ನಗರಸಭೆಯಿಂದ ಜನಜಾಗೃತಿ
Team Udayavani, Mar 25, 2020, 5:24 PM IST
ಬೀದರ: ಕೊರೊನಾ ವೈರಸ್ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಂಗಳವಾರ ಬಸವಕಲ್ಯಾಣ ಪಟ್ಟಣದಲ್ಲಿ ನಗರಸಭೆಯಿಂದ ಜನಜಾಗೃತಿ ನಡೆಯಿತು.
ಖುದ್ದು ಪೌರಾಯುಕ್ತರೇ ಸ್ಕೂಟಿ ಏರಿ ಜೊತೆಗೆ ನಗರಸಭೆಯ ಇನ್ನಿತರ ಅಧಿಕಾರಿಗಳು ಮತ್ತು ಸಿಬ್ಬಂದಿ ಪೌರಾಯುಕ್ತರೊಂದಿಗೆ ಬಸವಕಲ್ಯಾಣ ಬೀದಿಬೀದಿಗಳಲ್ಲಿ ಸಂಚರಿಸಿ, ರಸ್ತೆ ಬದಿ ಅಲ್ಲಲ್ಲಿ ನಿಂತಿದ್ದ ಜನರಿಗೆ ಮನೆಯಲ್ಲಿ ಇರುವಂತೆ ತಿಳಿಸಿದರು. ಜನರು ಗುಂಪಾಗಿ ಸೇರಬಾರದು ಎಂದು ತಿಳಿವಳಿಕೆ ಮೂಡಿಸಿದರು.
“ನಾವು ಬಸವಕಲ್ಯಾಣ ನಗರಸಭೆಯ ಸ್ವಚ್ಛತೆಯ ಯೋಧರು. ನಾವು ಇಂದಿನಿಂದ ಸ್ವಚ್ಛತೆಯ ಜೊತೆಗೆ ಜನಸಂದಣಿ ತಡೆಯಲು ಪ್ರಮಾಣ ಮಾಡಿ ಕ್ಷೇತ್ರಕಾರ್ಯಕ್ಕೆ ನುಗ್ಗಿದ್ದೇವೆ. ದಯಮಾಡಿ ಎಲ್ಲರೂ ಸಹಕರಿಸಿ ಮನೆಯಲ್ಲಿಯೇ ಇರಿ’ ಎಂದು ಘೋಷಣೆ ಹಾಕುತ್ತ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಪೌರಾಯುಕ್ತರಾದ ಮೀನಾಕುಮಾರಿ ಬೋರಾಳಕರ್, ಪರಿಸರ ಅಭಿಯಂತರ ಮನೋಜಕುಮಾರ, ಆರೋಗ್ಯ ನಿರೀಕ್ಷಕರಾದ ಅಶ್ವಿನಕುಮಾರ, ಗಂಗಾಧರ, ನಿತ್ಯಾನಂದ ಮತ್ತು ಪೌರ ಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ, ತಂಪಾದ ಇಳೆ
LS Election; ಮೂರು ದಶಕಗಳ ಕಾಂಗ್ರೆಸ್ ಕೋಟೆ ಈಗ ಬಿಜೆಪಿ ನೆಲೆ
Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್
Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
BJP; ತಪ್ಪು ತಿಳುವಳಿಕೆ ಇದ್ದಲ್ಲಿ ಶಾಸಕರಲ್ಲಿ ಕ್ಷಮೆಯಾಚಿಸುತ್ತೇನೆ!: ಸಚಿವ ಖೂಬಾ
MUST WATCH
ಹೊಸ ಸೇರ್ಪಡೆ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!