ಬಿಜೆಪಿಗೆ ಬೀದರ ಜಿಪಂ ಆಡಳಿತ ಭಾಗ್ಯ?


Team Udayavani, Dec 15, 2020, 4:27 PM IST

ಬಿಜೆಪಿಗೆ ಬೀದರ ಜಿಪಂ ಆಡಳಿತ ಭಾಗ್ಯ?

ಬೀದರ: ಅವಿಶ್ವಾಸ ಮಂಡನೆಯಿಂದ ತೆರವಾಗಿರುವ ಬೀದರ ಜಿಪಂ ಅಧ್ಯಕ್ಷ-ಉಪಾಧ್ಯಕ್ಷಸ್ಥಾನಕ್ಕೆ ಸೋಮವಾರ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಕಾಂಗ್ರೆಸ್‌ ಉಚ್ಛಾಟಿತ ಸದಸ್ಯರ ಬೆಂಬಲದಿಂದ ಬಿಜೆಪಿಗೆ ಆಡಳಿತ ಭಾಗ್ಯ ಒಲಿದಿದೆ ಎನ್ನಲಾಗಿದೆ. ಚುನಾವಣೆ ಹೈಕೋರ್ಟ್‌ ಪೀಠದ ಆದೇಶಕ್ಕೆ ಒಳಪಟ್ಟಿರುವ ಹಿನ್ನೆಲೆಯಲ್ಲಿಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಫಲಿತಾಂಶ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ (ಮಹಿಳೆ)ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆಮೀಸಲಾಗಿತ್ತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿಅವಿರೋಧ ಆಯ್ಕೆ ನಡೆದಿದೆ. ಒಟ್ಟು 33 ಸದಸ್ಯರಪೈಕಿ 24 ಸದಸ್ಯರು ಸಭೆಗೆ ಹಾಜರಾಗಿದ್ದರು. 11ಜನ ಬಿಜೆಪಿ, 11 ಜನ ಕಾಂಗ್ರೆಸ್‌ ಉಚ್ಛಾಟಿತಮತ್ತು 2 ಜೆಡಿಎಸ್‌ ಸದಸ್ಯರು ಇದ್ದರು. ಕಲ್ಬುರ್ಗಿ ಹೈಕೋರ್ಟ್‌ ಪೀಠದ ಆದೇಶದಂತೆ ಪ್ರಾದೇಶಿಕ ಆಯುಕ್ತ ಡಾ| ಎನ್‌.ವಿ ಪ್ರಸಾದ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಫಲಿತಾಂಶದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಡಿ.21ರ ಬಳಿಕ ಘೋಷಣೆ ಆಗುವ ಸಾಧ್ಯತೆ ಇದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತವರು ಜಿಲ್ಲೆಯಲ್ಲೇ ಆಡಳಿತಾರೂಢ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದೆ. ಹಿಂದಿನ ಅಧ್ಯಕ್ಷೆ ಗೀತಾ ಚಿದ್ರಿ ಮತ್ತು ಉಪಾಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ ವಿರುದ್ಧನ.23ರಂದು ಅವಿಶ್ವಾಸ ಅಂಗೀಕರಿಸಲಾಗಿದೆ. ಜಿಪಂ 34 ಸದಸ್ಯ ಬಲ ಹೊಂದಿದ್ದು, ಸಂತಪೂರ ಕ್ಷೇತ್ರದ ಸದಸ್ಯರ ನಿಧನದಿಂದ ಈ ಸಂಖ್ಯೆ 33ಕ್ಕೆಇಳಿದಿದೆ. ಕಾಂಗ್ರೆಸ್‌ 19 ಸದಸ್ಯರೊಂದಿಗೆ ಸ್ಪಷ್ಟ ಬಹುಮತ ಹೊಂದಿತ್ತು. ಆದರೆ, ನಂತರದವಿದ್ಯಮಾನಗಳಿಂದಾಗಿ 11 ಕೈ ಸದಸ್ಯರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತ 11 ಸದಸ್ಯರು ಮತ್ತು 2 ಜೆಡಿಎಸ್‌ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಅಧ್ಯಕ್ಷ ಸ್ಥಾನ ಹಾಗೂ ಉಚ್ಛಾಟಿತ ಕಾಂಗ್ರೆಸ್‌ ಸದಸ್ಯರೊಬ್ಬರಿಗೆ ಉಪಾಧ್ಯಕ್ಷ ಸ್ಥಾನ ಲಭಿಸಿದೆ ಎನ್ನಲಾಗಿದೆ.

ಚುನಾವಣೆ ನ್ಯಾಯಾಲಯದ ಹೈಕೋರ್ಟ್‌ ಪೀಠದ ಆದೇಶಕ್ಕೆ ಒಳಪಟ್ಟಿರುವುದರಿಂದ ಡಿ.21ರ ಒಳಿಕ ಘೋಷಣೆ ಆಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.