ಕ್ಷೇತ್ರಾಭಿವೃದ್ಧಿಗೆ “ಸಲಗರ’ ಏಕಮೇವ ಆಯ್ಕೆ

| ವಿವಿಧೆಡೆ ಬಿಜೆಪಿಯಿಂದ ಅಬ್ಬರದ ಪ್ರಚಾರ | ಮತ ನೀಡುವಂತೆ ಬಿಜೆಪಿ ಅಭ್ಯರ್ಥಿ ಮನವಿ

Team Udayavani, Apr 5, 2021, 7:35 PM IST

tet4

ಬಸವಕಲ್ಯಾಣ: ಕ್ಷೇತ್ರದ ಅಭಿವೃದ್ಧಿ ಆಗಬೇಕಾದರೆ ನಿಮ್ಮ ಆಯ್ಕೆ ಶರಣು ಸಲಗರ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಂಕರ ನಾಗದೆ ಹೇಳಿದರು. ತಾಲೂಕಿನ ತಳಭೋಗ ಗ್ರಾಮದಲ್ಲಿ ರವಿವಾರ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರವಾಗಿ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ರೈತರು, ಮಹಿಳೆಯರು, ದೀನ ದಲಿತರಿಗೆ ಹಲವು ಯೋಜನೆ ರೂಪಿಸಿದೆ. ಆತ್ಮನಿರ್ಭರ ಯೋಜನೆ ಪರಿಚಯಿಸಿ ಕೆಳ ವರ್ಗದ ಜನರಿಗೆ ಆತ್ಮಸ್ಥೈರ್ಯ ತುಂಬಿದೆ ಎಂದರು.

ಅಭ್ಯರ್ಥಿ ಶರಣು ಸಲಗರ ಮಾತನಾಡಿ, ಬಿಜೆಪಿಯಿಂದ ಶರಣು ಸಲಗರ ಅವರಿಗೆ ಟಿಕೆಟ್‌ ಸಿಗಬೇಕೆಂದು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ದೇವರ ಮೊರೆ ಹೋಗಿ ಅನೇಕ ಹೋಮ-ಹವನ, ಪೂಜೆ-ಭಜನೆ, ಪಾದಯಾತ್ರೆ, ದೀಡ್‌ ನಮಸ್ಕಾರ ಹಾಗೂ ತೆಂಗಿನ ಕಾಯಿ ಒಡೆದಿದ್ದಾರೆ. ಇದರ ಪ್ರತಿಫಲ ಎಂಬಂತೆ ನಾನಿಂದು ನಿಮ್ಮ ಮುಂದೆ ನಿಂತಿದ್ದೇನೆ. ನಾನು ಚುನಾವಣೆಯಲ್ಲಿ ಗೆದ್ದರೆ ಕ್ಷೇತ್ರದ ಶಾಸಕನಾಗಿರುವುದಿಲ್ಲ; ಸದಾ ನಿಮ್ಮ ಸೇವಕನಾಗಿರುತ್ತೇನೆ. ಸಮಸ್ಯೆ ಪರಿಹಾರಕ್ಕೆ ಶಾಸಕರನ್ನು ಹುಡುಕಿ ಅಲೆದಾಡುವಂತಿಲ್ಲ. ನಾನೇ ಸ್ವತಃ ನಿಮ್ಮೂರಿಗೆ ಬರುವೆ ಎಂದರು.

ಚೌಕಿವಾಡಿ, ಚೌಕಿವಾಡಿ ತಾಂಡಾ, ರಾಮತೀರ್ಥ (ಕೆ), ಕೊಂಗೆವಾಡಿ, ಚಂಡಕಾಪುರ, ಉಮಾಪುರ, ಹಳ್ಳಿ, ನಿಲಕಂಠವಾಡಿ, ಖಾನಾಪುರವಾಡಿಯಲ್ಲಿ ಪ್ರಚಾರ ನಡೆಸಿದರು. ಈ ವೇಳೆ ತಳಭೋಗ ಗ್ರಾಮದ ನವನಾಥ ಸಾಳುಂಕೆ, ಕರಣ ಮಾನೆ, ರಾಮ ಮಾನೆ, ಲಕ್ಷ್ಮಣ ಪಾಟೀಲ್‌, ದೇವದಾಸ ಮಾನೆ, ರವಿ ಫುಲಾರೆ, ನವನಾಥ ರಾಠೊಡ, ಚೌಕಿವಾಡಿಯ ವಿಠuಲ್‌ ರೆಡ್ಡಿ, ಬಾಲಾಜಿ ರೆಡ್ಡಿ, ಸಂಜು ಪಾಟೀಲ್‌, ಅಂಗದ್‌ ಪಾಟೀಲ್‌, ಮೋಹನ ರೆಡ್ಡಿ ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.