ಚೆಕ್‌ ಡ್ಯಾಂ ನಿರ್ಮಾಣ ಹಂತದಲ್ಲೇ ಕಳಪೆ!


Team Udayavani, May 29, 2022, 1:24 PM IST

11checkdam

ಮುದಗಲ್ಲ: ಸಮೀಪದ ನಾಗಲಾಪುರ ಹಿರೇ ಹಳ್ಳಕ್ಕೆ ಸೆ.ನಂ.5ರ ಹತ್ತಿರ ನಿರ್ಮಿಸುತ್ತಿರುವ ಚೆಕ್‌ ಡ್ಯಾಂ ಕಾಮಗಾರಿ ನಿರ್ಮಾಣ ಹಂತದಲ್ಲಿಯೇ ಕಿತ್ತು ಹೋಗಿರುವುದು ಕಳಪೆ ಕಾಮಗಾರಿ ಎಂಬುವುದು ಬಯಲಾದಂತಾಗಿದೆ.

2020-21ನೇ ಸಾಲಿನ ಸಣ್ಣ ನೀರಾವರಿ ಇಲಾಖೆಯಡಿ ಸುಮಾರು ಒಂದು ಕೋಟಿ ರೂ. ಮೊತ್ತದಲ್ಲಿ ನಿರ್ಮಾಣ ಮಾಡುತ್ತಿರುವ ಚೆಕ್‌ ಡ್ಯಾಂ ಕಾಮಗಾರಿ ಎರಡು ತಿಂಗಳಿಂದ ಆರಂಭಿಸಲಾಗಿತ್ತು. ಕಾಮಗಾರಿ ನಡೆಸಲಾದ ಹಿರೇ ಹಳ್ಳದ ಅಕ್ಕಪಕ್ಕದಲ್ಲಿ ಸುಮಾರು ಆರು ಜನ ರೈತರ ಹೊಲಗಳ ದಡದಲ್ಲಿ ಗಿಡಗಂಟಿತೆರವುಗೊಳಿಸಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಚೆಕ್‌ ಡ್ಯಾಂನ ಎಡಭಾಗ ಮಳೆನೀರಿನ ರಬಸಕ್ಕೆ ಕಿತ್ತು ಹೋಗಿದೆ.

ಬೀರಮ್ಮ ಎಂಬುವರ ಜಮೀನು ಮತ್ತು ಕೊಳವೆ ಬಾವಿ ಹಾಳಾಗಿದೆ. ಹಿರೇ ಹಳ್ಳಕ್ಕೆ ಸಾಕಷ್ಟು ಪ್ರಮಾಣದಲ್ಲಿ ನೀರು ಬರುವುದರಿಂದ ಹಳ್ಳದ ನೀರು ಜಮೀನಿಗೆ ನುಗ್ಗಿದೆ ಎಂದು ಹೊಲದ ಮಾಲೀಕರು ತಮ್ಮ ಅಳಲು ತೊಡಿಕೊಂಡಿದ್ದಾರೆ. ನಿಮ್ಮ ಹೊಲದ ಹತ್ತಿರ ಚೆಕ್‌ ಡ್ಯಾಂ ಮಂಜೂರಾಗಿದೆ. ಚೆಕ್‌ ಡ್ಯಾಂನಿಂದ ನಿಮ್ಮ ಕೊಳವೆ ಬಾವಿಗಳಿಗೆ ಅಂರ್ತಜಲ ಹೆಚ್ಚಾಗುತ್ತದೆ ಎಂದು ಹೇಳಿ ಚೆಕ್‌ ಡ್ಯಾಂ ನಿರ್ಮಿಸಲು ಮುಂದಾದ ಅಧಿಕಾರಿಗಳು, ಚೆಕ್‌ ಡ್ಯಾಂ ಕಿತ್ತುಕೊಂಡು ಹೊಲ, ಬೋರ್‌ ವೆಲ್‌ ಹಾಳಾದರು ಬಂದು ನೋಡಿಲ್ಲ ಎಂದು ರೈತ ಮಹಿಳೆ ಬೀರಮ್ಮ ದೂರಿದ್ದಾಳೆ.

ಕಾಮಗಾರಿ ನಡೆಯುತ್ತಿರುವಾಗ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದು ಹಳ್ಳ ಬಂದಿದ್ದರಿಂದ ಚೆಕ್‌ ಡ್ಯಾಂ ಪಕ್ಕದಲ್ಲಿ ಮಣ್ಣು ಕೊರೆದು ಕಂದಕ ಉಂಟಾಗಿದೆ. ಪ್ರಹ್ಲಾದ್ಬಿಜ್ಜೂರ, ಕಿರಿಯ ಅಭಿಯಂತರ, ಸಣ್ಣ ನೀರಾವರಿ ಇಲಾಖೆ ಕುಷ್ಟಗಿ ವಿಭಾಗ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.