ಭಾತಂಬ್ರಾ ಸರಕಾರಿ ಪ್ರೌಢಶಾಲೆ ನೂತನ ಎಸ್ಡಿಎಂಸಿ ರಚನೆ
Team Udayavani, Jul 10, 2022, 5:53 PM IST
ಭಾಲ್ಕಿ: ತಾಲೂಕಿನ ಭಾತಂಬ್ರಾ ಗ್ರಾಮದ ಸರಕಾರಿ ಪ್ರೌಢಶಾಲೆ ಎಸ್ಡಿಎಂಸಿ ನೂತನ ಅಧ್ಯಕ್ಷರಾಗಿ ಮಹಾದೇವ ಬೇಲೂರೆ ಮತ್ತು ಉಪಾಧ್ಯಕ್ಷರಾಗಿ ರಾಜಕುಮಾರ ಜಾಧವ ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯಗುರು ಚನ್ನವೀರ ಚಕ್ರಸಾಲಿ ತಿಳಿಸಿದ್ದಾರೆ.
ಶಾಲೆಯಲ್ಲಿ ಶನಿವಾರ ಎಸ್ ಡಿಎಂಸಿ ರಚನೆ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷ ಮಹಾದೇವ ಬೇಲೂರೆ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಡಲಾಗುವುದು ಎಂದರು.
ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಎಸ್ಡಿಎಂಸಿ ಉಪಾಧ್ಯಕ್ಷ ರಾಜಕುಮಾರ ಜಾಧವ, ಸದಸ್ಯರಾದ ಗೋಪಿನಾಥ ಹೋಟಕರ್, ಶಿವಾಜಿ ವಿಶ್ವನಾಥ್, ಲೈಯಕ ಅಹಮದ್, ಜೈಸಿಂಗ್ ಠಾಕೂರ್, ಬಲಭೀಮ ವಿಶ್ವನಾಥ, ಲತಾ ಚಂದ್ರಕಾಂತ, ಅನಿತಾ ಕಾಶಿನಾಥ, ಶಿಕ್ಷಕರಾದ ಗೋಪಾಲ ಜಾದವ್, ಖಲೀಲ್ ಅಹ್ಮದ್, ಶಕೀಲ್, ಸಂಜು ಉಪಾಸೆ, ಸಂಜುಕುಮಾರ ಹೆಡಗಾಪೂರೆ, ಸೂರ್ಯಕಾಂತ ಖುಳೆ, ಶಕುಂತಲಾ ಬೆಣ್ಣೆ, ವೈಶಾಲಿ ಚಿಕಮುರ್ಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ