ಬಿಎಸ್‌ ವೈ ಬಂಜಾರಾ ಸಮುದಾಯಕ್ಕೆ 2ನೇ ಸೇವಾಲಾಲ್‌


Team Udayavani, Apr 12, 2021, 7:56 PM IST

ಗ್ಗಚಗ್

ಬಸವಕಲ್ಯಾಣ : ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಂಜಾರ ಸಮುದಾಯದವರ ಪಾಲಿಗೆ ಎರಡನೇ ಸೇವಾಲಾಲ್‌ ತರಹ ಕೆಲಸ ಮಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರನ್ನು ಗೆಲ್ಲಿಸುವ ಮೂಲಕ ಬಿಎಸ್‌ವೈ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮನವಿ ಮಾಡಿದರು.

ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ರವಿವಾರ ತಾಲೂಕಿನ ಕಲಕೋರಾ ದೇವಿ ತಾಂಡಾ, ಗದಲೇಗಾಂವ್‌ ತಾಂಡಾ, ಶೇಕು ತಾಂಡಾ, ಗಂಗಾರಾಮ ತಾಂಡಾ, ಹಾಮುನಗರ ತಾಂಡಾ, ಕರಿಗುಂಡಾ ತಾಂಡಾ ಸೇರಿದಂತೆ ಸುಮಾರು 17 ತಾಂಡಾಗಳಿಗೆ ಭೇಟಿ ನೀಡಿ ಮತಯಾಚಿಸಿ ಅವರು ಮಾತನಾಡಿದರು.

ಸಮುದಾಯದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಬಹಳಷ್ಟು ಸಹಾಯ ಮಾಡಿದ್ದಾರೆ. ಈ ಸಮುದಾಯದವರು ಶಾಸಕ, ಸಚಿವ, ಕುಲಪತಿಗಳಾಗಿ ಅನೇಕ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಸಿಎಂ ಪಾತ್ರ ಮಹತ್ವದ್ದಾಗಿದೆ. ಬಂಜಾರ ಸಮುದಾಯದ ಪ್ರತಿಯೊಬ್ಬರನ್ನೂ ಸುಶಿಕ್ಷಿತರನ್ನಾಗಿ ಮಾಡಬೇಕು. ಎಲ್ಲ ತಾಂಡಾ ಗುಡಿಸಲು ಮುಕ್ತ ಮಾಡಬೇಕು ಎನ್ನುವ ಸಂಕಲ್ಪ ಹೊಂದಲಾಗಿದೆ.

ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದರು. ಶರಣು ಸಲಗರ ಕೋವಿಡ್‌ ಸಂಕಷ್ಟದಲ್ಲಿ ಬಸವಕಲ್ಯಾಣ ತಾಲೂಕಿನಾದ್ಯಂತ ಓಡಾಡಿ ಜನರ ಸಂಕಷ್ಟಗಳಿಗೆ ಮಿಡಿದಿದ್ದಾರೆ. ಶಕ್ತಿ ಮೀರಿ ಜನತೆಗೆ ಸಹಾಯ ಮಾಡಿದ್ದಾರೆ. ಇಂತಹ ಪರೋಪಕಾರಿ ಮನೋಭಾವದ ವ್ಯಕ್ತಿ ಗೆಲ್ಲಿಸಿ ತನ್ನಿ ಎಂದು ಕೋರಿದರು. ಈ ವೇಳೆ ಸೋಮನಾಥ ಪಾಟೀಲ, ಅಣ್ಣಾರಾವ್‌ ರಾಠೊಡ, ಸುನಿಲ ರಾಠೊಡ, ರಾಮಶೆಟ್ಟಿ ಪನ್ನಾಳೆ, ರಮೇಶ ದೇವಕತೆ, ವೀರೇಶ ಸಜ್ಜನ್‌, ಅಮರ ಬಡದಾಳೆ, ಜಗನ್ನಾಥ ಆಡೆ, ಕೇರಬಾ ಪವಾರ್‌, ಶರಣಪ್ಪ ಪಂಚಾಕ್ಷರಿ ಇತರರಿದ್ದರು. ಆತ್ಮೀಯ ಸ್ವಾಗತ: ತಾಂಡಾಗಳಿಗೆ ಭೇಟಿ ನೀಡಿದ ಸಚಿವರನ್ನು ಗ್ರಾಮಸ್ಥರು ಸಾಂಪ್ರದಾಯಿಕ ವೇಷಭೂಷಣ ಧರಿಸಿ ಆತ್ಮೀಯವಾಗಿ ಸ್ವಾಗತಿಸಿದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.