28ಕ್ಕೆ ಧಮ್ಮ ದೀಕ್ಷಾ-ಚಿಂತನಾ ಸಮಾವೇಶ

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 5 ಗಂಟೆವರೆಗೆ ಚರ್ಚೆ

Team Udayavani, Feb 25, 2021, 7:06 PM IST

28ಕ್ಕೆ ಧಮ್ಮ ದೀಕ್ಷಾ-ಚಿಂತನಾ ಸಮಾವೇಶ

ಶಹಾಪುರ: ಕಲ್ಯಾಣ ಕರ್ನಾಟಕ ಭಾಗದ ದಲಿತ ಸಂಘಟನೆಗಳ ನಾಯಕರು, ಪದಾಧಿ ಕಾರಿಗಳು ಮತ್ತು ಕಾರ್ಯಕರ್ತರು, ಪ್ರಮುಖರು ಗಣ್ಯರು ಒಗ್ಗಟ್ಟಾಗಿ
ಸಾಮೂಹಿಕವಾಗಿ ಧಮ್ಮ ದೀಕ್ಷೆಯತ್ತ ಒಲವು ತೋರಿದಲ್ಲಿ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ ಎಂದು ಬೌದ್ಧ ಸಾಹಿತಿ ದೇವೇಂದ್ರ ಹೆಗಡೆ ಅಭಿಪ್ರಾಯಪಟ್ಟರು.

ನಗರದಲ್ಲಿ ಫೆ.28 ರಂದು ನಡೆಯಲಿರುವ ಕಲಬುರಗಿ ವಿಭಾಗ ಮಟ್ಟದ ಬೌದ್ಧ ದೀಕ್ಷಾ ಮತ್ತು ಚಿಂತನಾ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ ವೈಜ್ಞಾನಿಕ ಬೆಳಕು, ವೈಚಾರಿಕ ಪ್ರಜ್ಞೆ ಮತ್ತು ಮಾನವೀಯ ಅನುಕಂಪದ ತಳಹದಿ ಮೇಲೆ ಮಾನವ ಕಲ್ಯಾಣದ ಬೌದ್ಧ ಧಮ್ಮ ಚಿಂತನೆಯನ್ನು ಎಲ್ಲರೂ ಮೈಗೂಡಿಸಿಕೊಂಡು ನಡೆಯಬೇಕಿದೆ. ಸಾಮೂಹಿಕ ನಾಯಕತ್ವ ಕಾರ್ಯಕ್ರಮದ ಯಶಸ್ಸಿಗೆ ಪೂರಕವಾಗಿದೆ ಎಂದರು.

ಆ ನಿಟ್ಟಿನಲ್ಲಿ ದಲಿತ ಸಂಘಟನೆಗಳ ನಾಯಕರು ಕೆಲಸ ಮಾಡಿದಲ್ಲಿ ಪ್ರಬುದ್ಧ ಭಾರತ ನಿರ್ಮಾಣವಾಗುವಲ್ಲಿ ಎರಡು ಮಾತಿಲ್ಲ. ನಮ್ಮ ನಡೆ ಬೌದ್ಧ ಧಮ್ಮದ ಕಡೆ
ಎನ್ನುವ ಘೋಷಣೆಯಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ನಡೆಯಬೇಕು.

ಧಮ್ಮ ದೀಕ್ಷಾ ಮತ್ತು ಧಮ್ಮ ಚಿಂತನಾ ಸಭೆ ಅತ್ಯಂತ ಮಹತ್ವದ್ದಾಗಿದೆ. ಈ ಸಭೆಯಲ್ಲಿ ಜನರು ಭಾಗವಹಿಸಿದ್ದಲ್ಲಿ ಅವರೆಲ್ಲರಲ್ಲಿ ಸಕಾರಾತ್ಮಕವಾಗಿ ಧಮ್ಮ
ಪ್ರಜ್ಞೆ ಮೂಡುವುದರಲ್ಲಿ ಸಂದೇಹವಿಲ್ಲ. ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸುವಿಕೆಯಿಂದ ಜನರು ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು
ಸಲಹೆ ನೀಡಿದರು.

ಫೆ.28 ನಗರದ ಧಮ್ಮಗಿರಿ ಬೆಟ್ಟದ ಬುದ್ಧ ವಿಹಾರದಲ್ಲಿ ಬೃಹತ್‌ ಪ್ರಮಾಣದಲ್ಲಿ ನಡೆಯಲಿರುವ ಚಿಂತನಾ ಕಾರ್ಯಕ್ರಮಕ್ಕೆ ಕಲಬುರಗಿ ವಿಭಾಗ ಮಟ್ಟದ ಎಲ್ಲಾ ದಲಿತ ಸಂಘಟನೆಗಳ ಮುಖಂಡರು ಮತ್ತು ಆರು ಜನ ಪ್ರಬುದ್ಧ ವಿಹಾರದ ಬೌದ್ಧ ಧಮ್ಮ ಬಿಕ್ಕುಗಳು ಹಾಗೂ ಬಂತೋಜಿಯವರು ಆಗಮಿಸಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 5 ಗಂಟೆವರೆಗೆ ಚರ್ಚೆ ಮತ್ತು ದೀಕ್ಷಾ ಸಮಾರಂಭ ಜರುಗಲಿದೆ. ಅಂದು ಪ್ರಗತಿಪರ ಹಿತ ಚಿಂತಕರು, ದಲಿತ ಮುಖಂಡರು, ಗಣ್ಯರು ಅಪಾರ ಸಂಖ್ಯೆಯಲ್ಲಿ ಡಾ.ಅಂಬೇಡ್ಕರ್‌ ಅಭಿಮಾನಿಗಳು, ಚಿಂತಕರು ಭಾಗವಹಿಸಲಿದ್ದಾರೆ. ದಲಿತ ಯುವ ಸಮೂಹ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ದಲಿತ ಸಂಘಟನೆಗಳ ಮುಖಂಡರಾದ ಮಹಾದೇವ ದಿಗ್ಗಿ, ಅಶೋಕ ಹೊಸಮನಿ, ರಾಹುಲ್‌ ನಾಟೇಕಾರ, ಶರಣು ದೋರನಹಳ್ಳಿ, ಮೌನೇಶ ಬೀರನೂರ, ಗುರು ಬಾಣತಿಹಾಳ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.