ಗಮನ ಸೆಳೆದ ವೈವಿಧ್ಯಮಯ ಕರುಗಳ ಪ್ರದರ್ಶನ


Team Udayavani, Feb 9, 2020, 3:49 PM IST

09-February-22

ಬೀದರ: ರಾಜ್ಯಮಟ್ಟದ ಪಶುಮೇಳ ನಿಮಿತ್ತ ನಗರದ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವೈವಿಧ್ಯಮಯ ಕರುಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಅವರು ರಿಬ್ಬನ್‌ ಕತ್ತರಿಸುವ ಮೂಲಕ ಕರುಗಳ ಪ್ರದರ್ಶನಕ್ಕೆ ಚಾಲನೆ ನೀಡಿದರು. 0-6 ತಿಂಗಳು ಹಾಗೂ 6ರಿಂದ 12 ತಿಂಗಳ ವರೆಗಿನ ಕರುಗಳಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಮಹಾರಾಷ್ಟ್ರದ ಲಾತೂರ್‌, ಹೈದ್ರಾಬಾದ್‌ ಸೇರಿದಂತೆ ಜಿಲ್ಲೆಯ ಚೌಳಿ, ಬೆಲ್ದಾಳ, ತಳವಾಡ, ಹಸೆಗಾಂವ್‌, ಅಲ್ಲಾಪೂರ, ಢೋಣಗಾಪೂರ, ಭೋಸಗಾ, ಚಿಂತಾಕಿ, ಕಾಡವಾದ, ಬಾವಗಿ, ಬಗದಲ್‌, ಚಿಂತಾಕಿ, ಪಾಶಾಪೂರ, ನೆಮತಾಬಾದ್‌, ಫತ್ತೆಪೂರ, ಕಮಠಾಣಾ, ಬೆಳ್ಳೂರ್‌, ಚಿಟ್ಟಾ ಸೇರಿದಂತೆ ನಾನಾ ಗ್ರಾಮಗಳ ರೈತರು ತಮ್ಮ ಕರುಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಉದ್ಘಾಟನೆ ವೇಳೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ಎಸ್‌.ಆರ್‌.ನಟೇಶ್‌, ನಿರ್ದೇಶಕ ಡಾ| ಎಂ.ಟಿ.ಮಂಜುನಾಥ ಹಾಗೂ ಇತರರು ಉಪಸ್ಥಿತರಿದ್ದರು. ರಾಜ್ಯ ಮಟ್ಟದ ಪಶುಮೇಳದಲ್ಲಿ ಪಶುಗಳಿಗೆ ರಸಮೇವು ತಯಾರಿಕೆ, ಜಾನುವಾರುಗಳಿಗೆ ಲಸಿಕೆ, ಜಂತುನಾಶಕ, ಔಧೋಪಚಾರ ಮಾಡುವುದು, ಕುರಿ ಮತ್ತು ಆಡುಗಳ ಲಸಿಕಾ ವಿಧಾನಗಳು ಸೇರಿದಂತೆ ಪಶು ಸಾಕಾಣಿಕೆಯ ಬಗ್ಗೆ ಜನರಿಗೆ ತಿಳಿಸಲಾಯಿತು. ಅಲ್ಲದೇ ಅವುಗಳ ವಿಶೇಷತೆಗಳ ಬಗ್ಗೆ ತಿಳಿವಳಿಕೆ ಮೂಡಿಸಲಾಯಿತು.

ಜಾನುವಾರು ಸಂಶೋಧನಾ ಮಾಹಿತಿ ಕೇಂದ್ರದಿಂದ ದೇವಣಿ ತಳಿ ಸೇರಿದಂತೆ ವಿವಿಧ ಪ್ರಭೇದಗಳಾದ ವಾನ್ಸೆರಾ, ಬಾಲಾಂಕ್ಸ ಹಾಗೂ ಶೇಮೇರಾ ಎತ್ತುಗಳ ಬಗ್ಗೆ ಮಾಹಿತಿ ನೀಡಲಾಯಿತು. ದೇವಣಿ ತಳಿಯ ಎತ್ತುಗಳು ಉಳುಮೆಯನ್ನು ಕಡಿಮೆ ಅವಧಿಯಲ್ಲಿ ಮಾಡುತ್ತವೆ. ಅಧಿಕ ಭಾರ ಹೊರುವ ಸಾಮರ್ಥ್ಯ ಹೊಂದಿವೆ ಎಂದು ತಿಳಿಸುತ್ತಿರುವುದು ಕಂಡುಬಂದಿತು.

ಹೈದರಾಬಾದ್‌ನಿಂದ ತರಲಾಗಿದ್ದ ಕೋಣಗಳು ಜನರ ಗಮನ ಸೆಳೆದವು. ಒಂದು ದಿನಕ್ಕೆ 40 ತೂಕದ ಆಹಾರ ಸ್ವೀಕರಿಸಿ, 65 ಲೀಟರ್‌ ಹಾಲು ನೀಡುವ ಎಮ್ಮೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಸೂನಾಮಿ ತಳಿಯು ಒಂದು ದಿನಕ್ಕೆ 26 ಲೀಟರ್‌ ಹಾಲು ನೀಡುತ್ತದೆ ಎಂದು ಅದರ ಮಾಲೀಕ ಮುಕಮುತ್‌ ಅವರು ಹೇಳಿದರು.

ಜಿಲ್ಲೆಯ ವಿವಿಧ ಹಸುಗಳು ಮೇಳದಲ್ಲಿ ಜನರನ್ನು ಆಕರ್ಷಿಸಿದವು. ನಾಡಿನ ನಾನಾ ಭಾಗಗಳಿಂದ ಬಂದಿರುವ ವಿವಿಧ ತಳಿಯ ಆಕಳು, ಎಮ್ಮೆ, ಕೋಣ, ಕೋಳಿ, ಹಂದಿ ಮತ್ತು ಕುದರೆಯ ಬಗ್ಗೆ ಕುತೂಹಲದಿಂದ ಜನರು ಮಾಹಿತಿ ಪಡೆದುಕೊಂಡರು. ನನ್ನ
8 ವರ್ಷದ ಕೋಣವು ದಿನಕ್ಕೆ 24 ಮೊಟ್ಟೆ, 1.500 ತೂಕದ ಆಹಾರವನ್ನು ಸೇವಿಸುತ್ತದೆ ಎಂದು ಕೋಣದ ಮಾಲೀಕ ಶಾರೂಖ್‌ ಖಾನ್‌ ತಿಳಿಸಿದರು.

ಉಡುಪಿಯಿಂದ ಬಂದ 7 ವರ್ಷದ ಹೊಂಗಲ ಹಾಗೂ 8 ವರ್ಷದ ಆಕ್ರೆಂಜ್‌ ಕೋಣಗಳಿಗೆ ಜೋಳದ ಮೇವು, ಖಜೂರ್‌, ಬೆಣ್ಣೆ, ತುಪ್ಪ ತಿನ್ನಿಸುತ್ತೇವೆ ಎಂದು ತಿಳಿಸಿಸಿದರು. ಇವು ರಾಜ್ಯಮಟ್ಟದಲ್ಲಿ ಚಾಂಪಿಯನ್‌ನಲ್ಲಿ ಜಯ ಸಾಧಿಸಿವೆ. ಈ ಕೋಣವನ್ನು ಮಾರಾಟ ಮಾಡುವುದಿಲ್ಲ ಎಂದು ಸಲ್ಮಾನ್‌ ಹೇಳಿದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.