ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ


Team Udayavani, Sep 30, 2018, 12:36 PM IST

gul-7.jpg

ಬೀದರ: ಜಿಲ್ಲಾಧಿಕಾರಿಗಳ ಕಚೇರಿ ಎದುರು 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣ ಸಮಿತಿ ಸದಸ್ಯರು ಶನಿವಾರ ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

52 ದಿನಗಳಿಂದ ಸತತವಾಗಿ ಮಳೆ, ಚಳಿ, ಗಾಳಿಯನ್ನದೇ, ಸೊಳ್ಳೆಗಳ ಕಾಟ, ಕತ್ತಲನ್ನು ಲೆಕ್ಕಿಸದೇ ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಹಗುರವಾಗಿ ಪರಿಗಣಿಸುತ್ತಿದೆ. ಸಂತ್ರಸ್ತರು ಅಹಿಂಸಾ ಮಾರ್ಗದಲ್ಲಿ ನಡೆದು ನ್ಯಾಯಯುತ ಬೇಡಿಕೆಗಳಿಗಾಗಿ ಶಾಂತಿಯಿಂದ ಒತ್ತಾಯಿಸುತ್ತಿರುವುದು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ. ಸರ್ಕಾರ ಕೂಡಲೆ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

ಸಂತ್ರಸ್ತರು ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್‌ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಇದರಿಂದ ನಗರದಲ್ಲಿ ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು.

ಶಂಕರರೆಡ್ಡಿ ಚಿಟ್ಟಾ, ಓಂರೆಡ್ಡಿ, ಸಂಗ್ರಾಮರೆಡ್ಡಿ, ಹೇಮಾ ತುಕ್ಕಾರೆಡ್ಡಿ, ಯಂಕಮ್ಮಾ, ವಿಜಯಲಕ್ಷ್ಮಿ ಬೆಳ್ಳೂರ, ಕವಿತಾ ಶ್ರೀಕಾಂತರೆಡ್ಡಿ, ಈಶ್ವರಮ್ಮಾ ಹಿರಗೊಂಡೆರ, ಮಲ್ಲಮ್ಮಾ ಪರಮರೆಡ್ಡಿ, ಅಮೀನಾ ಬೇಗಂ ರಿಯಾಜ, ಜಮುರತ ಬೀ,
ವೆಂಕಟರೆಡ್ಡಿ, ಗೋಪಾಲರೆಡ್ಡಿ, ಸಲೀಮ ಪಾಶಾ, ನಾರಾಯಣರೆಡ್ಡಿ ಮುತ್ತಾರೆಡ್ಡಿ, ಅಯುಬ್‌ ಮಿಯಾ, ಹಣಮಂತರೆಡ್ಡಿ, ನಾಗಣ್ಣಾ ಹುಲೆಪನೋರ, ತುಕ್ಕಾರೆಡ್ಡಿ, ಚಂದ್ರಶೇಖರ ಪಾಟೀಲ, ಜಿಲಾನಿ ಪಟೇಲ, ನಾಗಶೆಟ್ಟೆಪ್ಪಾ ಹಚ್ಚಿ, ಶಿವಶರಣಪ್ಪ ಪಾಟೀಲ, ದತ್ತಾತ್ರೆಯರಾವ್‌ ಕುಲಕರ್ಣಿ, ವೀರಭದ್ರಪ್ಪ ಉಪ್ಪಿನ, ಜಾಕೀರ ಪಟೇಲ, ವೈಜಿನಾಥ ಭತಮುರ್ಗೆ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.