ಜನಪ್ರತಿನಿಧಿ  ಕ್ರೀಡಾಕೂಟ ಆಯೋಜನೆಯಾಗಲಿ

| ಬೀದರನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆಗೆ ಅಗತ್ಯ ನೆರವು: ಜಿಪಂ ಅಧ್ಯಕ್ಷೆ ನಿರ್ಮಲಾ ಭರವಸೆ

Team Udayavani, Feb 14, 2021, 4:43 PM IST

14-20

ಬೀದರ: ಜನಪ್ರತಿನಿಧಿ ಗಳ ಕ್ರೀಡಾಕೂಟ·ಆಯೋಜಿಸುವ ಅಗತ್ಯ ಇದೆ.ಕ್ರೀಡಾಕೂಟದಿಂದ ಜನಪ್ರತಿನಿ ಧಿಗಳಿಗೂ ಮನೋರಂಜನೆ ಸಿಗಲಿದೆಮತ್ತು ಅವರ ಪ್ರತಿಭಾ ಪ್ರದರ್ಶನಕ್ಕೂವೇದಿಕೆ ದೊರಕಲಿದೆ ಎಂದು ಜಿಪಂಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ

ಅಭಿಪ್ರಾಯಪಟ್ಟರು.ರಾಜ್ಯ ಸರ್ಕಾರಿ ನೌಕರರಜಿಲ್ಲಾಮಟ್ಟದ ಕ್ರೀಡಾಕೂಟದ ಪ್ರಯುಕ್ತನಗರದ ಜಿಲ್ಲಾ ರಂಗಮಂದಿರದಲ್ಲಿಆಯೋಜಿಸಿದ್ದ ಸಂಗೀತ ಸಂಜೆಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಅವರು, ವಿದ್ಯಾರ್ಥಿಗಳು, ಶಿಕ್ಷಕರು,ಸರ್ಕಾರಿ ನೌಕರರು ಸೇರಿದಂತೆ ಹಲವುವರ್ಗದವರಿಗೆ ವಿವಿಧ ಬಗೆಯಕ್ರೀಡಾಕೂಟಗಳು ಇವೆ. ಆದರೆ,ಜನಪ್ರತಿನಿಧಿ ಗಳಿಗೆ ಯಾವುದೇಕ್ರೀಡಾಕೂಟ ಇಲ್ಲ ಎಂದು ಬೇಸರ
ವ್ಯಕ್ತಪಡಿಸಿದರು.

ಬೀದರನಲ್ಲಿ ಸರ್ಕಾರಿ ನೌಕರರರಾಜ್ಯಮಟ್ಟದ ಕ್ರೀಡಾಕೂಟಸಂಘಟಿಸಿದ್ದಲ್ಲಿ ಜಿಪಂನಿಂದ ಅಗತ್ಯನೆರವು ನೀಡಲಾಗುವುದು ಎಂದು
ಭರವಸೆ ನೀಡಿದರು. ಬಜಿಪಂ ಸಿಇಒ ಗ್ಯಾನೇಂದ್ರಕುಮಾರಗಂಗ್ವಾರ್‌ ಮಾತನಾಡಿ, ಕ್ರೀಡಾ
ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದಮನಸ್ಸು ಉಲ್ಲಸಿತಗೊಳುತ್ತದೆ. ಆರೋಗ್ಯ ವೃದ್ಧಿಯೂ ಆಗುತ್ತದೆ.

ಸರ್ಕಾರಿ ನೌಕರರಿಗೆ ಸರ್ಕಾರ ಸಕಲಸೌಕರ್ಯಗಳನ್ನು ನೀಡುತ್ತಿದೆ. ನೌಕರರುಸರ್ಕಾರದ ಆಶಯಕ್ಕೆ ಅನುಗುಣವಾಗಿಕಾರ್ಯ ನಿರ್ವಹಿಸಬೇಕು. ಸರ್ಕಾರದವಿವಿಧ ಯೋಜನೆಗಳನ್ನು ಅರ್ಹರಿಗೆತಲುಪಿಸಬೇಕು ಎಂದು ಸಲಹೆಮಾಡಿದರು.

ನೌಕರರ ಸಂಘದ ಜಿಲ್ಲಾಧ್ಯಕ್ಷರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆವಹಿಸಿದ್ದರು. ಬಿದರಿ ವೇದಿಕೆಯಗಾಯಕಿ ರೇಖಾ ಸೌದಿ, ಬೆಂಗಳೂರಿನಗೋವಿಂದ ಕರ್ನೂಲ್‌ ಹಾಗೂತಂಡದವರು ಪ್ರಸಿದ್ಧ ಕನ್ನಡ, ಹಿಂದಿಹಾಗೂ ಜಾನಪದ ಗೀತೆಗಳನ್ನುಹಾಡಿ ಶ್ರೋತೃಗಳ ಮನ ತಣಿಸಿದರು.ನೌಕರರಿಂದ ನಡೆದ ಜಾನಪದ ಗೀತೆಗಾಯನ, ಭರತ ನಾಟ್ಯ, ಭಜನೆ, ನಾಟಕಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು
ಗಮನ ಸೆಳೆದವು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಸಹಾಯಕ ನಿರ್ದೇಶಕ ಸಿದ್ರಾಮಸಿಂಧೆ, ಕ್ರೀಡಾ ಇಲಾಖೆಯ
ಸಹಾಯಕ ನಿರ್ದೇಶಕ ಆರ್‌.ಜಿ.ನಾಡಗೀರ, ನೌಕರರ ಸಂಘದ ಜಿಲ್ಲಾಉಪಾಧ್ಯಕ್ಷರಾದ ಬಸವರಾಜ ಜಕ್ಕಾ,ಪ್ರಭುಲಿಂಗ, ಪ್ರಧಾನ ಕಾರ್ಯದರ್ಶಿರಾಜಶೇಖರ ಮಂಗಲಗಿ, ಕ್ರೀಡಾಕಾರ್ಯದರ್ಶಿಗಳಾದ ಅಬ್ದುಲ್‌ಸತ್ತಾರ್‌, ಸುಮತಿ ರುದ್ರಾ ಇದ್ದರು.
ರಾಜಕುಮಾರ ಹೊಸದೊಡ್ಡೆನಿರೂಪಿಸಿದರು. ಯೋಗೇಂದ್ರಯದಲಾಪುರೆ ಸ್ವಾಗತಿಸಿದರು.ಮನೋಹರ ಕಾಶಿ ವಂದಿಸಿದರು.

ಓದಿ : ಎಫ್‌ಐಆರ್‌ನಿಂದ ಮಿರಾಶಿ ಹೆಸರು ಕೈಬಿಡಲು ಆಗ್ರಹ

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.