ಎಸಿ ಬಿಸಿಯಾಗಿ ಕಾರು ಸ್ಫೋಟ; ಸೀಟ್ ಬೆಲ್ಟ್ ತೆಗೆಯಲಾಗದೆ ಕಾರಿನಲ್ಲೆ ಮಹಿಳೆ ಸಜೀವ ದಹನ
Team Udayavani, Dec 5, 2019, 11:20 AM IST
ಬೀದರ್: ಏಕಾಏಕಿ ಕಾರಿನ ಹಿಂಬದಿಯ ಎಸಿ ಬಿಸಿಯಾಗಿ ಸ್ಫೋಟಗೊಂಡ ಪರಿಣಾಮ ಕಾರು ಹೊತ್ತಿ ಉರಿದು ಮಹಿಳೆ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಬೀದರ್ ನಲ್ಲಿ ನಡೆದಿದೆ.
ಕಾರಿಗೆ ಬೆಂಕಿ ತಗುಲಿದ ಗಲಿಬಿಲಿಯಲ್ಲಿ ಸೀಟ್ ಬೆಲ್ಟ್ ತೆಗೆಯಲಾಗದೆ ಕಾರಿನಲ್ಲೆ 42 ವರ್ಷದ ಕಲ್ಯಾಣಿ ಎಂಬ ಮಹಿಳೆ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಒಂದೇ ಕುಟುಂಬದ ನಾಲ್ಕು ಜನ ಕಾರಿನಲ್ಲಿ ಇಂದು ಬೆಳಗಿನ ಜಾವ ಮಹಾರಾಷ್ಟ್ರ ಉದಗೀರ್ ನಿಂದ ಹೈದ್ರಾಬಾದ್ ಗೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಪತಿ ಉದಯ ಕುಮಾರ್ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದು,ಮೂವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 9ರ ನಿರ್ಣಾ ಕ್ರಾಸ್ ಬಳಿ ಘಟನೆ ನಡೆದಿದ್ದು ಈ ಕುರಿತು ಮನ್ನಾಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ