ಸೌಹಾರ್ದದಿಂದ ಬಕ್ರೀದ್ ಹಬ್ಬ ಆಚರಿಸಿ
ಸಾಮಾಜಿಕ ಅಂತರ ಕಾಪಾಡಿಕೊಂಡು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.
Team Udayavani, Jul 19, 2021, 7:39 PM IST
ಭಾಲ್ಕಿ: ದೇಶಾದ್ಯಂತ ಕೊರೊನಾ ಭೀತಿ ಆವರಿಸಿರುವುದರಿಂದ ಮುಸ್ಲಿಂರ ಎರಡನೇ ದೊಡ್ಡ ಧಾರ್ಮಿಕ ಹಬ್ಬ ಬಕ್ರೀದ್ನ್ನು ಸೌಹಾರ್ದ ಮತ್ತು ಶಾಂತಿಯಿಂದ ಆಚರಿಸಬೇಕು ಎಂದು ಸಿಪಿಐ ಟಿ.ಆರ್.ರಾಘವೇಂದ್ರ ಹೇಳಿದರು.
ನಗರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಕುರಿತು ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಾರ್ಥನಾ ಸ್ಥಳಗಳಲ್ಲಿ ಹೆಚ್ಚು ಜನರು ಸೇರಿದಂತೆ ಎಚ್ಚರ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ಪರಸ್ಪರ ಹಸ್ತಲಾಗವ ಹಾಗೂ ಪರಸ್ಪರ ತಬ್ಬಿಕೊಂಡು ಶುಭಾಶಯ ವಿನಿಮಯ ಮಾಡಿಕೊಳ್ಳುವ ಬದಲು ಸಾಮಾಜಿಕ ಅಂತರ ಕಾಪಾಡಿಕೊಂಡು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.
ಪುರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ ಮೋರೆ, ಮುಖಂಡರಾದ ಅಶೋಕ ಲೋಖಂಡೆ, ಸಲೀಂ ಇನಾಮದಾರ ಮಾತನಾಡಿದರು. ಪುರಸಭೆ ಸದಸ್ಯ ಅಶೋಕ ಗಾಯಕವಾಡ್ ಮತ್ತು ಪ್ರಮುಖರಾದ ಧನರಾಜ ಪಾಂಚಾಳ, ಕಪೀಲ ಕಲ್ಯಾಣೆ, ಸಂಗಮೇಶ ವಾಲೆ, ಪ್ರಕಾಶ ಭಾವಿಕಟ್ಟಿ, ರಫೀಕ್ ಚೌಧರಿ, ಸಲೀಮೋದಿನ್ ಚೌಧರಿ, ಅಹಮ್ಮದ ಪಾಶಾ, ಅರೀಫ್, ಸಂಜೀವ ಭಾವಕಟ್ಟಿ, ಪ್ರವೀಣ ಸಾವರೆ, ರಫೀಕ್ ಚೌಧರಿ, ಅಶೋಕ ಅಂಬಿಗಾರ, ಎಚ್ಸಿ ನಾಗಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ