ಕ್ವಾರಂಟೈನ್‌ ಕೇಂದ್ರ ಹಾಸ್ಟೆಲ್‌ಗ‌ಳಲ್ಲಿ ಸುವ್ಯವಸ್ಥೆ: ದೇವಮಾನೆ


Team Udayavani, May 2, 2020, 5:20 PM IST

2-May-24

ಬೀದರ: ವಿದ್ಯಾರ್ಥಿ ನಿಲಯವೊಂದರ ಕ್ವಾರಂಟೈನ್‌ ಕೇಂದ್ರಕ್ಕೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ ಭೇಟಿ ನೀಡಿ ಪರಿಶೀಲಿಸಿದರು

ಬೀದರ: ಕೋವಿಡ್‌-19 ತಡೆ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ 5 ತಾಲೂಕಿನ ವಿದ್ಯಾರ್ಥಿ ನಿಲಯಗಳಲ್ಲಿ ಕ್ವಾರಂಟೈನ್‌ ಕೇಂದ್ರಗಳು, ವಲಸಿಗರ ಕೇಂದ್ರ, ಪ್ರಥಮ ಶಂಕಿತರ ಹಾಗೂ ದ್ವಿತೀಯ ಶಂಕಿತರ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗಿದೆ ಎಂದು ಬಿಸಿಎಂ ಇಲಾಖೆ ಉಪ ನಿರ್ದೇಶಕ ರಮೇಶ ದೇವಮಾನೆ ತಿಳಿಸಿದ್ದಾರೆ.

ಭಾಲ್ಕಿ ತಾಲೂಕು ಹಲಬರ್ಗಾ, ಡೊಣಗಾಪುರ ಹಾಸ್ಟೆಲ್‌, ಹುಮನಾಬಾದ ತಾಲೂಕು ಚಿಟ್ಟಗುಪ್ಪಾ, ಘಾಟಬೋರಳ ಮತ್ತು ನಿರ್ಣಾ, ಔರಾದ ತಾಲೂಕು ಧುಪತಮಹಾಗಾಂವ, ಕಮಲನಗರ ಪಟ್ಟಣದಲ್ಲಿ ಹಾಗೂ ಬಸವಕಲ್ಯಾಣ ತಾಲೂಕು ಬಂದವರ ಓಣೆ, ಉಜಳಂಬ ಮತ್ತು ಮುಡಬಿ ಗ್ರಾಮದಲ್ಲಿ ಇಲಾಖೆಯಿಂದ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಹಾಸ್ಟೆಲ್‌ ಗಳಲ್ಲಿ ವಾಸವಾಗಿರುವ ನಿರಾಶ್ರಿತರು, ಪ್ರಥಮ ಹಂತದ ಶಂಕಿತರು, ದ್ವೀತಿಯ ಹಂತದ ಶಂಕಿತರಿಗೆ ನಿತ್ಯ ಬೆಳಗ್ಗೆ ಚಹಾ, ಉಪಹಾರ, ಮಧ್ಯಾಹ್ನದ ಊಟಕ್ಕೆ ರೊಟ್ಟಿ, ಅನ್ನ, ತರಕಾರಿ, ಸಾಂಬಾರು, ಸಂಜೆ ಚಹಾ ಬಿಸ್ಕಿಟ್‌ ಅಥವಾ ಸ್ನಾಕ್ಸ್ ‌ ,ರಾತ್ರಿ ಊಟಕ್ಕೆ ಚಪಾತಿ, ಅನ್ನ, ತರಕಾರಿ, ಸಾಂಬಾರು ಒಳ್ಳೆಯ ರುಚಿಕರವಾದ ಊಟ ತಯಾರಿಸಿ ಮನೆ ಊಟದ ವಾತವರಣ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ತವ್ಯದಲ್ಲಿದ್ದ ಸಿಬ್ಬಂದಿಯವರ ಆರೋಗ್ಯ ಹಿತದೃಷ್ಠಿಯಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್, ಹ್ಯಾಂಡ್‌ ಗ್ಲೋಸ್‌, ಸಾನಿಟೈಸರ್‌ ಹಾಗೂ ಇನ್ನಿತರ ಅವಶ್ಯಕ ಸಾಮಗ್ರಿಗಳನ್ನು ಇಲಾಖಾ ವತಿಯಿಂದ ಒದಗಿಸಲಾಗುತ್ತಿದೆ. ಹಾಗೂ ಆಗಾಗ ಭೇಟಿ ನೀಡಿ ಸಲಹೆ ಸೂಚನೆಗಳು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇಲಾಖೆ ನಿಲಯಗಳ ಕ್ವಾರಂಟೈ… ಕೇಂದ್ರಗಳಿಗೆ ಸ್ಥಳೀಯ ಶಾಸಕರು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಸುವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.