ಬಸವಣ್ಣ ಜಗತ್ತಿನ ಶ್ರೇಷ್ಠ ಆರ್ಥಿಕ ತಜ್ಞ; ಸಿಎ ರುದ್ರಮೂರ್ತಿ

ನಾವು ಹೇಗೆ ಎಲ್ಲಿ ಎಂಥವರ ಹತ್ತಿರ ಹೂಡಿಕೆ ಮಾಡಬೇಕೆಂಬುದನ್ನು ಅರಿವು ಉಳ್ಳವರಾಗಿರಬೇಕು ಎಂದರು.

Team Udayavani, Jan 19, 2021, 5:56 PM IST

ಬಸವಣ್ಣ ಜಗತ್ತಿನ ಶ್ರೇಷ್ಠ ಆರ್ಥಿಕ ತಜ್ಞ; ಸಿಎ ರುದ್ರಮೂರ್ತಿ

ಬೀದರ: ಬಸವಣ್ಣ ಒಬ್ಬ ಜಗತ್ತಿನ ಶ್ರೇಷ್ಠ ಆರ್ಥಿಕ ತಜ್ಞ. ಅಂತೆಯೇ ಬಸವ ಕಲ್ಯಾಣದಲ್ಲಿ ಅಂದು ಕೊಡುವವರುಂಟು ಬೇಡುವವರಿಲ್ಲ. ಬೇಡುವರಿಲ್ಲದ ಕಾರಣ ನಾನು ಬಡವನಾದೆ ಎಂದು ಹೇಳಿರುವುದು ಇಂದಿಗೂ ಪ್ರಸ್ತುತ ಎಂದು ಆರ್ಥಿಕ ತಜ್ಞ ಸಿಎ ರುದ್ರಮೂರ್ತಿ ಹೇಳಿದರು. ನಗರದ ಸಮರ್ಥ ಕಲ್ಯಾಣ ಮಂಟಪದಲ್ಲಿ ನಡೆದ ಶರಣ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಣ ಎಲ್ಲರಿಗೂ ಬೇಕು.

ಆದರೆ, ಅದು ಸತ್ಯ ಶುದ್ಧ ಕಾಯಕದಿಂದ ಇದ್ದರೆ ಅದು ಸತ್‌ ಪಾತ್ರಕ್ಕೆ ಸಲ್ಲುತ್ತದೆ. ನಿರಂತರ ಕಾಯಕ ಮಾಡಿ ಖರ್ಚು ಕಡಿಮೆ ಮಾಡಿ ಉಳಿತಾಯದ ಹಣವನ್ನು ಹೂಡಿಕೆ ಮಾಡುವ ಪ್ರವೃತ್ತಿ ನಿಮ್ಮದಾದರೆ ಆರ್ಥಿಕ ಪ್ರಗತಿಗೆ ಇದು ಪೂರಕವಾಗುತ್ತದೆ. ನಾವು ಹೇಗೆ ಎಲ್ಲಿ ಎಂಥವರ ಹತ್ತಿರ ಹೂಡಿಕೆ ಮಾಡಬೇಕೆಂಬುದನ್ನು ಅರಿವು ಉಳ್ಳವರಾಗಿರಬೇಕು ಎಂದರು.

ಪ್ರಾರ್ಥನೆ ಪುಸ್ತಕ ಬಿಡುಗಡೆ ಮಾಡಿದ ಬೈಲೂರಿನ ಶ್ರೀ ನಿಜಗುಣಾನಂದ ಸ್ವಾಮಿಗಳು, ಡಾ| ಶಿವಾನಂದ ಸ್ವಾಮಿಗಳು ಮತ್ತು ಸಿದ್ದರಾಮ ಶರಣರು ಬೆಲ್ದಾಳ ಮಾತನಾಡಿದರು. ಅಕ್ಕ ಅನ್ನಪೂರ್ಣ ತಾಯಿ, ಡಾ| ಗಂಗಾಂಬಿಕೆ ತಾಯಿ, ಶಶಿಕುಮಾರ ಹೆಗಡೆ, ಶರಣಪ್ಪ ಮಿಠಾರೆ, ಸುರೇಶ ಚನ್ನಶೆಟ್ಟಿ, ಶಿವಸ್ವಾಮಿ ಚೀನಕೇರಾ, ಸಂಗಪ್ಪಾ ನಾವದಗೇರೆ ಮಾತನಾಡಿದರು.

ವಿವಿಧ ಕಾಯಕ ಜೀವಿಗಳಾದ ಗಾರೆ ಕೆಲಸದ ಶಂಕರ ಜಮಾದರ, ಕಾರ್ಮಿಕ ಫಾರೂಕ, ಹಡಪದ ಶಾಂತಕುಮಾರ ಶ್ರೀ ಮಂಗಲೆ ಸ್ವತ್ಛ ಭಾರತದ ಗುರುನಾಥ ಮುದ್ಧ, ನೇಕಾರ ಕಾಯಕದ ಜಗನಾಥ ಜಮಾದರ, ವಿದ್ಯುತ್‌ ಕರ್ಮಿ ಶಿವಕುಮಾರ ಆಲೂರೆ, ಹೂಗಾರ ಕಾಯಕದ ಬಲರಾಮ ಹಾಗೂ ಕೃಷಿಕ ಸತೀಶ ಚಿನಕೇರ ಅವರಿಗೆ ನಿಜ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೈಜಿನಾಥ ಸಜ್ಜನಶೆಟ್ಟಿ ನಿರೂಪಿಸಿದರು. ಶಿವಕುಮಾರ ಸಾಲಿ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.