![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕೋನಮೇಳಕುಂದಾದಲ್ಲಿ ಕಡಲೆ ಖರೀದಿ ಕೇಂದ್ರ ಉದ್ಘಾಟನೆ
Team Udayavani, Mar 20, 2020, 4:49 PM IST
![20-March-23](https://www.udayavani.com/wp-content/uploads/2020/03/20-March-23-620x386.jpg)
ಭಾಲ್ಕಿ: ತಾಲೂಕಿನ ಕೋನಮೇಳಕುಂದಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಬೆಂಬಲ ಬೆಲೆ ಕಡಲೆ ಖರೀದಿ ಕೇಂದ್ರವನ್ನು ಪಿಕೆಪಿಎಸ್ ಅಧ್ಯಕ್ಷ ರಾಜಕುಮಾರ ಬಿರಾದಾರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಕಡಲೆ ಬೆಳೆಗೆ ಸರಕಾರ ವೈಜ್ಞಾನಿಕ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರದ ಮೂಲಕ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು, ರೈತರು ಬೆಳೆದ ಕಡಲೆ ಬೆಳೆಯನ್ನು ದಲ್ಲಾಳಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡದೇ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಿಕೆಪಿಎಸ್ ಉಪಾಧ್ಯಕ್ಷ ಸಲೀಂ ಮುಜಾವರ್, ನಿರ್ದೇಶಕರಾದ ಸುವರ್ಣ ಧನರಾಜ, ರಾಜೇಂದ್ರ ದೇವಣೆ, ಸ್ವಾಮಿದಾಸ ಶರಣಪ್ಪ, ರಾಜಕುಮಾರ ಪಾಟೀಲ, ಸೂರ್ಯಕಾಂತ ಬಿರಾದಾರ್, ಸುಧಾಕರ ಪಾಟೀಲ, ಶಾರದಾಬಾಯಿ ಗುಂಡಪ್ಪ, ಶಶಿಕಲಾ ಶಿವನಾಥ, ವಿದ್ಯಾವತಿ ವೀರಶೆಟ್ಟಿ, ರಘುನಾಥ ವಿಠಲರಾವ್, ಮುಖಂಡ ವೈಜನಾಥ ವಡ್ಡೆ, ಕಾರ್ಯದರ್ಶಿ ಸಂಗ್ರಾಮ್, ಮಲ್ಲಿಕಾರ್ಜುನ ಕನಶೆಟ್ಟೆ, ಪ್ರವೀಣ ಬಿರಾದಾರ್, ಶಿರೋಮಣಿ ಹಲಗೆ, ಸೂರ್ಯಕಾಂತ ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-adsadsadsad](https://www.udayavani.com/wp-content/uploads/2024/07/1-adsadsadsad-150x79.jpg)
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
![1-bidar](https://www.udayavani.com/wp-content/uploads/2024/07/1-bidar-150x78.jpg)
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
![Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ](https://www.udayavani.com/wp-content/uploads/2024/07/bidar-1-150x84.jpg)
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
![Selling liquor online? Minister RB Thimmapura clarified](https://www.udayavani.com/wp-content/uploads/2024/07/thim-150x83.jpg)
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
![BUS driver](https://www.udayavani.com/wp-content/uploads/2024/07/BUS-driver-150x94.jpg)
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.