Cafe ಸ್ಪೋಟ; ಶಂಕಿತ ಹುಮನಾಬಾದ್ ನಲ್ಲಿ ಓಡಾಡಿರುವ ಕುರಿತು ಸ್ಥಳೀಯರ ಶಂಕೆ
Team Udayavani, Mar 9, 2024, 10:07 PM IST
ಬೀದರ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಆರೋಪಿ ಕೆಲವು ದಿನಗಳ ಹಿಂದೆ ಹುಮನಾಬಾದ್ ಪಟ್ಟಣದಲ್ಲಿ ಓಡಾಡಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಶನಿವಾರ ಇಲ್ಲಿನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಹುಮನಾಬಾದ್ ನ ಜೈನ್ ಗಲ್ಲಿ ಹಾಗೂ ಬಿ.ಬಿ ಗಲ್ಲಿ ಪ್ರದೇಶದಲ್ಲಿ ಯಲ್ಲಿ ಸಂಚರಿಸಿದ್ದಾನೆ. ಬಪ್ಪಣ ಗಲ್ಲಿ ಹತ್ತಿರದ ಕಿರಾಣಿ ಅಂಗಡಿಯಲ್ಲಿ ಸಿಗರೇಟ್ ಪಡೆದು ಬೇರೆ ಕಡೆಗೆ ನಿಂತು ಸೇವನೆ ಮಾಡುತ್ತಿದ್ದ, ಆ ವ್ಯಕ್ತಿ ಸ್ಥಳೀಯ ವ್ಯಕ್ತಿಯಾಗಿರಲಿಲ್ಲ ಎಂದು ಜನರು ಪೊಲೀಸ್ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅಷ್ಟೇ ಅಲ್ಲ ಸ್ಥಳೀಯ ಅಂಗಡಿಗಳ ಮಾಲೀಕರು ಕೂಡ ಬಹುತೇಕ ಪತ್ರಿಕೆಗಳಲ್ಲಿ ಪ್ರಕಟವಾದ ವ್ಯಕ್ತಿಯೇ ಆತನಿದ್ದ ಎನ್ನುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
MUST WATCH
ಹೊಸ ಸೇರ್ಪಡೆ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು