ಬೀದರ ನಗರಸಭೆ: ಶೇ.51.25 ಮತದಾನ


Team Udayavani, Apr 28, 2021, 6:46 PM IST

28-6

ಬೀದರ: ಬಹು ನಿರೀಕ್ಷಿತ ಬೀದರ ನಗರ ಸಭೆಯ 32 ವಾರ್ಡ್‌ಗಳಿಗೆ ಚುನಾವಣೆ ಹಿನ್ನೆಲೆ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಶೇ.51.25 ಮತದಾನ ದಾಖಲಾಗಿದೆ. ಮೀಸಲಾತಿ ತಕರಾರು ಸಂಬಂಧ ನ್ಯಾಯಾಲಯದಲ್ಲಿ ದಾವೆ ಹಿನ್ನೆಲೆ ಬರೋಬ್ಬರಿ ಮೂರು ವರ್ಷಗಳ ನಂತರ ಬೀದರ ನಗರಸಭೆಗೆ ಚುನಾವಣೆ ನಡೆದಿದೆ.

ನಗರಸಭೆಯ 26, 28 ಮತ್ತು 32 ವಾರ್ಡ್‌ ಹೊರತುಪಡಿಸಿ ಇನ್ನುಳಿದ 32 ವಾಡ್‌ ìಗಳಿಗೆ ಮತದಾನ ಪ್ರಕ್ರಿಯೆ ಅಹಿತಕರ ಘಟನೆ ಮತ್ತು ಗೊಂದಲಗಳಿಲ್ಲದೇ ಶಾಂತಿಯುವಾಗಿ ಜರುಗಿತು. ಸಮವಾರು ಮತದಾನ: ಬೆಳಗ್ಗೆ 7ರಿಂದ 6ರವರೆಗೆ ಮತದಾನ ನಡೆಯಿತು. ಬೆಳಗ್ಗೆ 9ರವರೆಗೆ ಶೇ.7.92, ಬೆಳಗ್ಗೆ 11ರವರೆಗೆ ಶೇ.19.37, ಮಧ್ಯಾಹ್ನದವರೆಗೆ ಶೇ.30.18 ಮತದಾನವಾದರೆ, ಮಧ್ಯಾಹ್ನ 3ರವರೆಗೆ ಶೇ.39.11, ಸಾಯಂಕಾಲ 5ರವರೆಗೆ ಶೇ. 48.09 ಹಾಗೂ ಸಂಜೆ 6ರವರೆಗೆ ಶೇ.51.25 ಮತದಾನ ದಾಖಲಾಗಿದೆ. ಕೋವಿಡ್‌ ಹೆಚ್ಚಳ ಹಿನ್ನೆಲೆ ಮತಗಟ್ಟೆಗಳಲ್ಲಿ ಮಾರ್ಗಸೂಚಿಗಳಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮತಗಟ್ಟೆ ಅಧಿಕಾರಿಗಳಿಗೆ ಕೋವಿಡ್‌ ಕಿಟ್‌ ಮತ್ತು ಎಲ್ಲ ಮತಗಟ್ಟೆಗಳಲ್ಲಿ ಥರ್ಮಲ್‌ ಸ್ಕಾÂನಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸರದಿಯಲ್ಲಿ ನಿಂತು ಹಕ್ಕು ಚಲಾಯಿಸಿದರು.

ವಿಕಲಚೇತನರಿಗೆ ವೋಟ್‌ ಹಾಕಲು ಅನುಕೂಲವಾಗುವಂತೆ ವ್ಹೀಲ್‌ ಚೇರ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಕೊನೆ ಹಂತದವರೆಗೆ ಕಸರತ್ತು ನಡೆಸಿದರು.

ಕೆಲವು ವಾರ್ಡ್‌ಗಳಲ್ಲಿ ಮತಗಟ್ಟೆಗೆ ಬರುವ ಮತದಾರರಿಗಾಗಿ ಅಭ್ಯರ್ಥಿಗಳ ಆಟೋ ಸೇರಿ ಇತರ ವಾಹನಗಳ ವ್ಯವಸ್ಥೆ ಮಾಡಿದರು. ಆದರೆ, ಮತದಾನಕ್ಕೆ ನಿರುತ್ಸಾಹ ತೋರಿದ್ದರಿಂದ ವಾಹನಗಳ ಖಾಲಿ ಖಾಲಿ ಓಡಾಟ ಕಂಡುಬಂದಿತು. ಒಟ್ಟಾರೆ ಶಾಂತಿಯುತ ಮತದಾನ ನಡೆಯಲು ಅಗತ್ಯ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.