ

ಚಿಟಗುಪ್ಪಾ ತಾಲೂಕಿನ 14 ಗ್ರಾಪಂಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ

Team Udayavani, Jan 19, 2021, 6:08 PM IST

ಬಸವಕಲ್ಯಾಣ-ಹುಲಸೂರ ಮೀಸಲಾತಿ ಪಟ್ಟಿ

ಬೀದರ: ರಾಜ್ಯ ಚುನಾವಣಾ ಆಯೋಗವು 2020ರ ಗ್ರಾಪಂಗಳ ತಾಲೂಕುವಾರು ನಿಗದಿಪಡಿಸಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯನ್ನು ಗ್ರಾಪಂವಾರು ನಿಯಮಾನುಸಾರ ಮರು ಹಂಚಿಕೆ ಮಾಡುವ ಪ್ರಕ್ರಿಯೆಯು ಸೋಮವಾರ ಬಸವಕಲ್ಯಾಣ ನಗರದಲ್ಲಿ ಸುಗಮವಾಗಿ ನಡೆಯಿತು. ಇದಕ್ಕಾಗಿ ಈ ಮುಂಚೆಯೇ ತಾಲೂಕುವಾರು ಸಮಯ ನಿಗದಿಪಡಿಸಲಾಗಿತ್ತು. ಜಿಲ್ಲಾ ಚುನಾವಣಾಧಿಕಾರಿಗಳಾದ ಡಿಸಿ ರಾಮಚಂದ್ರನ್‌ ಆರ್‌ ಅವರು, ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಬಸವಕಲ್ಯಾಣ ತಾಲೂಕಿನ 31 ಹಾಗೂ ಹುಲಸೂರ ತಾಲೂಕಿನ 7 ಗ್ರಾಪಂಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಬಸವಕಲ್ಯಾಣ ತಾಲೂಕಿನ ಬಸವಕಲ್ಯಾಣ ಥೇರ್‌ ಮೈದಾನದ ಸಭಾಭವನದಲ್ಲಿ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿಯೇ ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಅಪರ ಡಿಸಿ ರುದ್ರೇಶ ಗಾಳಿ ಮತ್ತು ತಹಶೀಲ್ದಾರ್‌ ಸಾವಿತ್ರಿ ಸಲಗರ ಇದ್ದರು. ಬಸವಕಲ್ಯಾಣ ಮತ್ತು ಹುಲಸೂರ ತಾಲೂಕಿನ ವಿವಿಧ ಗ್ರಾಪಂಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯ ವಿವರ ಈ ಕೆಳಗಿನಂತಿವೆ.

ಬಸವಕಲ್ಯಾಣ ತಾಲೂಕು: ಬೆಟಬೆಳಕುಂದಾ:ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ.

ನಾರಾಯಣಪುರ: ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ, ಯರಬಾಗ್‌: ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ.
ಖೇಡ್ರಾ(ಬಿ): ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ. ಚಂಡಕಾಪೂರ: ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ.
ಮುಡಬಿ: ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ. ಎಕಲೂರ: ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ.
ಕಿಟ್ಟಾ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ.

ಪರತ್ತಾಪೂರ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ. ಇಸ್ಲಾಂಪೂರ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ. ಯರಂಡಿ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ. ರಾಜೋಳಾ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಉಪಾಧ್ಯಕ್ಷ. ಭೋಸಗಾ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ.

ರಾಜ್ಜೆಶ್ವರ: ಪರಿಶಿಷ್ಟ ಜಾತಿ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ. ಅಳಗೂಡ್‌: ಪರಿಶಿಷ್ಟ ಜಾತಿ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ.
ಉಜಳಂಬ: ಪರಿಶಿಷ್ಟ ಜಾತಿ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ. ಹಣಮಂತವಾಡಿ(ಆರ್‌): ಸಾಮಾನ್ಯ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ.
ಧನ್ನೂರಾ(ಕೆ): ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ. ತಡೋಳಾ: ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ.
ಹರಕೂಡ: ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಉಪಾಧ್ಯಕ್ಷ. ಕಲಕೋರಾ: ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ , ಸಾಮಾನ್ಯ  ಉಪಾಧ್ಯಕ್ಷ. ಲಾಡವಂತಿ: ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ.

ಮೋರಖಂಡಿ:ಪರಿಶಿಷ್ಟ ಪಂಗಡ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ. ಮಂಠಾಳ: ಪರಿಶಿಷ್ಟ ಪಂಗಡ ಅಧ್ಯಕ್ಷ,ಸಾಮಾನ್ಯ ಮಹಿಳೆ ಉಪಾಧ್ಯಕ್ಷ. ಕೋಹಿನೂರ: ಪರಿಶಿಷ್ಟ ಪಂಗಡ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ. ಚಿಕ್ಕಣೇಗಾಂವ್‌:ಪರಿಶಿಷ್ಟ ಪಂಗಡ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ. ನೀರಗುಡಿ: ಪರಿಶಿಷ್ಟ ಪಂಗಡ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಉಪಾಧ್ಯಕ್ಷ.ಸಸ್ತಾಪೂರ: ಪರಿಶಿಷ್ಟ ಪಂಗಡ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಉಪಾಧ್ಯಕ್ಷ. ಗುಂಡುರ್‌: ಪರಿಶಿಷ್ಟ ಪಂಗಡ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ.ಘೊಟಾಳಾ: ಪರಿಶಿಷ್ಟ ಪಂಗಡ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ. ಬೆಟ್‌ ಗೇರಾ: ಪರಿಶಿಷ್ಟ ಪಂಗಡ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ.

ಹುಲಸೂರ ತಾಲೂಕು: ಹುಲಸೂರ: ಸಾಮಾನ್ಯ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ.  ಮೀರಕಲ್‌: ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ. ಬೇಲೂರ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ. ಗೋರತಾ ಬಿ: ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ. ತೊಗ್ಲೂರ್‌: ಪರಿಶಿಷ್ಟ ಜಾತಿ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ. ಗಡಿಗೊಂದಗಾಂವ: ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ. ಮುಚಲಾಂಬ: ಪರಿಶಿಷ್ಟ ಪಂಗಡ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ.

ಹುಮನಾಬಾದ್‌ ತಾಲೂಕು: ಮಧ್ಯಾಹ್ನ 3ಗಂಟೆಯಿಂದ ಹುಮನಾಬಾದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಹುಮನಾಬಾದ ತಾಲೂಕಿನ 19 ಮತ್ತು ಚಿಟಗುಪ್ಪಾ ತಾಲೂಕಿನ 14 ಗ್ರಾಪಂಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ಕೂಡ ಸುಸೂತ್ರವಾಗಿ ನಡೆಯಿತು.

ಚುನಾಯಿತ ಸದಸ್ಯರು ಉಪಸ್ಥಿತಿ: ಚುನಾಯಿತ ಸದಸ್ಯರು, ತಹಶೀಲ್ದಾರರು, ಗ್ರಾಮ ಲೆಕ್ಕಾ ಧಿಕಾರಿಗಳ ಮುಖಾಂತರ ನೋಟಿಸ್‌ ಸ್ವೀಕೃತಿ ಪಡೆದು ನಿಗದಿಪಡಿಸಲಾದ ಸ್ಥಳದಲ್ಲಿ ಚುನಾವಣಾಧಿಕಾರಿಗಳಿಂದ ನೀಡಲಾದ ಪ್ರಮಾಣ ಪತ್ರದೊಂದಿಗೆ ಅವರವರ ಗ್ರಾಪಂಗೆ ನಿಗದಿಪಡಿಸಲಾದ ಸ್ಥಾನದಲ್ಲಿ ಆಸೀನರಾಗಿದ್ದರು. ಕೋವಿಡ್‌ ನಿಯಮ ಪಾಲನೆ: ಕೋವಿಡ್‌  ನಿಯಮಾನುಸಾರ ಆಸೀನರಾಗಲು ಚುನಾಯಿತ ಎಲ್ಲ ಸದಸ್ಯರಿಗೆ ಈ ಮೊದಲೇ ಸೂಚಿಸಿದಂತೆ
ಹ್ಯಾಂಡ್‌ ಸ್ಯಾನಿಟೈಸರ್‌ ಹಾಗೂ ಮಾಸ್ಕ್ಗಳ ವ್ಯವಸ್ಥೆಗೆ ಕ್ರಮ ವಹಿಸಲಾಗಿತ್ತು.

ಇಂದು ಬೀದರ ತಾಲೂಕು: ಜ.19ರಂದು ಬೆಳಗ್ಗೆ 10ಗಂಟೆಗೆ ಬೀದರನ ರಂಗಮಂದಿರದಲ್ಲಿ ಬೀದರ ತಾಲೂಕಿನ ಒಟ್ಟು 33 ಗ್ರಾಪಂಗಳ ಅಧ್ಯಕ್ಷ ಹಾಗೂ
ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಲಿದೆ.

22ರಂದು ಔರಾದ್‌ ಕಮಲನಗರ, ಭಾಲ್ಕಿ ಜ.22ರ ಬೆಳಗ್ಗೆ 10ಗಂಟೆಯಿಂದ ಔರಾದ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಔರಾದ ತಾಲೂಕಿನ 21 ಹಾಗೂ
ಕಮಲನಗರ ತಾಲೂಕಿನ 18 ಗ್ರಾಪಂಗಳ ಮತ್ತು ಭಾಲ್ಕಿಯ ರಾಮತೀರ್ಥವಾಡಿ ಕ್ರಾಸ್‌ನ ಪ್ರಯಾಗ ಫಂಕ್ಷನ್‌ ಹಾಲ್ನಲ್ಲಿ ಭಾಲ್ಕಿ ತಾಲೂಕಿನ 40 ಗ್ರಾಪಂಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.