ಪುಷ್ಪಾರ್ಚನೆ, ಚಪ್ಪಾಳೆ ತಟ್ಟಿ ಮಕ್ಕಳಿಗೆ ಸ್ವಾಗತ


Team Udayavani, Jan 2, 2021, 3:19 PM IST

ಪುಷ್ಪಾರ್ಚನೆ, ಚಪ್ಪಾಳೆ ತಟ್ಟಿ ಮಕ್ಕಳಿಗೆ ಸ್ವಾಗತ

ಬೀದರ: ಕೋವಿಡ್‌-19 ವೈರಸ್‌ನಿಂದಾಗಿ ಗಡಿ ಜಿಲ್ಲೆ ಬೀದರನಲ್ಲಿಯೂ ಕಳೆದ ಕೆಲವು ತಿಂಗಳಿಂದ ಮುಚ್ಚಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯು ದ್ವಿತೀಯ ವರ್ಷದ ಕೊಠಡಿ ಬಾಗಿಲುಗಳು ಸಕಲ ಮುಂಜಾಗ್ರತಾ ಕ್ರಮಗಳೊಂದಿಗೆ ಶುಕ್ರವಾರ ತೆರೆದಿದ್ದು, ಬೋಧನಾ ಚಟುವಟಿಕೆಗಳು ಆರಂಭಗೊಂಡಿವೆ. ಆತಂಕದ ನಡುವೆಯೇವಿದ್ಯಾರ್ಥಿಗಳು ಶಾಲಾ- ಕಾಲೇಜಿನತ್ತ ಹೆಜ್ಜೆ ಹಾಕಿದ್ದಾರೆ.

ರಾಜ್ಯದಲ್ಲಿ ಕೋವಿಡ್  ವೈರಸ್‌ ನಿಯಂತ್ರಣ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಕಾರ್ಯಾರಂಭಕ್ಕೆ ಸರ್ಕಾರ ಮುಂದಾಗಿದ್ದು,ಆರಂಭಿಕ ಹಂತದಲ್ಲಿ 10ನೇ ಮತ್ತು ದ್ವಿತೀಯಪಿಯುಸಿ ತರಗತಿ ಸುರಕ್ಷತಾ ಕ್ರಮಗಳೊಂದಿಗೆಶುರು ಮಾಡಲು ಮಾರ್ಗಸೂಚಿ ಪ್ರಕಟಿಸಿದೆಮೊದಲ ದಿನ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆಯೂ ದೊರಕಿದೆ.

ಇನ್ನೂ ಹಲವು ತಿಂಗಳ ಬಳಿಕ ಶಾಲೆ ಆರಂಭ ಹಿನ್ನೆಲೆ ಕಲರವ ಹೆಚ್ಚಿತ್ತು. ಶಾಲೆಗಳಲ್ಲಿಸ್ಯಾನಿಟೈಸರ್‌ ಸಿಂಪಡಣೆ ಜತೆಗೆ ತೋರಣ ಕಟ್ಟಿ, ರಂಗೋಲಿ ಬಿಡಿಸಿ ವಿಭಿನ್ನವಾಗಿ ಮಕ್ಕಳನ್ನುಬರಮಾಡಿಕೊಳ್ಳಲಾಯಿತು. ಕೆಲವೆಡೆಪುಷ್ಪಾರ್ಚನೆ ಮತ್ತು ಚಪ್ಪಾಳೆ ತಟ್ಟುವ ಮೂಲಕಮಕ್ಕಳನ್ನು ಸ್ವಾಗತಿಸಿರುವುದು ವಿಶೇಷವಾಗಿತ್ತು.ಮಾಸ್ಕ್ ಧರಿಸಿದ್ದ ಮಕ್ಕಳು ಶಾಲೆಗೆ ಬಂದಕೂಡಲೇ ಸ್ಯಾನಿಟೈಸ್‌ ಬಳಕೆ ಮಾಡಿದರು. ಸಾಮಾಜಿಕ ಅಂತರದಲ್ಲಿ ಕುಳಿತು ಪಾಠ ಆಲಿಸಿದರು. ಶಾಲಾ ಆವರಣದಲ್ಲಿ ವಿದ್ಯಾಗಮನಡೆದರೆ, ಶಾಲೆಯೊಳಗೆ ಸಾಮಾಜಿಕ ಅಂತರದಡಿಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪಾಠಗಳು ನಿರ್ವಿಘ್ನವಾಗಿ ಜರುಗಿದವು.

ಸರ್ಕಾರದ ಆದೇಶದಂತೆ ಪಾಲಕರ ಮುಚ್ಚಳಿಕೆ ಪತ್ರ ಬರೆಸಿಕೊಂಡು ಬರಬೇಕೆಂದುವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಸುಮಾರು 10ತಿಂಗಳ ಬಳಿಕ ತರಗತಿಗಳು ಶುರುವಾದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿತ್ತು.

ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಆಗಬೇಕಾದರೆ ಮಕ್ಕಳು ಮತ್ತವಿದ್ಯಾರ್ಥಿಗಳ ನಡುವೆ ಸಂಪರ್ಕ ಬಹಳ ಮುಖ್ಯ. ಆದರೆ, ಕೋವಿಡ್‌ನಿಂದಾಗಿ ಕಳೆದಕೆಲ ತಿಂಗಳಿಂದ ಇಬ್ಬರ ನಡುವೆ ಅಂತರ ಆಗಿತ್ತು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆ ಆರಂಭಿಸಿರುವ ಸರ್ಕಾರದ ನಿರ್ಣಯಸರಿಯಾಗಿದೆ. ಸಾಕಷ್ಟು ಮುಂಜಾಗ್ರತೆ ಕ್ರಮ ವಹಿಸಲಾಗಿದೆ. ಬಸವರಾಜ ಬಿರಾದಾರ, ಶಿಕ್ಷಕರು

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.