ಸಮಗ್ರ ನೀರಾವರಿ ಮಾಡುವುದೇ ಮುಖ್ಯ ಗುರಿ: ಮಾನಪ್ಪ ವಜ್ಜಲ್
Team Udayavani, Apr 21, 2022, 1:14 PM IST
ಮುದಗಲ್ಲ: ನಾನು ಮಾತು ಕೊಟ್ಟಂತೆ ನಂದವಾಡಗಿ ಏತ ನೀರಾವರಿ ಯೋಜನೆಯಿಂದ ವಂಚಿತವಾದ 30 ಹಳ್ಳಿಗಳನ್ನು ಸಮಗ್ರ ನೀರಾವರಿ ಮಾಡುವುದೇ ನನ್ನ ಕನಸಿನ ಗುರಿಯಾಗಿದೆ ಎಂದು ಮಾಜಿ ಶಾಸಕ ಹಾಗೂ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ಡಿ. ವಜ್ಜಲ್ ಹೇಳಿದರು.
ಸಮೀಪದ ಛತ್ತರ ಗ್ರಾಮದಲ್ಲಿ ಕುಮಾರ ಕೇಡ, ಗೊಲ್ಲರಹಟ್ಟಿ, ವ್ಯಾಕರನಾಳ, ಛತ್ತರ ಸೇರಿದಂತೆ ವಿವಿಧ ಹಳ್ಳಿಗಳ ಜನರು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇನ್ನು ಮುಂದೆ ನಿಮ್ಮ ಕಷ್ಟ-ಸುಖಗಳಿಗೆ ಹಗಲಿರುಳು ದುಡಿದು ನಿಮ್ಮ ಋಣ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ್, ಮುದಗಲ್ ಘಟಕದ ಅಧ್ಯಕ್ಷ ಸಣ್ಣ ಸಿದ್ದಯ್ಯ ಗ್ಯಾನಪಯ್ಯನವರ, ಪಕ್ಷದ ಮುಖಂಡರಾದ ಗಿರಿ ಮಲ್ಲನಗೌಡ ಪಾಟೀಲ್ ಕರಡಕಲ್, ಮಹಾಂತಗೌಡ ಬಯ್ನಾಪುರ, ಹುಲ್ಲೇಶ್ ಸಾಹುಕಾರ್, ಗೋವಿಂದ ನಾಯಕ್, ಮಲ್ಲಪ್ಪ ಮಾಟೂರ್ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್