ಕೈಗಾರಿಕೆ ಪುನಶ್ಚೇತನಕ್ಕೆ 3 ಲಕ್ಷ ಕೋಟಿ ಪ್ಯಾಕೇಜ್‌

ಗ್ಯಾರಂಟೀಡ್‌ ಎಮರ್ಜೆನ್ಸಿ ಕ್ರೆಡಿಟ್‌ ಲೋನ್‌ ಕುರಿತ ಜಾಗೃತಿ ಶಿಬಿರ

Team Udayavani, Jun 27, 2020, 12:05 PM IST

27-June-06

ಬೀದರ: ನಗರದಲ್ಲಿ ಉದ್ದಿಮೆದಾರರಿಗಾಗಿ ಆಯೋಜಿಸಿದ್ದ ಜಾಗೃತಿ ಶಿಬಿರವನ್ನು ಸಂಸದ ಭಗವಂತ ಖೂಬಾ ಉದ್ಘಾಟಿಸಿದರು.

ಬೀದರ: ಕೋವಿಡ್  ನಿಂದ ನಷ್ಟದಲ್ಲಿರುವ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರ 3 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಿಸಿದೆ. ಇದರಿಂದ ಉದ್ದಿಮೆದಾರರಿಗೆ ಅನುಕೂಲವಾಗಲಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ನಗರದ ಶಾರದಾ ಆರ್‌ಸಿಟಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಅಗ್ರ ಬ್ಯಾಂಕ್‌ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಗ್ಯಾರಂಟೀಡ್‌ ಎಮರ್ಜೆನ್ಸಿ ಕ್ರೆಡಿಟ್‌ ಲೋನ್‌ ಕುರಿತ ಜಾಗೃತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ವಿಶೇಷ ಪ್ಯಾಕೇಜ್‌ನಿಂದ ಕಾರ್ಮಿಕರಿಗೆ ಮತ್ತೇ ಕಾರ್ಖಾನೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಉದ್ಯೋಗ ನೀಡಬಹುದಾಗಿದೆ ಎಂದರು. ಎಸ್‌ಬಿಐ ವ್ಯವಸ್ಥಾಪಕ ಸುರೇಶ ಮತ್ತು ಕೆಜಿಬಿ ಪ್ರಾದೇಶಿಕ ವ್ಯವಸ್ಥಾಪಕ ಎಂ.ವಿ. ಭಾಗವತ್‌
ಮಾತನಾಡಿ, ಗ್ಯಾರಂಟೀಡ್‌ ಎಮರ್ಜೆನ್ಸಿ ಕ್ರೆಡಿಟ್‌ ಲೋನ್‌ಗೆ ಯಾವುದೇ ಹೆಚ್ಚುವರಿ ಭದ್ರತೆ, ಪ್ರೊಸೆಸಿಂಗ್‌ ಫೀ ಇರುವುದಿಲ್ಲ. ಮರುಪಾವತಿಗೆ ನಾಲ್ಕು ವರ್ಷ ಅವಧಿ ಇದೆ. ಒಂದು ವರ್ಷ ಮೋರೆಟೋರಿಯಮ್‌ ಅವಧಿ ಇರುತ್ತದೆ. ಈ ವಿಶೇಷ ಪ್ಯಾಕೇಜ್‌ನಲ್ಲಿ ಔಟ್‌ ಸ್ಟಾಸ್ಟ್ಯಾಂಡಿಂಗ್ ‌ ಸಾಲದ ಮೇಲೆ ಶೇ.20 ರಷ್ಟು ಹೆಚ್ಚುವರಿ ಸಾಲ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಬಿ.ಎಂ. ಕಮತಗಿ, ಕೆಎಸ್‌ಎಫ್‌ಸಿ ವ್ಯವಸ್ಥಾಪಕ ರಾಮ ಮಾರುತಿ ಪ್ರಸಾದ ಯೋಜನೆಯ ಬಗ್ಗೆ ವಿವರಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜೆಡಿ ಸುರೇಖಾ ಮುನೋಳಿ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್‌ ಅಧಿಕಾರಿಗಳು, ಉದ್ದಿಮೆದಾರರು ಇದ್ದರು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.