Congress ಪಕ್ಷ ಕಿತ್ತಾಡಿಕೊಂಡು ಈ ಚುನಾವಣೆಯಲ್ಲಿ ನಶಿಸಿ ಹೋಗುತ್ತದೆ: ತೇಜಸ್ವಿ ಸೂರ್ಯ
Team Udayavani, Apr 8, 2023, 3:19 PM IST
ಬೀದರ್ :ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಮಾತ್ರವಲ್ಲ ಮುಖ್ಯಮಂತ್ರಿ ಅಭ್ಯರ್ಥಿಗಳ ಮಧ್ಯವೂ ಬಂಡಾಯ ಇದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಗುದ್ದಾಟ ನಡೆದಿದೆ. ಇನ್ನೂ ಟಿಕೆಟ್ ವಂಚಿತರು ಬಂಡಾಯ ಆಗೋದು ಸಾಮಾನ್ಯ. ಇದು ಕಾಂಗ್ರೆಸ್ ನ ಸಂಸ್ಕೃತಿಯಾಗಿದೆ. ಅವರವರೇ ಕಿತ್ತಾಡಿಕೊಂಡು ಈ ಚುನಾವಣೆಯಲ್ಲಿ ನಶಿಸಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.
ಎಸ್ ಡಿಪಿಐ ಹಾಗೂ ಪಿಎಫ್ಐ ಒಂದೇ ನಾಣ್ಯದ ಎರಡು ಮುಖಗಳು. ಎಷ್ಟೋ ಚುನಾವಣೆಯಲ್ಲಿ ಕಾಂಗ್ರೆಸ್ ಎಸ್ ಡಿಪಿಐ ಹಾಗೂ ಪಿಎಫ್ಐ ಜೊತೆ ಕೈಜೋಡಿಸಿದೆ. ಕಾಂಗ್ರೆಸ್ ನ ಬಿ ಟೀಮನಂತೆ ಆ ಸಂಘಟನೆಗಳು ಕೆಲಸ ಮಾಡುತ್ತಿವೆ. ಬ್ಯಾನ್ ಆಗಿರುವ ಪಿಎಫ್ ಐ ನ ಕಾರ್ಯಕರ್ತರು ಎಸ್ ಡಿಪಿಐ ಸೇರೋದು ಜಗಜ್ಜಾಹೀರಾಗಿದೆ. ಈ ಸಮಯದಲ್ಲೂ ಕಾಂಗ್ರೆಸ್ ಮಾತನಾಡುತ್ತಿಲ್ಲ ಅಂದರೆ ಆ ಪಕ್ಷದ ವೋಟ್ ಬ್ಯಾಂಕ್ ಪಾಲಿಟಿಕ್ಸ್ ಏನೆಂದು ಮೊತ್ತೊಮ್ಮೆ ಜಗಜ್ಜಾಹೀರಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ