ಬೋರ್‌ವೆಲ್‌ ಕೊರೆಯಿಸಲು ನಿರ್ಬಂಧ ತೆರವು; ಕೆಡಿಪಿ ಸಭೆ ನಿರ್ಧಾರ

ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಅಬಕಾರಿ ಇಲಾಖೆಯೂ ಸಹ ಈ ದಂಧೆಯಲ್ಲಿ ಶಾಮೀಲಾಗಿದೆ

Team Udayavani, Feb 24, 2021, 6:41 PM IST

ಬೋರ್‌ವೆಲ್‌ ಕೊರೆಯಿಸಲು ನಿರ್ಬಂಧ ತೆರವು; ಕೆಡಿಪಿ ಸಭೆ ನಿರ್ಧಾರ

ಬೀದರ: ಸಚಿವ ಪ್ರಭು ಚವ್ಹಾಣ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಬೀದರ ನಗರದಲ್ಲಿ ಕೊಳವೆ ಬಾವಿ ಕೊರೆಸಲು ಜಾರಿಯಲ್ಲಿದ್ದ ನಿರ್ಬಂಧವನ್ನು ತೆರವುಗೊಳಿಸಲು ನಿರ್ಣಯಿಸಲಾಗಿದೆ.

ಅಂತರ್ಜಲಮಟ್ಟ ಕುಸಿತದ ಕಾರಣ ಬೀದರನಲ್ಲಿ ಬೋರ್‌ವೆಲ್‌ ಕೊರೆಯಿಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಈಗ ಉತ್ತಮ ಮಳೆಯಿಂದಾಗಿ ಅಂತರ್ಜಲ ಮಟ್ಟ
ಏರಿಕೆಯಾಗಿರುವುದರಿಂದ ನಿರ್ಬಂಧವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ರಹೀಮ್‌ ಖಾನ್‌ ಸಭೆ ಗಮನ ಸೆಳೆದರು.

ನಗರದಲ್ಲಿ ಕೊಳವೆಬಾವಿ ಕೊರೆಸಲು ನಿರ್ಬಂಧ ಕಾರಣ ಬೋರ್‌ವೆಲ್‌ ಮಾಫಿಯಾ ನಡೆಯುತ್ತಿದೆ. ಶ್ರೀಮಂತರು 1 ರಿಂದ 2 ಲಕ್ಷ ರೂ. ನೀಡಿ ರಾತ್ರೋರಾತ್ರಿ ಬೋರ್‌ ವೆಲ್‌ ಕೊರೆಯಿಸುತ್ತಿದ್ದಾರೆ. ಬಡ, ಮಧ್ಯಮ ವರ್ಗದವರಿಗೆ ಇದು ಸಾಧ್ಯವಾಗುತ್ತಿಲ್ಲ. ಇತ್ತ 24×7 ನೀರು ಸಹ ಅಸಮರ್ಪವಾಗಿದ್ದು, ಮತ್ತೂಂದೆಡೆ ಕೊಳವೆಬಾವಿ ಸಹ ಇಲ್ಲದೇ ಜನ ಸಂಕಷ್ಟ ಎದುರಿಸುವಂತಾಗಿದೆ. ನರಸಿಂಹ ಝರಣಾ ಮತ್ತು ಗುರುದ್ವಾರ ಪ್ರದೇಶ ಹೊರತುಪಡಿಸಿ ಉಳಿದೆಡೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಹುಮನಾಬಾದ ತಾಲೂಕು ಸೇರಿದಂತೆ ಜಿಲ್ಲೆಯ ಹಳ್ಳಿ, ಧಾಬಾಗಳಲ್ಲಿ ಅಕ್ರಮ ಸರಾಯಿ ಮಾರಾಟ ಹೆಚ್ಚುತ್ತಿದೆ. ಅಂಗಡಿಗಳಲ್ಲಿ ಸಮಯಕ್ಕೆ ತರಕಾರಿ ಸಿಗುವುದಿಲ್ಲ. ಆದರೆ, ಸರಾಯಿ ಸಿಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಅಬಕಾರಿ ಇಲಾಖೆಯೂ ಸಹ ಈ ದಂಧೆಯಲ್ಲಿ ಶಾಮೀಲಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಅಬಕಾರಿ ಇಲಾಖೆ ಡಿಸಿ ಮಂಜುನಾಥ, ಅಕ್ರಮ ಮಾರಾಟ ಇರುವುದು ನಿಜ. ಇದಕ್ಕೆ ಕಡಿವಾಣ ಹಾಕಲು ಇಲಾಖೆ ಪ್ರಯತ್ನಿಸುತ್ತಿದ್ದು, ಈಗಾಗಲೇ 400 ಪ್ರಕರಣಗಳನ್ನು ದಾಖಲಿಸಿದೆ. ನಿಯಮ ಪಾಲಿಸದ ವೈನ್‌ ಅಂಗಡಿಗಳ ಲೈಸನ್ಸ್‌ ಮಾಡಲಾಗುತ್ತಿದೆ.

ಸಿಬ್ಬಂದಿಗಳ ಕೊರತೆಯಿಂದ ಅಡ್ಡಿಯಾಗುತ್ತಿದ್ದು, ಕಾರ್ಯಾಚರಣೆ ಮುಂದುವರೆಸಿ ಅಕ್ರಮಕ್ಕೆ ಬ್ರೇಕ್‌ ಹಾಕಲಾಗುವುದು ಎಂದು ಹೇಳಿದರು. ಡಿಸಿ ರಾಮಚಂದ್ರನ್‌ ಮಾತನಾಡಿ, ಸಿಬ್ಬಂದಿಗಳ ಕೊರತೆ ನೆಪ ಬೇಡ. ಪೊಲೀಸ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವು ಪಡೆದು ಅಕ್ರಮ ಸಾರಾಯಿ ಮುಕ್ತಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.