ಗ್ರಾಮೀಣ ಭಾಗದಲ್ಲಿ ಕಲೆ ಜೀವಂತ

ಶಿಕ್ಷಣದೊಂದಿಗೆ ಸಂಸ್ಕೃತಿ ಮೈಗೂಡಿಸಿಕೊಂಡರೆ ವ್ಯಕ್ತಿತ್ವ ವಿಕಸನ

Team Udayavani, Feb 19, 2020, 4:34 PM IST

19-February-22

ಬೀದರ: ಗ್ರಾಮೀಣ ಭಾಗದಲ್ಲಿ ಮಾತ್ರ ಸಾಹಿತ್ಯ, ಸಂಸ್ಕೃತಿ ಜಾನಪದ ಕಲೆ ಜೀವಂತವಾಗಿ ಉಳಿದಿದೆ. ಕಲೆ ಉಳಿಸಿ-ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯ ವಿಜಯಕುಮಾರ ಸೋನಾರೆ ಹೇಳಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಂಗತರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಆಶ್ರಯದಲ್ಲಿ ತಾಲೂಕಿನ ಅಲಿಯಂಬರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ವರಕವಿ ದ.ರಾ. ಬೇಂದ್ರೆ ಕುರಿತು ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯುವ ಜತೆಗೆ ಕಲೆ, ಸಂಸ್ಕೃತಿ ಮೈಗೂಡಿಸಿಕೊಂಡಲ್ಲಿ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಹೇಳಿದರು.

ಟ್ರಸ್ಟ್‌ ಅಧ್ಯಕ್ಷ ಎಂ.ಪಿ. ಮುದಾಳೆ ಅಧ್ಯಕ್ಷತೆ ವಹಿಸಿದ್ದರು. ಚಂದ್ರಕಾಂತ ಹಳ್ಳಿಖೇಡಕರ್‌ ಅವರು ದ.ರಾ. ಬೇಂದ್ರೆ ಅವರ ಬದುಕು-ಬರಹದ ಮೇಲೆ ಬೆಳಕು ಚೆಲ್ಲಿದರು. ಈ ವೇಳೆ ಬಿಜೆಪಿ ಮುಖಂಡ ಲಕ್ಷ್ಮಣರಾವ್‌ ರಾಠೊಡ, ಪತ್ರಕರ್ತ ಸುನೀಲ ಭಾವಿಕಟ್ಟಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸಂಗಮೇಶ ಪಾಟೀಲ, ಪಿಕೆಪಿಎಸ್‌ ನಿರ್ದೇಶಕ ಸಿಧ್ದೋಬಾ ಲೌಟೆ, ತಾಪಂ ಮಾಜಿ ಸದಸ್ಯ ದೀಪಕ ಗಾದಗೆ, ಮುಖ್ಯಗುರುಗಳಾದ ಸಂಗೀತಾ, ಸಮಾಧಾನ, ಎಸ್‌ಡಿಎಂಸಿ ಅಧ್ಯಕ್ಷರಾದ ಬಸವರಾಜ ಭಾವಿದೊಡ್ಡಿ, ಪಂಢರಿ ಲದ್ದೆ, ಯುವ ಮುಖಂಡರಾದ ಅಶ್ವಿ‌ನ ಆಣದೂರೆ, ಮಹಾದೇವ ಬಿರಾದಾರ, ಸಂತೋಷ ಪಡಸಾಲೆ, ಸಂಜುಕುಮಾರ ಸಿರ್ಸೆ, ಡಾ| ಜಯಶ್ರೀ ಪ್ರಭ ಇದ್ದರು.

ನಂತರ ನಡೆದ ಸಾಂಸ್ಕೃತಿ ಕಾರ್ಯಕ್ರಮವನ್ನು ಅಲಿಯಂಬರ ಗ್ರಾಪಂ ಅಧ್ಯಕ್ಷೆ ಪುತಳಾಬಾಯಿ ಉದ್ಘಾಟಿಸಿದರು. ಡಾ| ಜಯಶ್ರೀ ಪ್ರಭ ಡಾನ್ಸ್‌ ಗ್ರುಪ್‌ನಿಂದ ಜಾನಪದ ನೃತ್ಯ, ಮಾತಾ ಮಾಣಿಕೇಶ್ವರಿ ಮಹಿಳಾ ತಂಡದಿಂದ ಕೋಲಾಟ, ಚಿಕಲಿ (ಜೆ) ಗ್ರಾಮದ ರಾಜಮ್ಮ ಹಾಗೂ ತಂಡದಿಂದ ಮಹಿಳಾ ನೃತ್ಯ, ಜಗದೇವಿ ಹಾಗೂ ತಂಡದಿಂದ ಹಲಗೆ ವಾದನ, ಕಾಶಿನಾಥ ಸಿರ್ಸೆ ಹಾಗೂ ತಂಡದಿಂದ ಗೊಂದಳಿ ನೃತ್ಯ, ಗೋವಿಂದರೆಡ್ಡಿ ಹಾಗೂ ತಂಡದಿಂದ ಭಜನೆ, ಔರಾದನ ಕಮಳಮ್ಮ ಹಾಗೂ ತಂಡದಿಂದ ಪೈತ್ರಿ ಕುಣಿತ ಜನಮನ ಸೆಳೆಯಿತು. ಚಿಕ್ಕಪೇಟದ ಗೌತಮಿ ಮಹಿಳಾ ಸಂಘದಿಂದ ಜಾನಪದ ಹಾಡುಗಳು, ಲಾಡಗೇರಿಯ ಲಕ್ಷ್ಮೀ ಹಾಗೂ ತಂಡದಿಂದ ಕುಟ್ಟುವ, ಬೀಸುವ ಪದ, ರಮಾಬಾಯಿ ಮಹಿಳಾ ಸಂಘದಿಂದ ಬುಲಾಯಿ ಪದ, ಚಂದ್ರಪ್ಪ ಹಾಗೂ ತಂಡದಿಂದ ಮೊಹರಂ ಕುಣಿತ, ರಮೇಶಬಾಬು ಅಮಲಾಪುರ ಹಾಗೂ ತಂಡದಿಂದ ಕನ್ನಡ ಗೀತೆಗಳು ಮತ್ತು ಮಲ್ಲಪ್ಪ ಹಾಗೂ
ತಂಡದಿಂದ ಭಾವಗೀತೆ ಹಾಡಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.