ಬ್ರಿಮ್ಸ್‌ಗೆ ಧರ್ಮಸಿಂಗ್‌ ನಾಮಕರಣಕೆ ಕ್ರಿರವೇ ಮನವಿ


Team Udayavani, Aug 9, 2017, 4:29 PM IST

brims copy.JPG

ಬೀದರ: ಸ್ಥಳೀಯ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್‌)ಗೆ ಮಾಜಿ ಮುಖ್ಯಮಂತ್ರಿ ಡಾ| ಎನ್‌. ಧರ್ಮಸಿಂಗ್‌ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್‌ ರಕ್ಷಣಾ ವೇದಿಕೆ ಆಗ್ರಹಿಸಿದೆ. ವೇದಿಕೆಯ ಉತ್ತರ ಕರ್ನಾಟಕ ಘಟಕ ಅಧ್ಯಕ್ಷ ಅಲ್ಬರ್ಟ್‌ ಕೋಟೆ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ  ರಾ ್ಯಲಿ
ಮೂಲಕ ಆಗಮಿಸಿದ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಹೈದ್ರಾಬಾದ ಕರ್ನಾಟಕ ಪ್ರದೇಶದಲ್ಲಿ ವಿಶೇಷವಾಗಿ ಬೀದರ ಜಿಲ್ಲೆ ಅಭಿವೃದ್ಧಿಗೆ ಧರ್ಮಸಿಂಗ್‌ ಅವರ ಕೊಡುಗೆ ಅಪಾರ. ಬ್ರಿಮ್ಸ್‌ ಕಾಲೇಜು, ಬೀದರ- ಹೈದ್ರಾಬಾದ ಇಂಟರ್‌ ಸಿಟಿ ರೈಲು, ಬೀದರ- ಯಶವಂತಪುರ ಎಕ್ಸಪ್ರಸ್‌ ರೈಲು, ಬೀದರ- ಹುಮನಾಬಾದ ಪುಶ್‌-ಫುಲ್‌ ರೈಲು ಆರಮಭ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿರುವ ಆಶಾಕಿರಣ ಆಗಿದ್ದಾರೆ. ವೈದ್ಯಕೀಯ ಕಾಲೇಜು ಸ್ಥಾಪಿಸುವ ಮೂಲಕ ಬೀದರ ಹಾಗೂ ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ
ಪಡೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಧರ್ಮಸಿಂಗ್‌ ಅವರ ಹೆಸರು ಚಿರಸ್ಥಾಯಿಯಾಗಿ ಇರುವ ನಿಟ್ಟಿನಲ್ಲಿ ಅವರನ್ನು ಹೆಸರನ್ನು ನಾಮಕರಣ ಮಾಡಬೇಕು. ಮತ್ತು ಅವರ ಪುತ್ಥಳಿಯನ್ನೂ ಸ್ಥಾಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿ ಪತ್ರಕ್ಕೆ ಜಿಲ್ಲಾ ಗೌರವಾಧ್ಯಕ್ಷ ರಾಜು ಕೊಳಾರ, ಪ್ರಧಾನ ಕಾರ್ಯದರ್ಶಿ ಸಂಜುಕುಮಾರ ಕೌಠಾಕರ್‌, ಪ್ರಮುಖರಾದ ಜಗನ್ನಾಥ ಕೌಠಾ, ಸುಭಾಷ ಅಪ್ಸರಾ, ಜೇಮ್ಸ್‌ ಕೋಳಾರ, ಅಶೋಕ ವಗ್ಗೆ, ಪ್ರಕಾಶ ಭಕಾಳೆ, ಸಾಮಸನ್‌ ಕೋಳಾರ, ಡ್ಯಾನಿಯಲ್‌ ಕೊಡ್ಲಿಕರ್‌,
ಡೇವಿಡ್‌ ಹಲಗೆನೋರ್‌, ಅಮೃತ ಮಾಟರ್‌, ಅನೀಲ ಲೆಮಿನ್‌, ಇಸ್ಮಾಯಿಲ್‌ ಮತ್ತಿತರರು ಸಹಿ ಹಾಕಿದ್ದಾರೆ. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.