ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಸಹಕರಿಸಲು ಡಿಸಿ ಮನವಿ


Team Udayavani, Jan 2, 2021, 3:24 PM IST

ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಸಹಕರಿಸಲು ಡಿಸಿ ಮನವಿ

ಬೀದರ: ಬಾಲ್ಯ ವಿವಾಹವೆಂಬಅನಿಷ್ಟ ಪದ್ಧತಿ ನಿರ್ಮೂಲನೆಮಾಡಲು ಸಹಕಾರಿಯಾಗಿಮಕ್ಕಳಿಗೆ ಸಂಪೂರ್ಣ ಬಾಲ್ಯ ಅನುಭವಿಸಲುಅವಕಾಶ ನೀಡಿ, ಬೀದರಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಜಿಲ್ಲೆಯನ್ನಾಗಿಸಲು ಸಾರ್ವಜನಿಕರುಸಹಕರಿಸಬೇಕು ಎಂದು ಡಿಸಿರಾಮಚಂದ್ರನ್‌ ಆರ್‌. ಮನವಿ ಮಾಡಿದ್ದಾರೆ.

ಬಾಲ್ಯ ವಿವಾಹವು ಒಂದುಅಭಿವೃದ್ಧಿಗೆ ಮಾರಕವಾಗಿರುವಸಮಸ್ಯೆಯಾಗಿದೆ. ಬಾಲ್ಯ ವಿವಾಹ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ.ಬಾಲ್ಯ ವಿವಾಹವು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ನಿಷೇಧ ಕಕಾಯ್ದೆ -2006ರ ಪ್ರಕಾರ 18 ವರ್ಷದೊಳಗಿನ ಯಾವುದೇ ಹೆಣ್ಣುಮಗುವಿಗೆ ಹಾಗೂ 21 ವರ್ಷದೊಳಗಿನಯಾವುದೇ ಗಂಡು ಮಗುವಿಗೆ ಮದುವೆಯಾದಲ್ಲಿ ಅದನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾಯ್ದೆ ಪ್ರಕಾರ ಬಾಲ್ಯ ವಿವಾಹನಡೆದಲ್ಲಿ ಕೇವಲ ಮದುವೆಯಾಗುವವಯಸ್ಕನಿಗೆ ಹಾಗೂ ಹುಡುಗಿಯ ತಂದೆತಾಯಿಗಳಿಗಲ್ಲದೇ, ಪೂಜಾರಿಗಳು, ಸಂಬಂಧಿಕರು, ಪ್ರೇರೇಪಿಸಿದವರು,ಉತ್ತೇಜನ ನೀಡಿದವರು, ಬಾಲ್ಯವಿವಾಹ ತಡೆಯಲು ವಿಫಲರಾದವರು ಮತ್ತು ಭಾಗವಹಿಸಿದವರು ಎಲ್ಲರೂ ಅಪರಾಧಿಗಳೇ ಆಗುತ್ತಾರೆ. ಅವರ ಮೇಲೆ ಪ್ರಕರಣದಾಖಲಿಸಲು ಅವಕಾಶವಿದೆ.ಕಾಯ್ದೆ ಪ್ರಕಾರ ತಪ್ಪಿತಸ್ಥರಿಗೆಕನಿಷ್ಟ 1 ವರ್ಷದಿಂದ ಗರಿಷ್ಠ2 ವರ್ಷಗಳವರೆಗೆ ಕಾರಾಗೃಹ ಮತ್ತು 1 ಲಕ್ಷ ರೂ.ವರೆಗೆ ದಂಡ ಅಥವಾ ಎರಡನ್ನು ವಿಧಿ  ಸಬಹುದಾಗಿದೆ ಎಂದಿದ್ದಾರೆ.

ಕೋವಿಡ್‌-19 ತುರ್ತು ಸಂದರ್ಭದಲ್ಲಿ ಮಾರ್ಚ್‌ನಿಂದ ಡಿಸೆಂಬರ್‌ ಒಟ್ಟು 54 ಬಾಲ್ಯ ವಿವಾಹತಡೆಹಿಡಿಯಲಾಗಿದ್ದು, 1 ಬಾಲ್ಯ ವಿವಾಹ ನಡೆದಿರುವುದರಿಂದ ಬಾಲ್ಯವಿವಾಹ ಮಾಡಿದವರ ವಿರುದ್ಧಮನ್ನಾಏಖೇಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿರುವ ಅವರು, ಎಲ್ಲ ಶಾಲೆಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮ ಮತ್ತು ಶಿಕ್ಷೆಯ ಬಗ್ಗೆ ಮಾಹಿತಿ ನೀಡುವ ಜೊತೆಗೆ ಮಕ್ಕಳಿಗೆ ಬಾಲ್ಯ ವಿವಾಹ ಮಾಡುವುದಿಲ್ಲವೆಂದುಪ್ರಮಾಣ ವಚನ ಬೋಧನೆಕಡ್ಡಾಯವಾಗಿ ಮಾಡಿಸತಕ್ಕದ್ದು. ಎಲ್ಲ ಗ್ರಾಪಂಗಳಲ್ಲಿ ಪಿಡಿಒಗಳುಡಂಗುರ ಸಾರಬೇಕು. ಜಿಲ್ಲೆಯಲ್ಲಿಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿಮಕ್ಕಳ ಸಹಾಯವಾಣಿ-1098,ಪೊಲೀಸ್‌ ಸಹಾಯವಾಣಿ 100,ಜಿಲ್ಲಾ ಮಕ್ಕಳ ರಕ್ಷಣಾ ಘಟಕದದೂ. 08482-234003ಕೆR ಕರೆಮಾಡಿ, ಅವರ ಗಮನಕ್ಕೆತರಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.