ಬೀದರನಲ್ಲಿ ಕೋವಿಡ್‌ ಲ್ಯಾಬ್‌ ಆರಂಭ


Team Udayavani, Jun 2, 2020, 6:55 AM IST

ಬೀದರನಲ್ಲಿ  ಕೋವಿಡ್‌ ಲ್ಯಾಬ್‌ ಆರಂಭ

ಬೀದರ: ಬಹು ಜನರ ನಿರೀಕ್ಷೆಯಂತೆ ಕೋವಿಡ್‌-19 ಮೊಲಿಕ್ಯೂಲರ್‌ ವೈರಾಲೋಜಿ ನೂತನ ಪ್ರಯೋಗಾಲಯ ಕಾರ್ಯಾರಂಭಕ್ಕೆ ನಗರದಲ್ಲಿ ಸೋಮವಾರ ಚಾಲನೆ ಸಿಕ್ಕಿತು.

ನಗರದ ಬಿಮ್ಸ್‌ ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಪ್ರಯೋಗಾಲಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದರನಲ್ಲಿ ಕೋವಿಡ್‌-19 ವೈರಾಣು ಲ್ಯಾಬ್‌ ಆರಂಭವಾಗಿರುವುದು ಜನರ ಆರೋಗ್ಯ ಸೇವೆ ಹಿತದೃಷ್ಟಿಯಿಂದ ಉತ್ತಮ ಪ್ರಯತ್ನವಾಗಿದೆ. ಈ ಲ್ಯಾಬ್‌ನಿಂದ ಜಿಲ್ಲೆಯ ಜನತೆಗೆ ಮುಂಬರುವ ದಿನಗಳಲ್ಲಿ ಕೋವಿಡ್‌-19 ಸೋಂಕಿತ ರೋಗಿಗಳ ತಪಾಸಣೆಗೆ ಹಾಗೂ ಶೀಘ್ರ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.

ಬೀದರನಲ್ಲಿ ಈವರೆಗೆ ಯಾವುದೇ ತರಹದ ವೈರಾಲಜಿ ಪ್ರಯೋಗಾಲಯ ಪರೀಕ್ಷೆಗಳು ಲಭ್ಯವಿದ್ದಿಲ್ಲ. ಪ್ರಸ್ತುತ ಗಂಟಲು ದ್ರವ ಮಾದರಿ ಇತ್ಯಾದಿ ಪರೀಕ್ಷೆಗಾಗಿ ಬೇರೆ ಜಿಲ್ಲೆಗೆ ರವಾನಿಸಿ ಮಾಹಿತಿ ಪಡೆಯಬೇಕಾಗುತ್ತಿತ್ತು. ಇದರಿಂದ ಸಮಯ ಬೇಕಾಗುತ್ತಿತ್ತು. ಜಿಲ್ಲೆಗೆ ಈ ಪ್ರಯೋಗಾಲಯ ಅತ್ಯಗತ್ಯವಿದೆ ಎಂದು ಭಾವಿಸಿ ಸ್ಥಾಪಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ದಿನಕ್ಕೆ 600 ಮಾದರಿ ಪರೀಕ್ಷೆ: ಬ್ರಿಮ್ಸ್‌ ಸಂಸ್ಥೆಯ ಮಿನಿ ಜೀವಶಾಸ್ತ್ರ ವಿಭಾಗದ ಅಧಿಧೀನದಲ್ಲಿ ಮೊಲಿಕ್ಯೂಲರ್‌ ವೈರಾಲಜಿ ಪ್ರಯೋಗಾಲಯ ರಾಜ್ಯ ಪ್ರಕೃತಿ ವಿಕೋಪ ನಿಗ್ರಹಣ ನಿಧಿ ಯಿಂದ ನಿರ್ಮಾಣವಾಗಿದೆ. ಇದು ಐಸಿಎಂಆರ್‌ನಿಂದ ಮಾನ್ಯತೆ ಹೊಂದಿದೆ. ಇಲ್ಲಿ ಒಬ್ಬ ಮುಖ್ಯ ಸಂಶೋಧಕರು, ಇಬ್ಬರು ವಿಜ್ಞಾನಿಗಳು ಹಾಗೂ ಪರಿಣಿತ ಪ್ರಯೋಗಾಲಯ ತಂತ್ರಜ್ಞರು ಕಾರ್ಯ ನಿರ್ವಹಿಸಲಿದ್ದಾರೆ. ಐಸಿಎಂಆರ್‌ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವರು.

ಪ್ರಯೋಗಾಲಯ ಮೂರು ಪಾಳೆಯದಲ್ಲಿ ಹಾಗೂ ಪೂರ್ಣ ಪ್ರಮಾಣ ಕಾರ್ಯನಿರ್ವಹಿಸಿದಲ್ಲಿ ದಿನಕ್ಕೆ 600 ಮಾದರಿ ಪರೀಕ್ಷೆ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಬ್ರಿಮ್ಸ್‌ ನಿರ್ದೇಶಕ ಡಾ|ಶಿವಕುಮಾರ ಮಾಹಿತಿ ನೀಡಿದರು.

ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಸಂಸದ ಭಗವಂತ ಖೂಬಾ, ಶಾಸಕರಾದ ಬಂಡೆಪ್ಪ ಖಾಶೆಂಪುರಹೀಂ ಖಾನ್‌, ಬಿ.ನಾರಾಯಣರಾವ್, ಎಂಎಲ್‌ಸಿ ಅರವಿಂದಕುಮಾರ ಅರಳಿ, ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸ್‌ಪಿ ನಾಗೇಶ ಡಿ.ಎಲ್‌., ಎಸಿ ಅಕ್ಷಯಶ್ರೀಧರ, ಡಿಎಚ್‌ಒ ಡಾ| ವಿ.ಜಿ. ರೆಡ್ಡಿ, ವೈದ್ಯಾ ಧಿಕಾರಿಗಳಾದ ಡಾ| ರಥಿಕಾಂತ ಸ್ವಾಮಿ, ಡಾ| ವಿಜಯಕುಮಾರ ಅಂತಪ್ಪನವರ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.