ಸಾಲಬಾಧೆ: ಇಬ್ಬರ ಆತ್ಮಹತ್ಯೆ
Team Udayavani, Aug 18, 2018, 8:00 AM IST
ಭಾಲ್ಕಿ/ಆಳಂದ: ಪ್ರತ್ಯೇಕ ಪ್ರಕರಣದಲ್ಲಿ ಸಾಲ ಬಾಧೆ ತಾಳದೆ ರೈತ ಮಹಿಳೆ ಸೇರಿದಂತೆ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭಾಲ್ಕಿಯ ತರನಳ್ಳಿ ಗ್ರಾಮದ ಓಂಕಾರ ಚನ್ನಮಲ್ಲಯ್ಯ ಸ್ವಾಮಿಮs… (48) ತಮ್ಮ 2 ಎಕರೆ ಹೊಲದಲ್ಲಿ ಬೆಳೆದ ಸೋಯಾ, ಹೆಸರು ಬೆಳೆ ನಾಶವಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಾಂತಿಯ ಪಿಕೆಪಿಎಸ್ ಬ್ಯಾಂಕ್ನಲ್ಲಿ 50 ಸಾವಿರ, ಕೆಜಿಬಿ ಸಿದ್ದೇಶ್ವರದಲ್ಲಿ 50 ಸಾವಿರ ಮತ್ತು ಕೆನರಾ ಬ್ಯಾಂಕ್ನಲ್ಲಿ 50 ಸಾವಿರ ಸಾಲ ಮಾಡಿದ್ದರು ಎನ್ನಲಾಗಿದೆ.
ಪತಿಯ ಸಾವಿನ ಬಳಿಕ ಕುಟುಂಬ ನಿರ್ವಹಣೆ ಸಂಕಷ್ಟದ ನಡುವೆ ಆದ ಸಾಲಬಾಧೆಗೆ ನೊಂದ ಆಳಂದ ತಾಲೂಕಿನ ಖಜೂರಿ ವಲಯದ ತಢೋಳಾ ಗ್ರಾಮದ ರೈತ ಮಹಿಳೆ ಮಂಗಲಾ (ರಾಜೇಶ್ರೀ)ನಾಗರಾವ್ (35) ಬಾವಿಗೆ ಹಾರಿ ಆತ್ಮಹತ್ಯೆಗೆ
ಶರಣಾಗಿದ್ದಾರೆ. ಮೃತರಿಗೆ ಒಂದು ಹೆಕ್ಟೇರ್ ಜಮೀನು ಇದ್ದು, ಗ್ರಾಮದಲ್ಲಿನ ಖಾಸಗಿ ವ್ಯಕ್ತಿಗಳ ಬಳಿ ನಾಲ್ಕು ಲಕ್ಷ ರೂ. ಸಾಲ
ಮಾಡಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು