ಭಗವದ್ಗೀತೆ ಮನುಕುಲಕ್ಕೆ ಶ್ರೇಷ್ಠ ಗ್ರಂಥ: ಡಾ| ಗುರುರಾಜ


Team Udayavani, Dec 12, 2021, 1:12 PM IST

20bhagavdgeeta

ಬೀದರ: ಸತ್ಯ, ನ್ಯಾಯ, ನೀತಿ ಮತ್ತು ಧರ್ಮದ ಮಾರ್ಗ ತೋರುವ ಭಗವದ್ಗೀತೆ ಮನುಕುಲಕ್ಕೆ ಶ್ರೇಷ್ಠ ಗ್ರಂಥವಾಗಿದೆ ಎಂದು ಖ್ಯಾತ ಶಿಕ್ಷಣ ತಜ್ಞ ಡಾ| ಗುರುರಾಜ ಕರಜಗಿ ನುಡಿದರು.

ನಗರದ ಜನಸೇವಾ ಶಾಲೆಯಲ್ಲಿ ಭಗವದ್ಗೀತೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಗವಾನ ಶ್ರೀಕೃಷ್ಣ ಅರ್ಜುನನಿಗೆ ಭಗವದ್ಗೀತೆ ಬೋಧಿಸಿದರು. ಅದರಲ್ಲಿ 18 ಅಧ್ಯಾಯ ಹಾಗೂ 700 ಶ್ಲೋಕಗಳು ಇವೆ. ಭಗವದ್ಗೀತೆಯ ಮೂರನೇ ಅಧ್ಯಾಯದ ಆರಂಭದಲ್ಲಿ ಸುದೀಪ ಎಂಬ ಅಕ್ಷರ ಇದೆ. ಸ್ವಶಕ್ತಿಯಿಂದ ಬೆಳಗುವುದು, ನಿರಂತರ ಬೆಳಗುವುದು, ಇತರ ದೀಪಗಳನ್ನೂ ಬೆಳಗಿಸುವುದು ಸುದೀಪದ ಅರ್ಥವಾಗಿದೆ ಎಂದರು.

ಭಗವದ್ಗೀತೆಯ ಎಲ್ಲ ಅಧ್ಯಾಯ ಹಾಗೂ ಶ್ಲೋಕಗಳನ್ನು ಓದಿ ಅರ್ಥೈಸಿಕೊಳ್ಳಬೇಕು. ಯಾವ ಕ್ಷೇತ್ರದಲ್ಲಿದ್ದರೂ ಧರ್ಮದ ಮಾರ್ಗದಲ್ಲಿ ಸಾಗಬೇಕು. ಭಗವದ್ಗೀತೆ ಓದಿದ ಮಕ್ಕಳು ಸುಸಂಸ್ಕೃತ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದ ಅವರು, ತಂದೆ-ತಾಯಿ ನಿಜವಾದ ದೇವರು. ಹೀಗಾಗಿ ಮಕ್ಕಳು ಎಂದೂ ಪಾಲಕರ ಕಣ್ಣಲ್ಲಿ ನೀರು ತರಿಸಬಾರದು. ಗುರು ಹಿರಿಯರೊಂದಿಗೆ ಗೌರವದಿಂದ ನಡೆದುಕೊಳ್ಳಬೇಕು. ಮೊದಲು ಮನೆಯವರಿಗೆ ಒಳ್ಳೆಯವರಾಗಬೇಕು. ಜೀವಂತ ಇದ್ದಾಗ ಸಮಾಜಕ್ಕೆ ಕೊಡುಗೆ ನೀಡಬೇಕು. ಮರಣದ ನಂತರವೂ ಸಮಾಜಕ್ಕೆ ಉಪಕಾರಿ ಆಗುವಂಥ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಈ ವೇಳೆ ಮಕ್ಕಳಿಗೆ ಭಗವದ್ಗೀತೆಯ ಮೂರನೇ ಅಧ್ಯಾಯದ ಸಾಮೂಹಿಕ ಪಠಣ ಮಾಡಿಸಲಾಯಿತು. ಜನಸೇವಾ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಬಿ.ಎಸ್‌. ಕುದುರೆ ಅಧ್ಯಕ್ಷತೆ ವಹಿಸಿದ್ದರು. ಗ್ಲೊಬಲ್‌ ಸೈನಿಕ ಅಕಾಡೆಮಿ ಅಧ್ಯಕ್ಷ ಶರಣಪ್ಪ ಸಿಕೇನಪುರೆ, ಶಾಲೆ ಆಡಳಿತಾಧಿಕಾರಿ ಸೌಭಾಗ್ಯವತಿ, ಸಾಗರ ಮಲಾನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.