ಭಾಲ್ಕಿ ಪುರಸಭೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ


Team Udayavani, Nov 8, 2020, 6:36 PM IST

bidara-tdy-2

ಭಾಲ್ಕಿ: ಪಟ್ಟಣದ ಪುರಸಭೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದ್ದು, ಕಾಂಗ್ರೆಸ್‌ ಪಕ್ಷದ ಸದಸ್ಯ ಬಸವರಾಜ ವಂಕೆಯವರಿಗೆ ಅಧ್ಯಕ್ಷ ಸ್ಥಾನ ಒಲಿದಿದೆ. ಈ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತೂಮ್ಮೆ ಹಿಡಿತ ಸಾಧಿಸಿದ್ದಾರೆ.

ತಾಪಂನಲ್ಲಿ ಶನಿವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವರಾಜ ವಂಕೆ ಮತ್ತು ಉಪಾಧ್ಯಕ್ಷೆಯಾಗಿ ರಾಜೇಶ್ವರಿ ರಾಜಕುಮಾರ ಮೊರೆ ಅವರು ಆಯ್ಕೆಯಾಗಿದ್ದಾರೆ. ಪುರಸಭೆಯಲ್ಲಿ ಕಾಂಗ್ರೆಸ್‌ಸರಳ ಬಹುಮತ ಹೊಂದಿದೆ. ಆದರೆ, ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯಿಂದಲೂ ನಾಮಪತ್ರ ಸಲ್ಲಿಕೆ ಆಗಿದ್ದರಿಂದ ಚುನಾವಣೆ ನಡೆಯಿತು. ಕಾಂಗ್ರೆಸ್‌ನ 20 ಸದಸ್ಯರು ಮೇಜು ಕುಟ್ಟುವ ಮೂಲಕ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಬಸವರಾಜ ವಂಕೆ ಅವರನ್ನು ಬೆಂಬಲಿಸಿದರು. ಬಿಜೆಪಿ ಅಭ್ಯರ್ಥಿ ಕೇವಲ 04 ಮತಗಳು ಪಡೆದು ಸೋಲನ್ನು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ರಾಜೇಶ್ವರ ರಾಜಕುಮಾರ ಮೋರೆಯವರ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಹೀಗಾಗಿ ಚುನಾವಣಾಧಿಕಾರಿ ಅಣ್ಣಾರಾವ ಪಾಟೀಲ್‌ ಅಂತಿಮವಾಗಿ ಬಸವರಾಜ ವಂಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷೆಯಾಗಿ ರಾಜೇಶ್ವರ ರಾಜಕುಮಾರ ಆಯ್ಕೆ ಆಗಿದ್ದಾರೆ ಎಂದು ಘೋಷಣೆ ಮಾಡಿದರು. ಜೆಡಿಎಸ್‌ನ ನಾಲ್ವರು ಸದಸ್ಯರು ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದರು. ಕಾಂಗ್ರೆಸ್‌ನ ಮುಖಂಡರು ಮತ್ತು ಪುರಸಭೆಯ ಎಲ್ಲ ಸದಸ್ಯರು ಇದ್ದರು.

ಪಟ್ಟಣದ ಅಭಿವೃದ್ಧಿಗೆ ಅನುದಾನ :  ಪುರಸಭೆಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸನ್ಮಾನಿಸಿದರು. ನಂತರ ಮಾತನಾಡಿದ ಅವರು, ನಾನು ಪೌರಾಡಳಿತ ಸಚಿವನಾಗಿದ್ದ ಸಂದರ್ಭದಲ್ಲಿ ಪಟ್ಟಣದ ಅಭಿವೃದ್ಧಿಗೆ 250 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದೇನೆ. 24×7 ಕುಡಿವ ನೀರು ಪೂರೈಕೆಗೆ 140 ಕೋಟಿ ರೂ ಹಾಗೂ ರಸ್ತೆ, ಚರಂಡಿ, ಬೀದಿದೀಪ ಅಳವಡಿಕೆಗೆ 110 ಕೋಟಿ ರೂ. ಅನುದಾನ ನೀಡಿದ್ದೇನೆ. ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿವೆ. ಏನೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ. ಅಭಿವೃದ್ಧಿ ಕೆಲಸಕ್ಕಾಗಿ ಪಕ್ಷಾತೀತವಾಗಿ ಸ್ಪಂದಿಸುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.