ಮಾಧ್ಯಮದ ಬಗೆ ಸಕಾರಾತ್ಮಕ ಚಿಂತನೆಯಿರಲಿ


Team Udayavani, Jan 23, 2022, 2:47 PM IST

12media

ಬೀದರ: ಯುವಕರು ಮಾಧ್ಯಮದ ಬಗ್ಗೆ ಸಕಾರಾತ್ಮಕವಾಗಿ ಚಿಂತನೆ ಮಾಡಬೇಕು. ಪ್ರಸಾರ ಮಾಡುವವರು ಏನೇ ಮಾಡಲಿ, ಅದನ್ನು ಪಕ್ಕಕ್ಕಿಟ್ಟು ಯುವಕರು ಆತ್ಮವಿಶ್ವಾಸ ಮತ್ತು ಆತ್ಮಬಲದಿಂದ ಯೋಚಿಸಿ ದನಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕೆಂದು ಕೆಪಿ ನ್ಯೂಜ್‌ ವಾಚಕಿ ಅಶ್ವಿ‌ನಿರೆಡ್ಡಿ ಹೇಳಿದರು.

ನಗರದ ಕರ್ನಾಟಕ ಕಾಲೇಜಿನಲ್ಲಿ ಆಯೋಜಿಸಿದ್ದ ಯುವಕರ ಮೇಲೆ ಮಾಧ್ಯಮದ ಪ್ರಭಾವ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರ ಇಂದು ಸಾಕಷ್ಟು ಬೆಳೆದು ನಿಂತಿದೆ. ದೇಶ-ವಿದೇಶಗಳ ಸುದ್ದಿ ಕ್ಷಣ ಮಾತ್ರದಲ್ಲಿ ಅಂಗೈಯಲ್ಲಿ ನೋಡುತ್ತಿದ್ದೇವೆ. ಮಾಧ್ಯಮದ ಮುಂದೆ ಜಗತ್ತು ಕಿರಿದಾಗಿದೆ. ಆದ್ದರಿಂದ ಪ್ರತಿಯೊಂದು ವಿಷಯದಲ್ಲಿ ಧನಾತ್ಮಕ ಮತ್ತು ಋಣಾತ್ಮಕ ವಿಷಯಗಳಿರುತ್ತವೆ. ಋಣಾತ್ಮಕ ವಿಷಯಗಳನ್ನು ಬಿಟ್ಟು, ಧನಾತ್ಮಕ ವಿಚಾರಗಳನ್ನು ಮಾತ್ರ ಯುವಕರು ತೆಗೆದುಕೊಂಡು ದೇಶದ ಏಳ್ಗೆಗೆ ಸಹಕರಿಸಬೇಕೆಂದರು.

ಕಾಲೇಜಿನ ಹಿಂದಿ ವಿಭಾಗದ ಮುಖಸ್ಥೆ ಗೀತಾ ಪೋಸ್ತೆ ಮಾತನಾಡಿ, ವಿದ್ಯಾರ್ಥಿಗಳ ಏಳ್ಗೆಗೆ ಸಹಕಾರಿಯಾಗುವ ಹಲವಾರು ವಿಚಾರ ಸಂಕಿರಣಗಳನ್ನು ವಿಭಾಗದಿಂದ ಆಯೋಜನೆ ಮಾಡಲಾಗುತ್ತಿದೆ ಎಂದರು.

ಸುದ್ದಿ ಸಮಯ ವರದಿಗಾರ ಮಹಾರುದ್ರ ಡಾಕುಳಗೆ, ಕೆಪಿ ನ್ಯೂಜ್‌ ಛಾಯಾಗ್ರಾಹಕ ಕೃಷ್ಣ ಎಸ್‌.ಕೆ., ವರದಿಗಾರ ಖುಸ್ರೋ ಅಹ್ಮದ್‌, ಶಿರಾಜೊದ್ದೀನ್‌, ಲಕ್ಷ್ಮೀ ಕುಂಬಾರ ಇದ್ದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.