ಹುಮನಾಬಾದ: ಘಾಟಬೋರಳ ಗ್ರಾಮದ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ
Team Udayavani, Nov 27, 2022, 10:07 AM IST
ಹುಮನಾಬಾದ: ತಾಲೂಕಿನ ಘಾಟಬೋರಳ ಗ್ರಾಮದ ಅಂಬೇಡ್ಕರ್ ವೃತದಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎಸೆದ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅಪರಿಚಿತ ಕಿಡಿಗೇಡಿಗಳು ಸಗಣಿ ಬಡಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ವೃತ್ತದಲ್ಲಿ ಜಮಾಯಿಸಿದ್ದರು.
ಘಟನೆಯ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಿಗಿ ಪೊಲೀಸ್ ಬಂದೋಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ತಹಶೀಲ್ದಾರ್ ಕೂಡಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ, ತಂಪಾದ ಇಳೆ
LS Election; ಮೂರು ದಶಕಗಳ ಕಾಂಗ್ರೆಸ್ ಕೋಟೆ ಈಗ ಬಿಜೆಪಿ ನೆಲೆ
Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್
Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
BJP; ತಪ್ಪು ತಿಳುವಳಿಕೆ ಇದ್ದಲ್ಲಿ ಶಾಸಕರಲ್ಲಿ ಕ್ಷಮೆಯಾಚಿಸುತ್ತೇನೆ!: ಸಚಿವ ಖೂಬಾ
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ