ಸಂಘಟಿತ ಹೋರಾಟದಿಂದ ಸಮುದಾಯ ಅಭಿವೃದ್ಧಿ: ಶಾಮರಾವ್‌


Team Udayavani, Aug 26, 2018, 12:44 PM IST

gul-7.jpg

ಹುಮನಾಬಾದ: ಹಡಪದ ಅಪ್ಪಣ್ಣನವರ ಜಯಂತಿಯನ್ನು ಸರ್ಕಾರ ಸ್ವ ಇಚ್ಚೆಯಿಂದ ಆಚರಿಸುತ್ತಿಸುತ್ತಿಲ್ಲ. ಹಡಪದ ಅಪ್ಪಣ ಸವಿತಾ ಸಮಾಜ ಎರಡು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿದೆ ಎಂದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಶಾಮರಾವ್‌ ಮೋರ್ಗಿಕರ್‌ ಹೇಳಿದರು.

ಚಿಟಗುಪ್ಪದ ಈಶ್ವರ ದೇವಸ್ಥಾನದಲ್ಲಿ ನಡೆದ ಹಡಪದ ಅಪ್ಪಣ್ಣನವರ 884ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘಟಿತ ಹೋರಾಟದಿಂದ ಮಾತ್ರ ಸಮುದಾಯ ಅಭಿವೃದ್ಧಿ ಸಾಧ್ಯ. ಸರ್ಕಾರ ನಮ್ಮ ಸಮುದಾಯಕ್ಕೆ ಹೇಳಿಕೊಳ್ಳುವಂತಹ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಸರ್ಕಾರದಿಂದ ಜಯಂತಿ ಆಚರಿಸಲು  ಎರಡು ದಶಕ ಬೇಕಾಯಿತು. ಆದರೇನಮ್ಮ ಸಮಾಜದವರು ವೈಯಕ್ತಿಕ ಭಿನ್ನಮತ, ಒಣ ಪ್ರತಿಷ್ಟೆ ನೆಪದಲ್ಲಿ ಕಾಲಹರಣ ಮಾಡದೇ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.
 
ಪುರಸಭೆ ಅಧ್ಯಕ್ಷೆ ಗೌರಮ್ಮ ವರನಾಳ್‌ ಹಡಪದ ಅಪ್ಪಣ್ಣನವರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಪುರಸಭೆಯಿಂದ ಲಭಿಸುವ ಸೌಲಭ್ಯಗಳನ್ನು ಒದಗಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಹೇಳಿದರು. ಸಂಘಟನೆ ಕೊರತೆ ಕಾರಣದಿಂದ ಪ್ರತಿಯೊಂದು ಸಮುದಾಯಗಳು
ಸರ್ಕಾರಿ ಸೌಲಭ್ಯದಿಂದ ವಂಚಿತವಾಗುತ್ತಿರುವುದು ನಿಜ. ಅದೇ ಕಾರಣಕ್ಕಾಗಿ ಸವಿತಾ ಸಮಾಜದ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ, ಸರ್ಕಾರಿ ಹುದ್ದೆ ಕೊಡಿಸಲು ಯತ್ನಿಸಬೇಕೆಂದು ಸಲಹೆ ನೀಡಿದರು.

ಸವಿತಾ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಶಂಕರ ಸೇಡೋಳ್‌ ಮಾತನಾಡಿ, ಚಿಟಗುಪ್ಪದ ಸವಿತಾ ಸಮಾಜದಲ್ಲಿನ ಒಗ್ಗಟ್ಟು ಇಡೀ ಜಿಲ್ಲೆಗೆ ಮಾದರಿಯಾಗಿದೆ. ಇತರ ತಾಲೂಕಿನ ಮುಖಂಡರು ಇವರನ್ನು ಅನುಸರಣೆ ಮಾಡಬೇಕು ಎಂದರು. ಶ್ರೀಗುರು ಅಯ್ಯಪ್ಪ ಸ್ವಾಮಿ ಪದವಿ
ಕಾಲೇಜಿನ ಪ್ರಾ ಚಾರ್ಯ ಡಾ| ಎನ್‌.ಎಸ್‌.ಮಲಶಟ್ಟಿ ವಿಶೇಷ ಉಪನ್ಯಾಸ ನೀಡಿದರು. 

ಉತ್ಸವ ಸಮಿತಿ ಅಧ್ಯಕ್ಷ ಪ್ರಭು ಹಡಪದ, ರಮೇಶ ಜಿ.ಕಲ್ಯಾಣಿ, ಅನೀಲಕುಮಾರ ಹಡಪದ, ಸುನೀಲ ಹಡಪದ ಚಿಂಚೋಳಿ ಅರ್ಮಿಳಾ ಧನವಾಡಕರ್‌, ಸವಿತಾ ಸಮಾಜದ ಪದಾಧಿಕಾರಿಗಳಾದ ಕಿರಣ ಧನವಾಡಕರ್‌, ರಾಜಕುಮಾರ ಮಾನೆ, ಸಂಜೀವಕುಮಾರ ಮಾನೆ, ಮಲ್ಲಿಕಾರ್ಜುನ ಕಟ್ಟಿಮನಿ, ಸಿಕ್ರೇಶ್ವರ ಹಡಪದ, ರಾಮಚಂದ್ರ ಹಡಪದ ಮೊದಲಾದವರು ಇದ್ದರು. ಶ್ವೇತಾ ಪ್ರಾರ್ಥಿಸಿದರು. ಆದರ್ಶ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.