ಬೀದರನಲ್ಲಿ ಮತ್ತೆ ಕೋವಿಡ್ ಆರ್ಭಟ

ನಿನ್ನೆ 22 ಪಾಸಿಟಿವ್‌  524ಕ್ಕೇರಿದ ಸೋಂಕಿತರ ಸಂಖ್ಯೆ 42 ಜನ ಗುಣಮುಖ ಹಳ್ಳಿ ಹಳ್ಳಿಗೂ ವ್ಯಾಪಿಸಿದ ಹೆಮ್ಮಾರಿ

Team Udayavani, Jun 24, 2020, 12:06 PM IST

24-June-05

ಬೀದರ: ಗಡಿ ನಾಡು ಬೀದರನಲ್ಲಿ ಸೋಮವಾರವಷ್ಟೇ ಕೊಂಚ ತಗ್ಗಿದ್ದ ಕೋವಿಡ್ ವೈರಸ್‌ ಮಂಗಳವಾರ ಮತ್ತೆ ಆರ್ಭಟಿಸಿದ್ದು, ಮೂರು ವರ್ಷದ ಮಗು ಸೇರಿ 22 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 524ಕ್ಕೆ ಏರಿಕೆ ಆಗಿದೆ. ಇನ್ನೊಂದೆಡೆ 42 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ.

ಒಂದು ವಾರ ಕಾಲ ಕೋವಿಡ್ ನಿಂದ ಸರಣಿ ಸಾವಿನಿಂದ ಕಂಗೆಟ್ಟಿದ್ದ ಬೀದರ ಜನತೆ ಸೋಮವಾರ ಸ್ವಲ್ಪ ಮಟ್ಟಿಗೆ ನಿಟ್ಟಿಸಿರುವ ಬಿಟ್ಟಿದ್ದರು. ಆದರೆ, ಮಂಗಳವಾರ 22 ಸೋಂಕಿತರು ಪತ್ತೆಯಾಗಿದ್ದು, ಬಹುತೇಕರು ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಸೇರಿದವರಾಗಿದ್ದಾರೆ. 6 ಸೋಂಕಿತರು ಪಿ-7090 ರೋಗಿಯ ಸಂಪರ್ಕದಿಂದ, 11 ಕೇಸ್‌ ಮಹಾರಾಷ್ಟ್ರ ಮತ್ತು 2 ಕೇಸ್‌ ಗಳು ತೆಲಂಗಾಣಾ ಸಂಪರ್ಕದಿಂದ ವೈರಸ್‌ ವಕ್ಕರಿಸಿದೆ.

ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ಅತಿ ಹೆಚ್ಚು ಕೋವಿಡ್ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಕಮಲನಗರ ತಾಲೂಕಿನ ಹಾರೋಹಳ್ಳಿ ಗ್ರಾಮದ 4, ಕೊಟಗ್ಯಾಳ್‌, ಹಕ್ಯಾಳ್‌, ಹೊಳಸಮುದ್ರ, ಮುರ್ಕಿ ಮತ್ತು ಹಾಲಹಳ್ಳಿ ಗ್ರಾಮದ ತಲಾ 2, ಹೊಕ್ರಾಣಾ, ಬಳತ (ಕೆ) ಮತ್ತು ಕಮಲನಗರ ಪಟ್ಟಣದಲ್ಲಿ ತಲಾ 1 ಕೇಸ್‌ಗಳು ಪತ್ತೆಯಾಗಿದ್ದರೆ, ಬೀದರ ನಗರದಲ್ಲಿ 3 ಹಾಗೂ ಔರಾದ ಪಟ್ಟಣದಲ್ಲಿ 2 ಪ್ರಕರಣಗಳು ವರದಿಯಾಗಿವೆ.

22 ವರ್ಷದ ಪುರುಷ (ಪಿ-9611), 48 ವರ್ಷದ ಮಹಿಳೆ (ಪಿ-9612), 39 ವರ್ಷದ ಮಹಿಳೆ (ಪಿ-9613), 17 ವರ್ಷದ ಯುವಕ (ಪಿ-9614), 56 ವರ್ಷದ ಮಹಿಳೆ (ಪಿ-9615), 51 ವರ್ಷದ ಮಹಿಳೆ (ಪಿ-9616), 54 ವರ್ಷದ ಪುರುಷ (ಪಿ-9617), 40 ವರ್ಷದ ಪುರುಷ (ಪಿ-9618), 34 ವರ್ಷದ ಮಹಿಳೆ (ಪಿ-9619), 35 ವರ್ಷದ ಮಹಿಳೆ (ಪಿ-9620), 10 ವರ್ಷದ ಬಾಲಕಿ (ಪಿ-9621), 40 ವರ್ಷದ ಮಹಿಳೆ (ಪಿ-9622), 65 ವರ್ಷದ ವೃದ್ಧೆ (ಪಿ-9623), 3 ವರ್ಷದ ಹೆಣ್ಣುಮಗು (ಪಿ-9624), 49 ವರ್ಷದ ಪುರುಷ (ಪಿ-9625), 19 ವರ್ಷದ ಯುವಕ (ಪಿ-9626), 20 ವರ್ಷದ ಮಹಿಳೆ (ಪಿ-9627), 49 ವರ್ಷದ ಪುರುಷ (ಪಿ-9628), 23 ವರ್ಷದ ಪುರುಷ (ಪಿ-9629), 19 ವರ್ಷದ ಯುವತಿ (ಪಿ-9630), 30 ವರ್ಷದ ಮಹಿಳೆ (ಪಿ-9631) ಮತ್ತು 23 ವರ್ಷದ ಮಹಿಳೆ (ಪಿ-9632) ರೋಗಿಗಳಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ 524 ಪಾಸಿಟಿವ್‌ ಪ್ರಕರಣಗಳು ವರದಿಯಾದಂತಾಗಿದೆ. ಅದರಲ್ಲಿ 15 ಜನ ಸಾವನ್ನಪ್ಪಿದ್ದರೆ 366 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇನ್ನೂ 143 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.