ಬಸ್ ಸೇವೆ ಆರಂಭ-ಹರ್ಷ
Team Udayavani, Jan 28, 2022, 6:03 PM IST
ಬೀದರ: ನಗರದ ಅಮಲಾಪುರ ರಸ್ತೆಯಲ್ಲಿ ಇರುವ ಕರಡಿಮಲ್ ಲೇಔಟ್ ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಗರ ಸಾರಿಗೆ ಬಸ್ ಸೇವೆ ಆರಂಭಿಸಿದೆ.
ಬಸ್ಗೆ ಪೂಜೆ ಸಲ್ಲಿಸಿ ಸೇವೆಗೆ ಚಾಲನೆ ನೀಡಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಮಾತನಾಡಿ, ನಾಗರಿಕರ ಬೇಡಿಕೆ ಮೇರೆಗೆ ಸಾರಿಗೆ ಸಂಸ್ಥೆ ಕರಡಿಮಲ್ ಲೇಔಟ್ವರೆಗೆ ನಗರ ಸಾರಿಗೆ ಬಸ್ ಸೇವೆ ವಿಸ್ತರಿಸಿದೆ. ಇದರಿಂದ ಕರಡಿಮಲ್ ಜತೆಗೆ ಕೆಇಬಿ ಕಾಲೋನಿ, ಸಂಗಮೇಶ್ವರ ಕಾಲೋನಿ ಹಾಗೂ ಶ್ರೀನಗರ ಕಾಲೋನಿ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ಸನ್ಮಾನಿಸಲಾಯಿತು. ಈ ವೇಳೆ ಮುಖಂಡರಾದ ವಿಶ್ವನಾಥ ಮಠಪತಿ, ಶಿವಮೂರ್ತಿ ಬಟನಾಪುರೆ, ವಿಜಯಕುಮಾರ ಕುಲಕರ್ಣಿ, ದತ್ತಾತ್ರಿ ದಾರಾ, ಮೌನೇಶ್ವರ ಸ್ವಾಮಿ, ಕಮಲಾಕರ್ ಸಿಂದೋಲ್, ಭೀಮಣ್ಣ ಅವಟೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ