Bidar: ಗೂಡ್ಸ್ ವಾಹನಕ್ಕೆ ಕಬ್ಬಿನ ಲಾರಿ ಡಿಕ್ಕಿ… ಗಂಭೀರ ಗಾಯಗೊಂಡಿದ್ದ ನಾಲ್ವರು ಮೃತ್ಯು
Team Udayavani, Feb 28, 2024, 11:50 AM IST
ಬೀದರ್: ಭಾಲ್ಕಿ ಸಮೀಪದ ಸೇವಾನಗರ ತಾಂಡಾ ಸಮೀಪ ಬುಧವಾರ ನಸುಕಿನ ಜಾವಾ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭಿರ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು 8 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆ 5 ರ ಸುಮಾರಿಗೆ ಗೂಡ್ಸ್ ಟೆಂಪೂ ವಾಹನಕ್ಕೆ ಕಬ್ಬಿನ ಲಾರಿ ಡಿಕ್ಕಿ ಹೊಡೆದು ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದರು ಇದರಲ್ಲಿ ನಾಲ್ವರ ಸ್ಥಿತಿ ಗಂಭಿರವಾಗಿತ್ತು ಇದೀಗ ನಾಲ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಗಾಯಾಳುಗಳೆಲ್ಲರು ಮಹಾರಾಷ್ಟ್ರದ ಉದಗೀರದವರು.
ಉದಗೀರನಿಂದ ಹೈದ್ರಾಬಾದ್ ಗೆ ಕೂಲಿ ಕೆಲಸಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದ್ದು, ಬ್ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಚನ್ನಬಸವ ಲಂಗೋಟೆ ಸೇರಿದಂತೆ ಸ್ಥಳೀಯ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: Arrested: ಮೊಬೈಲ್ ಕದಿಯುತ್ತಿದ್ದ ಎಲೆಕ್ಟ್ರಿಕಲ್ ಎಂಜಿನಿಯರ್ ಸೇರಿ ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ