ಮಂದಗತಿ ಕಾಮಗಾರಿಗೆ ಜಿಲ್ಲಾಧಿಕಾರಿ ಅಸಮಾಧಾನ


Team Udayavani, Nov 6, 2020, 7:31 PM IST

bidara-tdy-1

ಬೀದರ: ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಧಿಕಾರಿ ರಾಮಚಂದ್ರನ್‌ ಆರ್‌. ಅಧ್ಯಕ್ಷತೆಯಲ್ಲಿ ನಡೆದವಿಡಿಯೋ ಸಂವಾದದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು ಮತ್ತು ವಸತಿ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು.

ಈ ವೇಳೆ ಮಾತನಾಡಿದ ಡಿಸಿ, ನಗರೋತ್ಥಾನ ಹಂತ-3, ನಗರೋತ್ಥಾನ ವಿಶೇಷ ಮತ್ತು ನಗರೋತ್ಥಾನ ಪ್ರೋತ್ಸಾಹ ಧನದ ಕಾಮಗಾರಿಗಳ ಪ್ರಗತಿಗೆ ಅಧಿಕಾರಿಗಳು ಹೆಚ್ಚಿನ ಒತ್ತು ಕೊಡಬೇಕು. ಬೀದರ ನಗರದಲ್ಲಿ ಈ ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ತ್ವರಿತಗತಿಯಲ್ಲಿ ಮತ್ತು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಒತ್ತು ಕೊಡಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಅಂಬೇಡ್ಕರ್‌ ವಸತಿ ಯೋಜನೆ, ವಾಜಪೇಯಿ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಯೋಜನೆಗಳು ಜಿಲ್ಲೆಯಲ್ಲಿ ಸರಿಯಾಗಿ ಅನುಷ್ಠಾನವಾಗಬೇಕು. ವಸತಿ ಯೋಜನೆಗಳ ಅನುಷ್ಠಾನ ಕಾರ್ಯ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿ ಕಾರಿಗಳು ಪೌರಾಯುಕ್ತರುಮತ್ತು ಮುಖ್ಯಾ ಧಿಕಾರಿಗಳಿಗೆ ತಿಳಿಸಿದರು. ಸಂವಾದದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ  ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ಬೀದರ,ಬಸವಕಲ್ಯಾಣ ನಗರಸಭೆ ಪೌರಾಯುಕ್ತರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.

 ವರದಿ ಜಾರಿಗೆ ತಮಟೆ ಚಳವಳಿ : 

ಭಾಲ್ಕಿ: ಮಳಚಾಪುರ ಗ್ರಾಪಂ ಆವರಣದಲ್ಲಿ ನ್ಯಾ| ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಪದಾಧಿಕಾರಿಗಳು ತಮಟೆ ಚಳವಳಿ ನಡೆಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಪದಾಧಿಕಾರಿಗಳು, ಸದಾಶಿವ ವರದಿಯಲ್ಲಿ ಪರಿಶಿಷ್ಟ ಜಾತಿಯ ಒಳಮೀಸಲಾತಿ, ಎ.ಬಿ.ಸಿ.ಡಿ ವರ್ಗೀಕರಣ ಅನುಷ್ಠಾನಗೊಳಿಸುವಂತೆ ಕಳೆದ 25 ವರ್ಷಗಳಿಂದ ಹೋರಾಡುತ್ತ ಬಂದಿದ್ದೇವೆ. ಆದರೆ ಯಾವ ಸರ್ಕಾರವೂ ಮೀಸಲಾತಿ ವರದಿ ಅನುಷ್ಠಾನ ಗೊಳಿಸಿಲ್ಲ. ಸದಾಶಿವ ಆಯೋಗದ ವರದಿ ತಕ್ಷಣ ಜಾರಿಗೆ ಬರಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ಮಾದಿಗ ಸಮಾಜದಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ವೇಳೆ ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಶಿವಾನಂದ ಕರಡ್ಯಾಳ, ರಾಜು ಕಡ್ಯಾಳ, ಯಲಿಶ ಜಾಂತೆ, ಸಲಿವಾನ ಕೆಳಕೆರೆ, ಸಂಜುಕುಮಾರ ಸೈನೂರೆ, ಪ್ರಭು ಬೀರಿ(ಬಿ), ಭಾಸಕ್ರ ತಳವಾಡ, ನಾಗೇಂದ್ರ ಲಂಜವಾಡ, ನಿವುರ್ತಿ ಭಾತಂಬ್ರ, ಬಾಲಾಜಿ ಬಿರಿ (ಬಿ), ರಾಜಕುಮಾರ ಧನ್ನೂರ, ಪ್ರಭು ಧನ್ನೂರ ಇತರರು ಇದ್ದರು.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.