ಕಲ್ಬುರ್ಗಿ ವಾಯಾ ರೈಲು ಪುನಾರಂಭಕ್ಕೆ ಆಗ್ರಹ


Team Udayavani, May 11, 2022, 2:21 PM IST

14train

ಬೀದರ: ಸ್ಥಗಿತಗೊಂಡಿರುವ ಬೀದರ-ಯಶವಂತಪುರ ರೈಲು (ವಾಯಾ ಕಲಬುರ್ಗಿ) ಪುನರ್‌ ಸಂಚಾರಕ್ಕೆ ಕ್ರಮ ವಹಿಸುವಂತೆ ಬೀದರ ವಾಣಿಜ್ಯೋದ್ಯಮ ಸಂಸ್ಥೆ ಮನವಿ ಮಾಡಿದೆ.

ಈ ಕುರಿತು ಅಧ್ಯಕ್ಷ ಬಿ.ಜಿ ಶೆಟಕಾರ ಮತ್ತು ಕಾರ್ಯದರ್ಶಿ ಡಾ| ವಿರೇಂದ್ರ ಶಾಸ್ತ್ರಿ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ಕಲ್ಬುರ್ಗಿ ಭಾಗದ ಕೆಲ ತಾಲೂಕಿನ ಜನರ ವಿರೋಧ ಕಾರಣಕ್ಕೆ ಬೀದರ-ಯಶವಂತಪುರ (ವಾಯಾ ಕಲ್ಬುರ್ಗಿ) ರೈಲು ಸ್ಥಗಿತಗೊಳಿಸುವ ಕ್ರಮ ಖಂಡನೀಯ. ಈ ಮಾರ್ಗದಿಂದ ಯಾವುದೇ ರೀತಿಯ ನಕರಾತ್ಮಕ ಪರಿಣಾಮವು ವಿರೋಧಿಸಿದ ತಾಲೂಕುಗಳ ಮೇಲೆ ಬೀರುವುದಿಲ್ಲ. ಆದರೂ ಸಹ ಇದನ್ನು ವಿರೋಧಿಸಿರುವುದು ನಮ್ಮ ಭಾಗಕ್ಕೆ ಮಾಡುತ್ತಿರುವ ಅನ್ಯಾಯ ಎಂದಿದ್ದಾರೆ.

ಈ ರೈಲ್ವೆಯ ಸಂಚಾರದಿಂದ ನಮ್ಮ ಭಾಗದ ಸಮಗ್ರ ಪ್ರಗತಿಗೆ ಸಹಾಯಕವಾಗುತ್ತದೆ. ಮುಖ್ಯವಾಗಿ ಇಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಲು ಇರುವ ನಿಗದಿತ ಕಾಲಾವಧಿಗಿಂತಲೂ ಸುಮಾರು ಎರಡ್ಮೂರು ಗಂಟೆಗಳ ಕಾಲ ಸಮಯ, ಜತೆಗೆ ಇಂಧನದ ಉಳಿತಾಯ ಆಗುತ್ತದೆ. ಈ ಭಾಗದ ಜನರಿಗೆ ಎಲ್ಲಾ ರೀತಿಯ ಮೂಲ ಸೌಕರ್ಯಗಳು ಒದಗುತ್ತವೆ. ವಿವಿಧ ಭಾಗಗಳ ಜನರೊಂದಿಗೆ ಸಂಪರ್ಕ ಉಂಟಾಗಿ ಆ ಭಾಗದ ಕೆಲವೊಂದು ಉದ್ಯಮಗಳು ನಮ್ಮ ಭಾಗಕ್ಕೆ ಬರುವುದರ ಮೂಲಕ ಜೀವನ ಶೈಲಿ, ಜೀವನದ ಗುಣಮಟ್ಟ ಅಧಿ ಕವಾಗುತ್ತದೆ ಎಂದು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಇನ್ನೂ ಅನೇಕ ರೈಲ್ವೆಗಳ ಸಂಚಾರವು ಆರಂಭವಾಗಿ ಉತ್ತರ ಕರ್ನಾಟಕವನ್ನು ದಕ್ಷಿಣ ಕರ್ನಾಟಕದ ಮೂಲಕ ಎಲ್ಲೆಡೆಗೆ ಸಂಚರಿಸಲು ಅವಕಾಶ ದೊರಕುತ್ತದೆ. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಹಾಗಾಗಿ ಯಾವುದೇ ಭಾಗದ ಸ್ಥಳೀಯರ ವಿರೋಧವನ್ನು ಲೆಕ್ಕಿಸದೆ ಹಾಗೂ ವೈಯಕ್ತಿಕ ಹಿತಾಸಕ್ತಿ ಪರಿಗಣಿಸದೆ ಕಲ್ಯಾಣ ಕರ್ನಾಟಕ ಭಾಗದ ಸವಾಂಗೀಣ ಅಭಿವೃದ್ಧಿಗಾಗಿ ಬೀದರ-ಯಶವಂತಪುರ (ವಾಯಾ ಕಲಬುರಗಿ) ರೈಲ್ವೆ ಸಂಚಾರವನ್ನು ಆರಂಭಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.