ಸಂವಿಧಾನ ಜಾರಿ ದಿನಾಚರಣೆ ಯಶಸ್ಸಿಗೆ ಸಹಕರಿಸಿ


Team Udayavani, Jan 11, 2019, 9:21 AM IST

bid-5.jpg

ಬೀದರ: ಸಂವಿಧಾನ ಜಾರಿಗೆ ಬಂದ ದಿನದ ಪ್ರಯುಕ್ತ ನಗರದಲ್ಲಿ ಜ.26ರಂದು ನಡೆಯಲ್ಲಿರುವ ಬೃಹತ್‌ ಬಹಿರಂಗ ಕಾರ್ಯಕ್ರಮ ಯಶಸ್ಸಿಗಾಗಿ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಅಮೃತರಾವ್‌ ಚಿಮಕೊಡೆ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಸಂವಿಧಾನ ಸಂರಕ್ಷಣ ಸಮಿತಿ ವತಿಯಿಂದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜ.26ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಬೃಹತ್‌ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಸೇರಿ ಸಂವಿಧಾನದ ಸದಾಶಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಬೆಲ್ದಾರ ಮಾತನಾಡಿ, ಜ.26ರಂದು ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಸಂವಿಧಾನ ಜಾರಿಗೆ ಬಂದ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉತ್ತರ ಪ್ರದೇಶದ ಮಾಜಿ ಸಂಸದೆ ಸಾವಿತ್ರಿಬಾ ಫುಲೆ, ನವದೆಹಲಿಯ ಜಮಾಯತ್‌ ಉಲ್‌ ಉಲ್ಮಾ ಹಿಂದ್‌ ಕಾರ್ಯದರ್ಶಿ ಆಸಜದ್‌ ಮದಾನಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ್‌, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ, ಕ್ರೀಡಾ ಸಚಿವ ರಹೀಮ್‌ ಖಾನ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಅನೇಕ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲ್ಲಿದ್ದಾರೆ ಎಂದು ತಿಳಿಸಿದರು.

ಸಮಿತಿಯ ಗೌರವಾಧ್ಯಕ್ಷ ಆನಂದ ದೇವಪ್ಪ, ಬೃಹತ್‌ ಬಹಿರಂಗ ಸಭೆಯ ಪೂರ್ವದಲ್ಲಿ ಎಲ್ಲ ಶೋಷಿತ ಸಮಾಜ, ಸಂವಿಧಾನ ಪ್ರೇಮಿಗಳು, ಬುದ್ಧಿ ಜೀವಿಗಳು, ಯುವ ಸಮುದಾಯದವರನ್ನು ಒಂದಡೆ ಸೇರಿಸಿ ಸಭೆ ನಡೆಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಲಹೆ ನೀಡಿದರು.

ಮುಖಂಡರಾದ ರಾಜು ಕಡ್ಯಾಳ, ಅಬ್ದುಲ್‌ ಮನಾನ್‌ಸೇs್, ಶ್ರೀಕಾಂತ ಸ್ವಾಮಿ, ಬಸವರಾಜ ಮಾಳಗೆ, ಗೋವರ್ಧನ ರಾಠೊಡ್‌, ಲತಾ ರಾಠೊಡ್‌, ಕೆ.ಡಿ. ಗಣೇಶ, ಅಬ್ದುಲ್‌ ಮುಲನ್‌, ಡಾ| ಮಹ್ಮದ್‌ ರಫಿ, ರಮೇಶ ಕಟ್ಟೆತುಗಾಂವ, ಅರುಣ ಕುದರೆ, ಯಶಪಾಲ ಬೊರೆ, ಶಿವಕುಮಾರ ನೀಲಕಟ್ಟಿ, ಶಾಲಿವಾನ ಬಡಿಗೇರ್‌, ಬಾಬುರಾವ್‌ ವಿಠಾರೆ, ಅಂಬಾದಾಸ ಗಾಯಕವಾಡ, ಓಂಪ್ರಕಾಶ ಭಾವಿಕಟ್ಟಿ, ಅಂಬರೀಶ ಕುದರೆ, ಪವನ ಗುನ್ನಳಿಕರ್‌, ಪ್ರದೀಪ ನಾಟೇಕರ್‌, ಮಹೇಶ ಮೂರ್ತಿ, ಸುರೇಶ ಜೋಳನಾಳಕರ್‌, ಪ್ರಬುರಾವ ತರನಳ್ಳಿ, ತುಕಾರಾಮ ಚಿಮಕೋಡ, ಸಂಜುಕುಮಾರ ಮೇದಾ, ಜಗನ್ನಾಥ ಮಾನೆ, ಸುರೇಶ ಹೇಳವ, ನಾಗಶೆಟ್ಟಿ ಚಿದ್ರಿ, ಅರುಣ ಕಾಂಬಳೆ, ಲೋಕೇಶ ಮೇತ್ರೆ, ವೆಂಕಟೇಶ ಮೇದಾ, ಶರಣಪ್ಪಾ ಚಂದನ್ನಹಳ್ಳಿ, ಸುಭಾಷ ಹಳ್ಳಿಖೇಡ್‌, ಸೂರ್ಯಕಾಂತ ಕಮಠಾಣಾ, ಕಾಂತರಾಜ ಡೇವಿಡ್‌, ಜಗನ್ನಾಥ ಕಾರಾಮುಂಗೆ, ರಘುನಾಥ ಮರಖಲ್‌, ಪಿರಾಜಿ ಬಿರಾದಾರ್‌, ವಿಠಲ ಕುಂಬಾರ, ಶ್ರೀನಿವಾಸ ವಿಶ್ವಕರ್ಮ, ಮೋಹನ ಡಾಂಗೆ, ಮಹೇಶ ಗೋರನಾಳಕರ್‌, ಸುರೇಶ ಟಾಕಳೆ, ಬಾಬುರಾವ ಕೂನಾಲ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.