ಹುಮನಾಬಾದ್‌ ಇನ್ನು “ಜಯಸಿಂಹ ನಗರ’? ಸಂಕಲ್ಪ ಯಾತ್ರೆಯಲ್ಲಿ ಸುಳಿವು ನೀಡಿದ ಸಿಎಂ ಬೊಮ್ಮಾಯಿ


Team Udayavani, Oct 19, 2022, 6:55 AM IST

ಹುಮನಾಬಾದ್‌ ಇನ್ನು “ಜಯಸಿಂಹ ನಗರ’? ಸಂಕಲ್ಪ ಯಾತ್ರೆಯಲ್ಲಿ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಬೀದರ: ನಿಜಾಮರ ಕಾಲದ ಹೆಸರುಗಳನ್ನು ಬದಲಾಯಿಸಿ, ನಗರಗಳು, ಬೀದಿಗಳಿಗೆ ಹೊಸದಾಗಿ ನಾಮಕರಣ ಮಾಡುವ ಟ್ರೆಂಡ್‌, ಉತ್ತರಪ್ರದೇಶ, ತೆಲಂಗಾಣದ ಬಳಿಕ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ.

ಹುಮನಾಬಾದ್‌ ಪಟ್ಟಣವನ್ನು “ಜಯಸಿಂಹ’ ನಗರ ಎಂದು ಕರೆಯುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮರು ನಾಮಕರಣದ ಮುನ್ಸೂಚನೆಯನ್ನು ನೀಡಿದ್ದಾರೆ.

ಮಂಗಳವಾರ ಜನಸಂಕಲ್ಪ ಯಾತ್ರೆಯ ಪ್ರಯುಕ್ತ ಇಲ್ಲಿ ನಡೆದ ಸಮಾವೇಶದಲ್ಲಿ ಬೊಮ್ಮಾಯಿ ಅವರು ಇಂಥ ಸುಳಿವು ನೀಡಿರುವುದು, ಚರ್ಚೆಗೆ ಕಾರಣವಾಗಿದೆ.

ರಾಜಾ ಜಯಸಿಂಹನ ಅವಧಿಯಲ್ಲಿ ನಿರ್ಮಾಣಗೊಂಡಿದ್ದ “ಜಯಸಿಂಹ ನಗರ’ ಈಗಿನ “ಹುಮನಾಬಾದ್‌’ ಆಗಿದೆ. ನಂತರ 1800-1900ರ ನಿಜಾಮ್‌ ಸಂಸ್ಥಾನದ ಅವಧಿಯಲ್ಲಿ ಇಲ್ಲಿ ಹುಮಾಯಿ ಎಂಬಾತ ಆಡಳಿತ ನಡೆಸುತ್ತಿದ್ದುದರಿಂದ “ಹುಮನಾಬಾದ್‌’ ಎಂಬ ಹೆಸರು ಚಾಲ್ತಿಗೆ ಬಂದಿದೆ ಎಂಬ ಪ್ರತೀತಿ ಇದೆ.

ಹಾಗಾಗಿ ಈ ಪಟ್ಟಣವನ್ನು ಈಗ “ಜಯಸಿಂಹ ನಗರ’ ಎಂದು ಮರು ನಾಮಕರಣ ಮಾಡಬೇಕು ಎಂಬುದು ಆರ್‌ಎಸ್‌ಎಸ್‌ ಸೇರಿದಂತೆ ಹಿಂದೂಪರ ಸಂಘಟನೆಗಳ ಬೇಡಿಕೆಯಾಗಿತ್ತು.

ಮಂಗಳವಾರದ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ, “ಹುಮನಾಬಾದ್‌’ ಬದಲು “ಜಯಸಿಂಹ ನಗರ’ ಎಂದೇ ಸಂಬೋಧಿಸಿದ್ದಾರೆ. ಹಾಗಾಗಿ ಸರ್ಕಾರ ಈ ಪಟ್ಟಣಕ್ಕೆ ಹಲವರ ಬೇಡಿಕೆಯಂತೆ ಜಯಸಿಂಹ ನಗರ ಎಂದು ಮರು ನಾಮಕರಣ ಮಾಡಲಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಮಾವೇಶ ಆರಂಭಕ್ಕೂ ಮುನ್ನ ಹಿಂದೂ ಜಾಗರಣ ವೇದಿಕೆ ಮುಖಂಡರು ಈ ಸಂಬಂಧ ಮನವಿ ಪತ್ರ ಸಹ ಸಲ್ಲಿಸಿದ್ದರು.

ಏನ್ಮಾಡ್ತಾರೆ ನೋಡೋಣ…
2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್‌ ಮತ್ತು ಪೊಲೀಸ್‌ ನೇಮಕಾತಿ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್‌ ಗಾಂಧಿಗೆ ಕೊಡಲಿದ್ದೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ. ಸಿದ್ದರಾಮಯ್ಯ ಕೇವಲ ದೊಡ್ಡ ದೊಡ್ಡ ಮಾತನಾಡುತ್ತಾರಷ್ಟೇ ದಮ್‌ ಇಲ್ಲ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.