ಪ್ಲಂಬರ್‌ಗಳು ಸಂಘಟಿತರಾಗಿ ಹಕ್ಕು ಪಡೆಯಲಿ

ವಿಶ್ವ ಪ್ಲಂಬರ್ ದಿನಾಚರಣೆಕಟ್ಟಡ-ಇತರೆ ಕಾರ್ಮಿಕರ ಏಳ್ಗೆಗೆ 9 ಸಾವಿರ ಕೋಟಿ ರೂ. ಮೀಸಲು

Team Udayavani, Mar 12, 2020, 4:22 PM IST

12-March-22

ಬೀದರ: ಜಿಲ್ಲೆಯಲ್ಲಿ ಸುಮಾರು ಐದಾರು ಸಾವಿರ ಪ್ಲಂಬರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇತರ ಸಂಘಟನೆಗಳಂತೆ ಪ್ಲಂಬರ್ಸಂ ಘದ ಕಾರ್ಯಕರ್ತರು ಸಹ ಸಂಘಟಿತರಾಗಿ ಹೋರಾಟ ಮಾಡುವ ಮೂಲಕ ತಮ್ಮ ಹಕ್ಕುಗಳು ಹಾಗೂ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕುರಿ ಮತ್ತು ಮೇಕೆ ಮಹಾಮಂಡಳದ ಅಧ್ಯಕ್ಷ ಪಂಡಿತ ಚಿದ್ರಿ ಹೇಳಿದರು.

ನಗರದ ಗಾಂಧಿ ಗಂಜ್‌ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾ ಪ್ಲಂಬರ್ಅ ಸೋಸಿಯೇಷನ್‌ ವತಿಯಿಂದ ಆಯೋಜಿಸಿದ್ದ ವಿಶ್ವ ಪ್ಲಂಬರ್ಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಸಿಎಂ ಸಿದ್ದರಾಮ್ಯಯನವರ ಅವಧಿಯಲ್ಲಿ ಪ್ಲಂಬರ್‌ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗಿದೆ. ಪ್ಲಂಬರ್‌ ಕಾರ್ಮಿಕರು ಕೆಲಸ ಮಾಡುವಾಗ ಅಪಘಾತ ಸಂಭವಿಸಿದರೆ 5 ಲಕ್ಷ ರೂ.ವರೆಗೆ ಧನಸಹಾಯದ ಸೌಲಭ್ಯ ಕಲ್ಪಿಸಲಾಗಿದ್ದು, ಇದರ ಲಾಭ ಪಡೆಯಬೇಕು ಎಂದರು.

ಪ್ರಧಾನಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದ ಪ್ಲಂಬರ್‌ ಗಳು ತರಬೇತಿ ಪ್ರಮಾಣಪತ್ರ ಇಟ್ಟುಕೊಂಡು ದೇಶ-ವಿದೇಶಗಳಲ್ಲಿಯೂ ಪ್ಲಂಬರ್‌ ಕೆಲಸ ಮಾಡಬಹುದು. ಇದರಿಂದ ಪ್ಲಂಬರ್‌ಗಳ ಆರ್ಥಿಕ ಸಂಕಷ್ಟ ದೂರವಾಗುತ್ತದೆ. ಈ ಯೋಜನೆಯಡಿ 180 ಜನ ಪ್ಲಂಬರ್‌ಗಳು ತರಬೇತಿ ಪಡೆದಿದ್ದು, ಉಳಿದು ಪ್ಲಂಬರ್‌ಗಳೂ ಇದರ ಲಾಭ ಪಡೆದು ಪ್ರಮಾಣ ಪತ್ರದೊಂದಿಗೆ ಸೌದಿ, ದುಬೈಗಳಲ್ಲಿ ಪ್ಲಂಬರ್‌ ಕೆಲಸ ಮಾಡಿದರೆ ತಿಂಗಳಿಗೆ 1 ರಿಂದ 2 ಲಕ್ಷ ರೂ. ದುಡಿಯಬಹುದು ಎಂದರು.

ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ನೌಬಾದ್‌ ಮಾತನಾಡಿ, ರಾಜ್ಯ ಸರ್ಕಾರ ಕಟ್ಟಡ ಹಾಗೂ ಇತರೆ ಕಾರ್ಮಿಕರ ಏಳ್ಗೆಗಾಗಿ 9 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಈ ಹಣ ಕಟ್ಟಡ ಹಾಗೂ ಇತರೆ ಕಾರ್ಮಿಕರ ಏಳ್ಗೆಗೆ ಮಾತ್ರ ಬಳಕೆ ಮಾಡಲು ಬರುತ್ತದೆ ಎಂದರು.

ಹಿರಿಯ ಪ್ಲಂಬರ್‌ ಕಾರ್ಮಿಕ ಅಬ್ದುಲ್‌ ಖಾದರ್‌ ಮಾತನಾಡಿ, ಬೀದರನಲ್ಲಿ 1965ರ ವೇಳೆ ನಾನೊಬ್ಬನೇ ಪ್ಲಂಬರ್‌ ಕೆಲಸ ಮಾಡುತ್ತಿದ್ದೆ. ಈಗ ಜಿಲ್ಲೆಯಲ್ಲಿ 5-6 ಸಾವಿರ ಜನ ಕಾರ್ಮಿಕರಿರುವುದ ಸಂತೋಷದ ವಿಷಯ ಎಂದು ಹೇಳಿದರು.

ಸಂಘದ ಮಾಜಿ ಅಧ್ಯಕ್ಷ ಎಂ.ಡಿ. ಅಯೂಬ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧ್ಯಕ್ಷ ಏಜಾಜ್‌ ಅಹ್ಮೆದ್‌, ಕಾರ್ಯದರ್ಶಿ ಮಿನ್ಹಾಜೊದ್ದೀನ್‌, ಪ್ರಮುಖರಾದ ಶೈಲೇಶ, ತುಕಾರಾಂ ಚಿದ್ರಿ, ದಯಾನಂದ ಸ್ವಾಮಿ, ರಾಜೇಶ, ರಿಷಿಕೇಷ, ಪ್ರವೀಣ ಸ್ವಾಮಿ ಸೇರಿದಂತೆ ಇತರರು ಇದ್ದರು.

ಸಾಯಿನಾಥ ಸ್ವಾಗತಿಸಿದರು. ತುಕಾರಾಂ ಚಿಮಕೋಡ ವಂದಿಸಿದರು. ಮೆರವಣಿಗೆ : ಪ್ಲಂಬರ್‌ ದಿನಾಚರಣೆ ಪ್ರಯುಕ್ತ ನಗರದ ಸಾಯಿ ಆದರ್ಶ ಶಾಲಾ ಅವರಣದಲ್ಲಿ ಪ್ಲಂಬರ್ಕಾ ರ್ಮಿಕರ ಮೆರವಣಿಗೆಗೆ ಜೆಡಿಎಸ್‌ ಜಿಲ್ಲಾ ಎಸ್‌.ಸಿ. ವಿಭಾಗದ ಅಧ್ಯಕ್ಷ ದೇವೆಂದ್ರ ಸೋನಿ ಚಾಲನೆ ನೀಡಿದರು. ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಕಾರ್ಯಕ್ರಮದ ವೇದಿಕೆಗೆ ಬಂದು ಸಮಾವೇಶಗೊಂಡಿತ್ತು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.