ಎರಡು ಗ್ರಂಥ ಲೋಕಾರ್ಪಣೆ


Team Udayavani, Dec 27, 2020, 5:05 PM IST

ಎರಡು ಗ್ರಂಥ ಲೋಕಾರ್ಪಣೆ

ಬಸವಕಲ್ಯಾಣ: ಹಾರಕೂಡ ಮಠವು ಧಾರ್ಮಿಕ ಕಾರ್ಯಕ್ರಮದ ಜತೆಗೆ ಸಾಹಿತಿಕವಾಗಿಯೂ ಸಮಾಜದಲ್ಲಿ ಉತ್ತಮ ಕೆಲಸದ ಮೂಲಕ ಅಪಾರ ಭಕ್ತರನ್ನು ಹೊಂದಿದ ಈ ಭಾಗದ ಏಕೈಕ ಮಠವಾಗಿದೆ ಎಂದು ಧಾರವಾಡದ ಹಿರಿಯ ಸಾಹಿತಿ ಡಾ| ಸಂಗಮೇಶ ಸವದತ್ತಿ ಹೇಳಿದರು.

ತಾಲೂಕಿನ ಹಾರಕೂಡ ಗ್ರಾಮದ ಹಿರೇಮಠದಲ್ಲಿ ಡಾ| ಚೆನ್ನವೀರ ಶಿವಾಚಾರ್ಯರು ರಚಿಸಿರುವ ಚನ್ನ ಚಂದ್ರಹಾರ ಹಾಗೂ ರಾಯಚೂರಿನ ಡಾ| ಚೆನ್ನಬಸವಯ್ಯ ಹಿರೇಮಠರಚಿಸಿರುವ ಕಲ್ಯಾಣ ಕರ್ನಾಟಕದಸಂಸ್ಕೃತಿ ಎಂಬ ಎರಡು ಗ್ರಂಥಗಳನ್ನುಲೋಕಾರ್ಪಣೆಗೊಳಿಸಿ ಮಾತನಾಡಿದಅವರು, ಹಾರಕೂಡ ಮಠವು ಒಂದುಪುಟ್ಟ ಗ್ರಾಮದಲ್ಲಿ ಇದ್ದರೂ ವಿದೇಶದ ವರೆಗು ಪಸರಿಸಿದೆ ಎಂದರು.

ಈ ಮಠದಿಂದ ಪ್ರಕಟವಾದ ಗ್ರಂಥಗಳು ಕೆನಡಾ ದೇಶದಲ್ಲಿ ಪ್ರದರ್ಶನಕ್ಕೆ ಇಡಲಾಗಿದ್ದು, ಜಗತ್ತಿನತುಂಬ ಪ್ರಸಿದ್ಧವಾಗಿದೆ. ಅಲ್ಲದೆಡಾ| ಚೆನ್ನವೀರ ಶಿವಾಚಾರ್ಯರು ಸಮಾಜಕ್ಕೆ ಜ್ಞಾನದ ಬೆಳಕು ನೀಡುತ್ತಿದ್ದಾರೆ ಎಂದರು.

ಡಾ| ಚನ್ನಬಸವಯ್ಯ ಹಿರೇಮಠ ಅವರು ಕಲ್ಯಾಣ ಕರ್ನಾಟಕ ಸಂಸ್ಕೃತಿಕುರಿತು ಶಾಸನಗಳ ಕುರಿತು ವಿಶೇಷಉಪನ್ಯಾಸ ನೀಡಿದರು. ಸಾಹಿತಿ ಡಾ|ಗವಿಸಿದ್ಧಪ್ಪ ಪಾಟೀಲ ಮಾತನಾಡಿದರು.ಹಿರೇಮಠ ಸಂಸ್ಥಾನದ ಡಾ| ಚೆನ್ನವೀರಶಿವಾಚಾರ್ಯರು ಸಾನ್ನಿಧ್ಯ ವಹಿಸಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ರಾಜಶೇಖರ ಮೇತ್ರೆ, ಬಿ.ಕೆ. ಹಿರೇಮಠ, ಹುಮನಾಬಾದ್‌ನ ಸಾಹಿತಿ ಎಚ್‌.ಕಾಶಿನಾಥರೆಡ್ಡಿ, ರಾಜಕುಮಾರ ಪಾಟೀಲಸಿರಗಾಪುರ, ಮೇಘರಾಜ ನಾಗರಾಳೆ ಇದ್ದರು. ಸುಭಾಷ ಮುರುಡ ಬೆಳಂಗಿ ಸ್ವಾಗತಿಸಿದರು. ಅಂಬರಾಯ ಉಗಾಜಿ ನಿರೂಪಿಸಿದರು. ಮಲ್ಲಿನಾಥ ಹಿರೇಮಠ ವಂದಿಸಿದರು.

ನಾವದಗಿಯ ರೇವಪ್ಪಯ್ಯಾ ಜಾತ್ರೆ: ಪಲಕ್ಲಿ ಉತ್ಕವ :

ಭಾಲ್ಕಿ: ಸುಕ್ಷೇತ್ರ ನಾವದಗಿ ಗ್ರಾಮದ ಸದ್ಗುರು ರೇವಪ್ಪಯ್ಯಾ ಮಹಾಶಿವಶರಣರ 84ನೇ ಜಾತ್ರಾ ಮಹೋತ್ಸವ ನಿಮಿತ್ತ ಸಂಭ್ರಮ ಪಲ್ಲಕ್ಕಿ ಉತ್ಸವ ನಡೆಯಿತು.

ರೇವಪ್ಪಯ್ನಾ ಜಾತ್ರಾ ಮಹೋತ್ಸವ ಆಚರಣೆ ಸಮಿತಿ ವತಿಯಿಂದ ಕೋವಿಡ್‌-19 ಮುಂಜಾಗ್ರತಾಕ್ರಮವಾಗಿ ಜಾತ್ರಾ ಮಹೋತ್ಸವ ಸರಳ ರೀತಿಯಿಂದ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ಭಕ್ತಾದಿಗಳಆಸಕ್ತಿಯ ಮೇರೆಗೆ ಅಗ್ನಿಪೂಜೆ, ಪಲ್ಲಕ್ಕಿ ಉತ್ಸವ ವೈಭವಪೂರಿತವಾಗಿ ನಡೆಸಲಾಯಿತು. ಪಲ್ಲಕ್ಕಿ ಉತ್ಸವದಲ್ಲಿ ಟ್ರಸ್ಟ್‌ಕಮಿಟಿ ಸದಸ್ಯರಾದ ಮಲ್ಲಿಕಾರ್ಜುನ ಸೇರಿಕಾರ, ಪ್ರದೀಪಪಾಟೀಲ, ಶಿವರಾಜ ಪಾಟೀಲ ಮಾವಿನಹಳ್ಳಿಯವರಜೊತೆಗೆ ಸಂಸ್ಥಾನ ಮಠದ ಶಾಂತವೀರ ಸ್ವಾಮಿ, ಸಿದ್ದಲಿಂಗ ಸ್ವಾಮಿ ಭಾಗಿಯಾಗಿದ್ದರು. ಪಲ್ಲಕ್ಕಿ ಉತ್ಸವಮೆರವಣಿಗೆಯಲ್ಲಿ ಕಾರಣಿಕ ಪುರವಂತರ ಕುಣಿತಮತ್ತು ಸುಮಂಗಲೆಯರ ಆರತಿ ಪ್ರದರ್ಶನ ಗಮನಸೆಳೆಯಿತು. ನೂರಾರು ಯುವಕರು ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.