ಬೀದರ ಕನ್ನಡ ಭವನ ಕೆಲಸ ಶೀಘ್ರ ಮುಗಿಸಿ: ಈಶ್ವರ ಖಂಡ್ರೆ


Team Udayavani, Nov 25, 2021, 2:28 PM IST

22kannada

ಭಾಲ್ಕಿ: ಬೀದರನ ಕನ್ನಡ ಭವನದ ಕೆಲಸ ಶೀಘ್ರ ಮುಗಿಸುವ ಕಾರ್ಯವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಶಾಸಕರ ನಿವಾಸದಲ್ಲಿ ಕಸಾಪ ಮತ್ತೂಂದು ಅವಧಿಗೆ ಸಾರಥ್ಯ ವಹಿಸಿರುವ ಸುರೇಶ ಚನಶೆಟ್ಟಿ ನೇತೃತ್ವದ ಬಳಗದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಐದು ವರ್ಷದಲ್ಲಿ ಮಾಡಿದ ಕನ್ನಡದ ಕಾರ್ಯಗಳು, ಉತ್ತಮ ನಡತೆ, ಸರಳತೆಯು ಚುನಾವಣೆಯಲ್ಲಿ ಸುರೇಶ್‌ ಚನಶೆಟ್ಟಿ ಅವರನ್ನು ಕೈಹಿಡಿದಿವೆ. ಕನ್ನಡಾಭಿಮಾನಿಗಳು ಸಾಕಷ್ಟು ಕನಸುಗಳನ್ನು ಇಟ್ಟುಕೊಂಡು ತಮ್ಮನ್ನು ಮತ್ತೂಂದು ಅವಧಿಗೆ ಗೆಲ್ಲಿಸಿದ್ದಾರೆ. ನಾನು ಮಂತ್ರಿ ಇದ್ದ ಸಂದರ್ಭದಲ್ಲಿ ಬೀದರ್‌ನಲ್ಲಿ ಕನ್ನಡ ಭವನ ಕಟ್ಟಡಕ್ಕೆ ನಿವೇಶನ ಮತ್ತು ಅನುದಾನ ಒದಗಿಸುವ ಪ್ರಯತ್ನ ಮಾಡಿದ್ದೇನೆ. ತಾವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಂತೆ ಶೀಘ್ರವೇ ಕನ್ನಡ ಭವನ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ. ಇದಕ್ಕೆ ಏನೇ ಸಹಾಯ ಸಹಕಾರ ಬೇಕಿದ್ದರೂ ತಾನು ಕೊಡುತ್ತೇನೆ ಎಂದು ಭರವಸೆ ನೀಡಿದರು.

ಭಾಲ್ಕಿ ಪಟ್ಟಣದ ಕನ್ನಡ ಭವನಕ್ಕೂ ಈ ಹಿಂದೆಯೇ ನಿವೇಶನ, ಅನುದಾನ ಒದಗಿಸಿದ್ದೇನೆ. ಮೊದಲ ಅಂತಸ್ತಿನ ಕಟ್ಟಡ ಮುಗಿದಿದೆ. ಬರುವ ದಿನಗಳಲ್ಲಿ ಎರಡನೇ ಅಂತಸ್ತಿನ ಕಟ್ಟಡಕ್ಕೂ ಅಗತ್ಯ ಅನುದಾನ ಜತೆಗೆ ಗಡಿ ಭಾಗದಲ್ಲಿ ಕನ್ನಡ ಭವನಕ್ಕೆ ನಿವೇಶನ ಸಿಕ್ಕಿದ್ದೇ ಆದಲ್ಲಿ ಅದಕ್ಕೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಸಾಪ ನೂತನ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಬರುವ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚುನಾವಣೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಹಾಲಿ ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಹಿರಿಯ ಸಾಹಿತಿ ಸೋಮನಾಥ ನುಚ್ಚಾ, ಪ್ರಮುಖರಾದ ರಮೇಶ ಚಿದ್ರಿ, ಸಂಗಮೇಶ ಮದಕಟ್ಟಿ, ರಾಜಕುಮಾರ ಬಿರಾದಾರ, ಸಂಗಮೇಶ ಗುಮ್ಮೆ, ಕಾಶಿನಾಥ ಲದ್ದೆ, ನಾಗಭೂಷಣ ಮಾಮಡಿ, ಸಂತೋಷ ಬಿಜಿ ಪಾಟೀಲ್‌, ಅಶೋಕ ಕುಂಬಾರ, ಬಸವರಾಜ ಮಡಿವಾಳ, ಕುಪೇಂದ್ರ ಜಗಶೆಟ್ಟೆ, ಸಿದ್ದು ತುಗಶೆಟ್ಟೆ, ಜಾಲೇಂದ್ರ ಭೌರಾ ಸೇರಿದಂಥೆ ಹಲವರು ಇದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.