ಜಂಗಮರ ಬೇಡಿಕೆ ಈಡೇರದಿದ್ದರೆ ಮುಖ್ಯಮಂತ್ರಿಗಳಿಗೆ ಶಾಪ; ಸತ್ಯಾಗ್ರಹ

ತಲೆ ಬೋಳಿಸಿಕೊಂಡು ಹೋರಾಟದಲ್ಲಿ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಭಾಗಿ

Team Udayavani, Jul 15, 2022, 2:21 PM IST

1-fdsfsdf

ಹುಮನಾಬಾದ್ : ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಹಾಗೂ ವಿವಿಧ ಬೇಡಿಕೆಗಳು ಸರ್ಕಾರ ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ನಡೆಯುತ್ತಿರುವ 10ನೇ ದಿನದ ಸತ್ಯಾಗ್ರಹದಲ್ಲಿ ಶುಕ್ರವಾರ ಜಂಗಮರು ತಲೆ ಬೋಳಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಟ್ಟಣದ ಹಿರೇಮಠ ಸಂಸ್ಥಾನದ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಮಾತನಾಡಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಂಗಮರ ತಾಳ್ಮೆ ಪರೀಕ್ಷೆ ಮಾಡಬಾರದು. ಕೈ ಎತ್ತಿ ಆಶೀರ್ವಾದ ಮಾಡುವ ಸ್ವಾಮಿಗಳಿಂದ ಮುಖ್ಯಮಂತ್ರಿಗಳಿಗೆ ಶಾಪ ಹಾಕುವ ಸ್ಥಿತಿ ಬರಬಾರದು. ಜಂಗಮರು ತಲೆಬೋಳಿಸುವುದು ಎರಡು ಬಾರಿ ಮಾತ್ರ. ಒಂದು ದೀಕ್ಷೆ ನೀಡುವಾಗ ಇನ್ನೊಂದು ಅಯ್ಯಾಚಾರ ಮಾಡುವಾಗ ಇದೀಗ ಹಕ್ಕಿಗಾಗಿ ತಲೆ ಬೋಳಿಸಿಕೊಳ್ಳುವ ಸ್ಥಿತಿ ಸರ್ಕಾರ ಮಾಡಿದೆ. ಜಂಗಮ ಮುನಿದರೆ ಭಗವಂತ ಮುರಿದಂತೆ ಎಂಬುವುದು ಮುಖ್ಯಮಂತ್ರಿಗಳು ತಿಳಿದುಕೊಳ್ಳಬೇಕು. ಮನುಷ್ಯ ಜೀವನಕ್ಕೆ ಮುಕ್ತಿ ದೊರೆಯಬೇಕಾದರೆ ಜಂಗಮರ ಪಾತ್ರ ಮುಖ್ಯವಾಗಿದ್ದು ಕೂಡಲೇ ಈಗಲಾದರೂ ಸರಕಾರ ಎಚ್ಚೆತ್ತುಕೊಂಡು ಬೇಡ ಜಂಗಮರ ಬೇಡಿಕೆಗಳು ಈಡೇರಿಸುವ ಗಮನಹರಿಸಬೇಕು. ಇಲ್ಲವಾದರೆ ಜಂಗಮರ ಶಾಪ ಮುಖ್ಯಮಂತ್ರಿಗಳಿಗೆ ತಟ್ಟುತ್ತದೆ ಎಂದು ಖಾರವಾಗಿ ಹೇಳಿದರು.

ರವಿ ಸ್ವಾಮಿ, ಸಿದ್ದು ಚಕ್ಕಪಳ್ಳಿ ಮಾತನಾಡಿ, ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಜಂಗಮ ಸಮಾಜದಿಂದ ಕಳೆದ 10 ದಿನಗಳಿಂದ ಹಗಲು-ರಾತ್ರಿ ಸತ್ಯಗ್ರಹ ನಡೆಸಿದ್ದು, ಸರ್ಕಾರ ಮಾತ್ರ ಜಂಗಮರ ಬೇಡಿಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ನಿರಂತರ ಮಳೆ ಸುರಿಯುತ್ತಿದ್ದರೂ ಕೂಡ ಪ್ರತಿಭಟನಾ ಸ್ಥಳದಿಂದ ಯಾರೊಬ್ಬರೂ ಕದಲಿಲ್ಲ. ಈ ಹಿಂದೆ ರಕ್ತದಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮೀಸಲಾತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಇದೀಗ ಜಂಗಮರು ತಲೆ ಕೂದಲು ಬೋಳಿಸಿಕೊಂಡು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ ಎಂದು ಪ್ರತಿಭಟನಾನಿರತರು ತಿಳಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.