ಗಡಿ ಭಾಗದಲ್ಲಿ ನೀಲಗಾಯ್ ಹಿಂಡು ಪತ್ತೆ


Team Udayavani, Jun 18, 2021, 7:10 PM IST

bidar news

ಬೀದರ: ಉತ್ತರ ಭಾರತದ ವಿವಿಧೆಡೆ ಕಂಡುಬರುವ”ನೀಲಗಾಯ್‌’ಗಳು ಕರ್ನಾಟಕದಲ್ಲಿಯೇ ಪ್ರಥಮವಾಗಿ ಗಡಿನಾಡು ಬೀದರನಲ್ಲಿ ಕಾಣಿಸಿಕೊಂಡಿವೆ. ಜಿಲ್ಲೆಯಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ಅಪರೂಪದ ಪ್ರಾಣಿಗಳು ಇರುವಿಕೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಗಡಿ ಗ್ರಾಮಗಳಾದ ನಂದಿ ಬಿಜಲಗಾಂವ್‌, ಮುರ್ಕಿಸೇರಿ ಇನ್ನಿತರ ಗ್ರಾಮಗಳಲ್ಲಿ ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಎರಡು ಹಿಂಡುಗಳ ಅವಧಿ ಯಲ್ಲಿ 30ಕ್ಕೂ ಹೆಚ್ಚುನೀಲಗಾಯಿಗಳು ಪತ್ತೆಯಾಗಿವೆ. ಅದರಲ್ಲಿ 11 ಗಂಡು,21 ಹೆಣ್ಣು ಮತ್ತು 3 ಮರಿ ನೀಲಗಾಯಿಗಳು ಸೇರಿದ್ದವು.ಉತ್ತಮ ಮಳೆಯಿಂದ ಭೂಮಿ ಹಸಿರಾಗಿರುವ ಹಿನ್ನೆಲೆಆಹಾರ ಹುಡುಕಿಕೊಂಡು ಹಿಂಡು ಬರಲಾರಂಭಿಸಿವೆ.

ಆಹಾರ ಅರಸುತ್ತ ಮುಂದೆ ಸಾಗುವ ಈ ಪ್ರಾಣಿಗಳನ್ನುಜಿಲ್ಲಾ ಅರಣ್ಯ ಸಂರಕ್ಷಣಾ ಧಿಕಾರಿ ಶಿವಶಂಕರ ಎಸ್‌. ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಹೊಲಗಳಲ್ಲಿ ಅಪರೂಪದ ಪ್ರಬೇಧಗಳನ್ನುಕಂಡ ಗ್ರಾಮಸ್ಥರು ಗಾಬರಿಗೊಂಡುಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.ತಕ್ಷಣ ಅ ಧಿಕಾರಿ-ಸಿಬ್ಬಂದಿಗಳ ತಂಡ ಪರಿಶೀಲನೆನಡೆಸಿ, ಅವು ಹುಲ್ಲುಗಾವಲು ಪ್ರದೇಶದಲ್ಲಿ ಆಹಾರಅರಸುತ್ತ ಸಂಚರಿಸುವ ನೀಲಗಾಯಿ ಎಂಬುದನ್ನುಖಚಿತಪಡಿಸಿದಾಗ ಅಲ್ಲಿನ ಜನರು ನಿಟ್ಟಿಸಿರು ಬಿಟ್ಟಿದ್ದಾರೆ.ವನ್ಯಜೀವಿ ಛಾಯಾಗ್ರಾಹಕ ವಿವೇಕ್‌ ಬಿ. ಅಪರೂಪದನೀಲಗಾಯಿಗಳ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ಬೀದರಜಿಲ್ಲೆಯಲ್ಲಿ ಈಗಾಗಲೇ ಕೃಷ್ಣಮೃಗ, ಚಿಂಕಾರಾ, ಕೊಂಡುಕುರಿ ಮೂರು ಬಗೆಯ ಜಿಂಕೆಗಳಿದ್ದು, ಈಗ ನಾಲ್ಕನೇಪ್ರಬೇಧ ಸೇರಿದಂತಾಗಿದೆ.ಜಿಲ್ಲೆಯಲ್ಲಿ ಈ ಹಿಂದೆ 2012ರಲ್ಲಿಯೂನೀಲಗಾಯಿಗಳು ಕಾಣಿಸಿದ್ದವು ಎಂದೆನ್ನಲಾಗಿದೆ. ಆದರೆ, ಈಕುರಿತು ದಾಖಲೆಗಳಿಲ್ಲ. ನಂತರ 2018ರಲ್ಲಿ ಕರ್ನಾಟಕದಭದ್ರಾ ಮತ್ತು 1956ರಲ್ಲಿ ಬಂಡಿಪುರದಲ್ಲಿ ತಲಾ ಒಂದುನೀಲಗಾಯಿ ಕಾಣಿಸಿತ್ತು ಎಂದು ಛಾಯಾಗ್ರಾಹಕ ವಿವೇಕ್‌ಅಭಿಪ್ರಾಯಪಟ್ಟಿದ್ದಾರೆ.

 

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.