ಯೋಗದಿಂದ ರೋಗ ಮುಕ್ತ ಜೀವನ


Team Udayavani, Jan 17, 2019, 8:21 AM IST

bid-6.jpg

ಭಾಲ್ಕಿ: ಪ್ರತಿನಿತ್ಯ ಸೂರ್ಯೋದಯಕ್ಕಿಂತ ಮುನ್ನ ಎದ್ದು ಯೋಗ ಮಾಡುವುದರಿಂದ ನಿರೋಗಿಯಾಗಿ ಜೀವನ ಸಾಗಿಸಬಹುದು ಎಂದು ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಬುಧವಾರ ಪತಂಜಲಿ ಯೋಗಪೀಠದ ವತಿಯಿಂದ ಕರ್ನಾಟಕ ರಾಜ್ಯ ಪ್ರಭಾರಿ, ಅಂತಾರಾಷ್ಟ್ರೀಯ ಯೋಗಾಚಾರ್ಯ ಭವರಲಾಲ್‌ ಆರ್ಯ ಅವರಿಂದ ನಡೆಸಲಾಗುತ್ತಿರುವ ವಿರಾಟ ಉಚಿತ ಯೋಗ ಶಿಬಿರ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ಪತಂಜಲಿ ಮಹರ್ಷಿಗಳು ತಿಳಿಸಿಕೊಟ್ಟ ಅಷ್ಟಾಂಗ ಯೋಗಗಳು ಬರೀ ಕೆಲವು ಋಷಿಮುನಿಗಳಿಗೆ ಮಾತ್ರ ಪರಿಚಿತವಾಗಿದ್ದವು. ಇದನ್ನು ಹರಿದ್ವಾರದ ರಾಮದೇವ ಮಹಾರಾಜರು ಜಗತ್ತಿನ ಪ್ರತಿಯೊಬ್ಬರಿಗೂ ತಲುಪುವ ರೀತಿಯಲ್ಲಿ ಪ್ರಚುರ ಪಡಿಸಿದ್ದಾರೆ. ಅಷ್ಟಾಂಗ ಯೋಗದಲ್ಲಿ ನಿರೋಗಿಯಾಗಿ ಬಾಳಲು ಹಲವಾರು ಪದ್ಧತಿಗಳಿವೆ. ಈ ಎಲ್ಲ ಯೋಗ ಪದ್ಧತಿಗಳನ್ನು ಸೂಕ್ತ ಮಾರ್ಗದರ್ಶನದಲ್ಲಿ ಪ್ರತಿನಿತ್ಯ ಮಾಡುವುದರಿಂದ ರೋಗಗಳಿಂದ ಮುಕ್ತಿ ಹೊಂದಬಹುದು ಎಂದು ಹೇಳಿದರು.

ಪತಂಜಲಿ ಯೋಗ ಸಮಿತಿಯ ಗಣಪತರಾವ ಖೂಬಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಮದೇವಜಿ ಮಹಾರಾಜರು ಯೋಗ ಪದ್ಧತಿಯನ್ನು ಎಲ್ಲರ ಮನೆ ಮನೆಗೆ ತಲುಪುವ ರೀತಿ ಪ್ರಚಾರ ಮಾಡಿದ್ದಾರೆ. ಹೀಗಾಗಿ ಈ ಯೋಗ ಪದ್ಧತಿಯನ್ನು ಅಳವಡಿಸಿಕೊಂಡ ಹಲವಾರು ಜನರು ತಮ್ಮ ಕಷ್ಟಕರವಾದ ರೋಗದಿಂದ ಮುಕ್ತಿ ಹೊಂದಿದ್ದಾರೆ. ಕಾರಣ ಭಾಲ್ಕಿಯ ನಾಗರಿಕರು ಐದು ದಿನಗಳ ಕಾಲ ನಡೆಯುವ ಈ ಯೋಗ ಶಿಬಿರದ ಲಾಭ ಪಡೆಯಬೇಕು ಎಂದು ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಯೋಗಾಚಾರ್ಯ ಭವರಲಾಲ್‌ ಆರ್ಯ ಅವರು ಸುಮಾರು 1.30 ಗಂಟೆ ಕಾಲ ಸಾರ್ವಜನಿಕರಿಗೆ ಯೋಗ ಪದ್ಧತಿಯನ್ನು ತಿಳಿಸಿಕೊಟ್ಟರು. ಹರಿದೇವ ರುದ್ರಮಣಿ, ಸಾಗರ ಮಾಲಪಾಣಿ, ಶೈಲೇಶ ಮಾಲಪಾಣಿ, ಚನ್ನಬಸವ ಬಳತೆ, ಪ್ರಮುಖರಾದ ಜೈಕಿಶಾನ ಬಿಯಾಣಿ, ಈಶ್ವರ ರುಮ್ಮಾ, ಶಿವಾನಂದ ದಾಡಗೆ, ಗೋರಖನಾಥ ಕುಂಬಾರ ಇದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.