ಬ್ರಿಮ್ಸ್ ಅಕ್ರಮ: ತಪ್ಪಿತಸ್ಥರ ವಿರುದ್ಧ ತಿಂಗಳಲ್ಲಿ ಕ್ರಮ: ರಘುಪತಿ ಭಟ್


Team Udayavani, Jan 7, 2021, 8:40 PM IST

ಬ್ರಿಮ್ಸ್ ಅಕ್ರಮ: ತಪ್ಪಿತಸ್ಥರ ವಿರುದ್ಧ ತಿಂಗಳಲ್ಲಿ ಕ್ರಮ: ರಘುಪತಿ ಭಟ್

ಬೀದರ: ಸ್ಥಳೀಯ ಬ್ರಿಮ್ಸ್‌ನಲ್ಲಿ ನಡೆದ ಅಕ್ರಮ ನೇಮಕಾತಿ ಮತ್ತು ಉಪಕರಣ ಖರೀದಿ ಸಂಬಂಧ ತಪಿತಸ್ಥರ ವಿರುದ್ಧ ತಿಂಗಳೊಳಗೆ ಕ್ರಮ ಕೈಗೊಂಡು, ಬ್ರಿಮ್ಸ್ ಭ್ರಷ್ಟಾಚಾರಕ್ಕೆ ತಾರ್ಕೀಕ ಅಂತ್ಯ ಹಾಡಲಾಗುವುದು ಎಂದು ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ಹೇಳಿದ್ದಾರೆ.

ನಗರದ ಬ್ರಿಮ್ಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಮ್ಸ್‌ನಲ್ಲಿ ಅವ್ಯವಹಾರ ನಡೆದಿದ್ದು ಮೇಲ್ನೋಟಕ್ಕೆ ಸಾಬೀತಾದರು ಸಹ ಕ್ರಮ ವಹಿಸದಿರುವುದು ಬೇಸರದ ಸಂಗತಿ. ಬ್ರಿಮ್ಸ್‌ಗೆ ಭೇಟಿ ನೀಡಿ ಅವ್ಯವಹಾರ ಕುರಿತು ಸುದೀರ್ಘವಾಗಿ ಚರ್ಚಿಸಿ, ಸಂಬಂಧಿಸಿದರಿಂದ ಹೇಳಿಕೆ ಪಡೆಯಲಾಗಿದೆ. ಈ ವಿಷಯ ಸಂಬಂಧ ಬೆಂಗಳೂರಿನಲ್ಲಿ ಮುಂದಿನ ವಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದರು.

ಬ್ರಿಮ್ಸ್ ಅವ್ಯವಹಾರ ಕುರಿತು 2008ರಲ್ಲಿ ಅಂದಿನ ಶಾಸಕರಾದ ದಿ. ಗುರುಪಾದಪ್ಪ ನಾಗಮಾರಪಳ್ಳಿ ಹಾಗೂ ಈಶ್ವರ ಖಂಡ್ರೆ ಅವರು ವಿಧಾನಸಭೆಯಲ್ಲಿ ಪ್ರಶ್ನೆಗೆ ಅಂದಿನ ವೈದ್ಯಕೀಯ ಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖಾ ವರದಿಗಳು ಅವ್ಯವಹಾರ ನಡೆದಿರುವುದನ್ನು ಪತ್ತೆ ಹಚ್ಚಿ ವರದಿ ನೀಡಿದ್ದವು. ಇಲ್ಲಿ ಬಹಳಷ್ಟು ನ್ಯೂನತೆಗಳು ಮೇಲ್ನೋಟಕ್ಕೆ ಕಂಡು ಬಂದಿದ್ದು, ಆರೋಪಿಗಳನ್ನು ರಕ್ಷಿಸುವ ಕೆಲಸಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.

ಪ್ರಕರಣದ ತಪ್ಪಿತಸ್ಥರಾದ ಬ್ರಿಮ್ಸ್‌ನ ಹಿಂದಿನ ನಿರ್ದೇಶಕ ಡಾ.ಸಿ.ಚನ್ನಣ್ಣ, ವೈದ್ಯಕೀಯ ಅಧೀಕ್ಷಕ ಶಿವಕುಮಾರ ಶೆಟಕಾರ, ಹಿಂದಿನ ಸಿಇಒ ಡಾ. ಆನಂದಸಾಗರ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಎರಡು ಪ್ರತ್ಯೇಕ ಸಮಿತಿಗಳು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ವರದಿ ನೀಡಿದ್ದರು. ಇದರಲ್ಲಿ ಪ್ರಕಾಶ ಮಡಿವಾಳ, ಪ್ರಕಾಶ ಮಾಳಗೆ ಹಾಗೂ ವರ್ಷಾ ಅವರು ಇನ್ನೂ ಬ್ರಿಮ್ಸ್‌ನಲ್ಲಿಯೇ ಮುಂದುವರೆದಿದ್ದಾರೆ.

ಸಮಿತಿ ಸದಸ್ಯರಾದ ಡಾ. ಕೆ.ಶ್ರೀನಿವಾಸಮೂರ್ತಿ, ಹರೀಶ್ ಪುಂಜ, ಸೋಮನಗೌಡ ಪಾಟೀಲ, ಸಂಜು ಮಠಂದೂರ, ದತ್ತಾತ್ರೇಯ ಪಾಟೀಲ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.