ದೇಶದ್ರೋಹ ಆರೋಪ: ಜಾಮೀನು ಮಂಜೂರು
ಮುಖ್ಯಗುರು ಫರೀದಾಬೇಗಂ-ವಿದ್ಯಾರ್ಥಿನಿ ತಾಯಿ ನಾಜಮುನ್ನೀಸಾ ಬೇಗಂಗೆ ಜಾಮೀನು
Team Udayavani, Feb 14, 2020, 7:35 PM IST
ಬೀದರ: ಮಕ್ಕಳಿಂದ ನಾಟಕ ಪ್ರದರ್ಶನದಲ್ಲಿ ಪ್ರಧಾನಿಗೆ ಅವಹೇಳನ ಮಾಡಿದ ಆರೋಪದಡಿ ಶಾಹೀನ್ ಶಿಕ್ಷಣ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮುಖ್ಯಗುರು ಫರೀದಾಬೇಗಂ ಮತ್ತು ವಿದ್ಯಾರ್ಥಿನಿ ತಾಯಿ ನಾಜಮುನ್ನೀಸಾ ಬೇಗಂ ಅವರಿಗೆ ಶುಕ್ರವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಜಾಮೀನಿನ ಮೇಲಿನ ವಾದ-ಪ್ರತಿವಾದ ಆಲಿಸಿದ ಜಿಲ್ಲಾ ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ಅವರು ಶುಕ್ರವಾರ ಆದೇಶ ಪ್ರಕಟಿಸಿದ್ದಾರೆ. ಎರಡು ಜಾಮೀನು ಅರ್ಜಿ, ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್, ಜಿಲ್ಲಾ ನ್ಯಾಯಾಲಯ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ ಹಾಗೂ ಸಾಕ್ಷಿ ನಾಶ ಪಡಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಗುರು, ತಾಯಿಯನ್ನು ಜ.30ರಂದು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಜಾಮೀನು ಮಂಜೂರಾತಿ ಬಳಿಕ ಕೆಲವು ಪ್ರಕ್ರಿಯೆಗಳು ಬಾಕಿ ಉಳಿದಿದ್ದು, ಶನಿವಾರ ಸಂಜೆ ವೇಳೆಗೆ ಇಬ್ಬರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ