ಎರಡು ಸುತ್ತಿನ ಕೋಟೆ ಸ್ವಚ್ಛತೆಗೆ ಅಭಿಯಾನ


Team Udayavani, Mar 20, 2022, 12:55 PM IST

10port

ಮುದಗಲ್ಲ: ಐತಿಹಾಸಿಕ ಎರಡು ಸುತ್ತಿನ ಕೋಟೆ ಸ್ವಚ್ಛತೆ ಅಭಿಯಾನಕ್ಕೆ ಪಟ್ಟಣದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬೆರಳೆಣಿಕೆಯ ಜನರಿಂದ ಆರಂಭವಾಗಿದ್ದ ಕೋಟೆ ಸ್ವಚ್ಛತೆಗೆ ಈಗ ಹಲವಾರು ಸಂಘ-ಸಂಸ್ಥೆಯವರು, ಮಾಜಿ ಯೋಧರು, ಮಾಜಿ ಶಾಸಕ ದಿ|ಎಂ.ಗಂಗಣ್ಣ ಅಭಿಮಾನಿ ಬಳಗದವರು ಕೈ ಜೋಡಿಸಿದ್ದಾರೆ. ಈ ಕಾರ್ಯಕ್ಕೆ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಹಲವು ಮುಖಂಡರು ಅಭಿಯಾನದಲ್ಲಿ ಭಾಗವಹಿಸಿ ಕೋಟೆ ಉಳಿವಿಗೆ ಶ್ರಮದಾನ ಮಾಡಿದ್ದಾರೆ. ಪುರಸಭೆ ಮಾಜಿ ಅಧ್ಯಕ್ಷ ಅಶೋಕಗೌಡ ಪಾಟೀಲ ಸೇರಿದಂತೆ ಕೆಲವರು ಈ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಅಧಿಕಾರಿಗಳ ಸಾಥ್‌

ಲಿಂಗಸುಗೂರ ಪೊಲೀಸ್‌ ವೃತ್ತ ನಿರೀಕ್ಷಕ ಮಹಾಂತೇಶ ಸಜ್ಜನ್‌ ಅವರ ನೇತೃತ್ವದಲ್ಲಿ 1996-97ನೇ ಸಾಲಿನ 10ನೇ ತರಗತಿ ಗೆಳೆಯರ ಬಳಗದವರು ಕೋಟೆ ಸ್ವಚ್ಛತೆಗೆ ಕೈಜೋಡಿಸಿದ್ದಾರೆ. ಲಿಂಗಸುಗೂರಿನ ಸರ್‌.ಎಂ.ವಿಶ್ವೇಶ್ವರಯ್ಯ ಪದವಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ರಮೇಶ್‌ ಎಸ್‌. ತೆಗ್ಗಿನಮನಿ ಅವರ ನೇತೃತ್ವದಲ್ಲಿ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಶ್ರಮದಾನಕ್ಕೆ ಮುಂದಾಗಿದ್ದಾರೆ. ಸರಕಾರ ಹಾಗೂ ವಿವಿಧ ಇಲಾಖೆ ನಿರ್ಲಕ್ಷದಿಂದ ಹಾಳು ಕೊಂಪೆಯಾಗಿದ್ದ ಕೋಟೆಗೆ ಸ್ಥಳೀಯರೇ ಲಕ್ಷಾಂತರ ರೂ. ಖರ್ಚು ಮಾಡಿ ಕೋಟೆ ಸ್ವಚ್ಛತೆ ಮಾಡುವ ಮೂಲಕ ಐತಿಹಾಸಿಕ ಕೋಟೆ ರಕ್ಷಣೆಗೆ ಮುಂದಾಗಿರುವುದು ವಿಶೇಷ.

ಕೋಟೆಯಲ್ಲೇನಿದೆ?

ಕೋಟೆಯಲ್ಲಿ ದೊಡ್ಡ ಹೊಕ್ರಾಣಿ, ರಾಣಿ ಸ್ನಾನಗೃಹ, ಇತಿಹಾಸ ಸಾರುವ ಶಿಲ್ಪಕಲೆಗಳು, ಪುರಾತನ, ಶಿಲಾಶಾಸನಗಳು, ದೇವಾಲಯಗಳು, ಮುಳ್ಳಿನ ದ್ವಾರಬಾಗಿಲು, ತೋಪುಗಳು, ಶಾಸನಗಳು, ಮೂರ್ತಿಗಳು ಸೇರಿದಂತೆ ಶ್ವೇತ ಶಿಲೆಯಿಂದ ಸುತ್ತುವರಿದಿರುವ ವಿಶಾಲವಾದ ಕೋಟೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಆದರೆ ಪ್ರವಾಸಿತಾಣದ ಯೋಗ ಮಾತ್ರ ಪಡೆದಿಲ್ಲಕೋಟೆ ಸ್ವಚ್ಛತೆಗೆ ಅನೇಕ ಕಾಣದ ಕೈಗಳು ಸಹಾಯ ಮಾಡುತ್ತಿದೆ. ಸರಕಾರದ ಅನುದಾನದ ಅಗತ್ಯವಿಲ್ಲ. ಸರಕಾರದ ವತಿಯಿಂದ ಕೋಟೆ ಉತ್ಸವ ನಡೆಸಿದರೆ ಸಾಕು. -ಎಸ್‌.ಎ.ನಯಿಮ್‌, ಕರವೇ ಅಧ್ಯಕ್ಷ, ಮುದಗಲ್ಲ ಘಟಕ

-ದೇವಪ್ಪ ರಾಠೊಡ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.