ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆ ಸ್ಮರಿಸಿ: ರಘುವಿಜಯ ಶ್ರೀ


Team Udayavani, Dec 5, 2021, 2:25 PM IST

11art

ಕೆಂಭಾವಿ: ಕೂಡಲಿ ಆರ್ಯ ಅಕ್ಷೋಭ್ಯತೀರ್ಥ ಮಠದ ಶ್ರೀ ರಘುವಿಜಯ ತೀರ್ಥ ಶ್ರೀಗಳ ಪಾವನ ಸನ್ನಿಧಾನದಲ್ಲಿ ಶುಕ್ರವಾರ ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಭೀಮನೊಡೆಯ ಸೇವಾ ಪ್ರತಿಷ್ಠಾನದ ವತಿಯಿಂದ ಕೆಂಭಾವಿ ಭೀಮದಾಸರ ಕೃತಿಗಳ ಸಿಡಿ ಬಿಡುಗಡೆ ಸಮಾರಂಭ ನಡೆಯಿತು.

ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ರಘುವಿಜಯ ಶ್ರೀಗಳು, ಭಗವಂತನ ಗುಣಗಾನಗಳನ್ನು ನಮ್ಮ ಅನೇಕ ದಾಸರು ತಮ್ಮ ಹಾಡಿನ ಮೂಲಕ ಹಾಡಿ ಹೊಗಳಿದ್ದಾರೆ. ಹಾಡುಗಳನ್ನು ನಮಗೆ ನೀಡಿದ ದಾಸರ ವೈಭವವನ್ನು ನಾವು ಹಾಡುವ ಮೂಲಕ ಅವರು ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆ ಸ್ಮರಿಸಬೇಕು ಎಂದರು.

ಅಧ್ಯಾತ್ಮಿಕ ಸಾಹಿತ್ಯ ರಚನೆಯಲ್ಲಿ ಕೆಂಭಾವಿ ಭೀಮದಾಸ ಎಂಬ ಅಂಕಿತದಿಂದ ಪ್ರಸಿದ್ಧ ಪಡೆದ ಸುರೇಂದ್ರರಾವ್‌ ಅವರ ಕೃತಿಗಳು ಆಸ್ತಿಕ ಜನತೆಯ ಮನಮಿಡಿಯುವಲ್ಲಿ ಸಹಕಾರಿಯಾಗಿವೆ. ಆರಾಧ್ಯ ದೈವ ಶ್ರೀ ವೈಕುಂಠ ರಾಮಚಂದ್ರ ದೇವರ ಮೇಲೆ ಅವರು ಬರೆದ ಹಾಡು ಅತ್ಯಂತ ಭಕ್ತಿಯಿಂದ ಕೂಡಿದೆ ಎಂದು ಹೇಳಿದರು.

ಭೀಮನೊಡೆಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹಳ್ಳೇರಾವ್‌ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿ, ಭೀಮದಾಸರ ಹಲವು ಕೃತಿಗಳಲ್ಲಿ ಈಗ ಮೊದಲಿಗೆ ನಾಡಿನ ಖ್ಯಾತ ಹರಿದಾಸ ಗಾಯಕ ಪುತ್ತೂರ ನರಸಿಂಹ ನಾಯಕ ಅವರ ಸಂಗೀತ ಸಂಯೋಜನೆಯಲ್ಲಿ ಐದು ಹಾಡುಗಳ ಸಿಡಿ ಬಿಡುಗಡೆ ಮಾಡಲಾಗಿದ್ದು, ಹಂಹಂತವಾಗಿ ಇವುಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಪರಿಚಯಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

ಬೆಂಗಳೂರಿನ ಕೆ. ಶ್ರೀಧರ ಮತ್ತು ಬಸವರಾಜ ಭಂಟನೂರ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಯಮುನೇಶ ಯಾಳಗಿ ತಬಲಾ ಸಾಥ್‌ ನೀಡಿದರು. ಖ್ಯಾತ ಚಿತ್ರ ಕಲಾವಿದ ಹಳ್ಳೇರಾವ್‌ ಕುಲಕರ್ಣಿ ಅವರಿಂದ ಕುಂಚಗಾಯನ ಕಾರ್ಯಕ್ರಮ ನೋಡುಗರನ್ನು ತನ್ನತ್ತ ಸೆಳೆಯಿತು. ವಾಮನರಾವ್‌ ದೇಶಪಾಂಡೆ, ತಿರುಮಲಾಚಾರ್ಯ ಜೋಶಿ, ಮೋಹನರಾವ್‌ ಕುಲಕರ್ಣಿ, ಹಣಮಂತರಾವ್‌ ಕುಲಕರ್ಣಿ, ನರಸಿಂಹರಾವ್‌ ಕುಲಕರ್ಣಿ, ಸಂಜೀವರಾವ್‌ ಕುಲಕರ್ಣಿ, ಗುರುರಾಜ ಕುಲಕರ್ಣಿ ನಾಗನೂರ ವೆಂಕಟೇಶ ನಾಡಿಗೇರ ಇದ್ದರು. ವಿಜಯಾಚಾರ್ಯ ಪುರೋಹಿತ ಸ್ವಾಗತಿಸಿದರು. ವಾದಿರಾಜ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.